Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 8 ಸಿಕ್ಸರ್, 7 ಬೌಂಡರಿ, 92 ರನ್! ಕಾಂಗರೂಗಳ ಸೊಕ್ಕಡಗಿಸಿದ ರೋಹಿತ್ ಶರ್ಮಾ

IND vs AUS, T20 World Cup 2024: ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

ಪೃಥ್ವಿಶಂಕರ
|

Updated on: Jun 24, 2024 | 9:37 PM

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

1 / 6
ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

2 / 6
ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

3 / 6
ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

4 / 6
ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

5 / 6
ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

6 / 6
Follow us
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್