Rohit Sharma: 8 ಸಿಕ್ಸರ್, 7 ಬೌಂಡರಿ, 92 ರನ್! ಕಾಂಗರೂಗಳ ಸೊಕ್ಕಡಗಿಸಿದ ರೋಹಿತ್ ಶರ್ಮಾ

IND vs AUS, T20 World Cup 2024: ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

|

Updated on: Jun 24, 2024 | 9:37 PM

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಇನ್ನಿಂಗ್ಸ್​ಗೆ ಬಲ ತುಂಬಿದ್ದಾರೆ.

1 / 6
ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

ಈ ಪಂದ್ಯದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ, ಮೊದಲ ಓವರ್​ನ ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸುವುದರೊಂದಿಗೆ ತಮ್ಮ ಖಾತೆ ತೆರೆದರು. ಇಲ್ಲಿಂದ ರೋಹಿತ್​ರನ್ನು ಕಟ್ಟಿಹಾಕಲು ಯಾವ ಆಸೀಸ್ ವೇಗಿಗೂ ಸಾಧ್ಯಾವಾಗಲಿಲ್ಲ.

2 / 6
ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

ಮಿಚೆಲ್ ಸ್ಟಾರ್ಕ್​ ಎಸೆದ ಮೂರನೇ ಓವರ್​ನಲ್ಲಿ ಬರೋಬ್ಬರಿ 4 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 28 ರನ್ ಸಿಡಿಸಿದ ರೋಹಿತ್ ಶರ್ಮಾ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಇಲ್ಲಿಗೆ ನಿಲ್ಲದ ರೋಹಿತ್ ಕಾಂಗರೂ ಬೌಲರ್​ಗಳ ಬೆವರಿಳಿಸಿದರು.

3 / 6
ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಕೇವಲ 10 ಓವರ್​​ಗಳಲ್ಲಿ 100 ರನ್​ಗಳ ಗಡಿ ದಾಟಿಸಿದ ರೋಹಿತ್ ಶತಕದತ್ತ ದಾಪುಗಾಲಿಡುತ್ತಿದ್ದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಒಳ್ಳೇಯ ಜೊತೆಯಾಟವನ್ನು ಕಟ್ಟುತ್ತಿದ್ದರು. ಆದರೆ ಸ್ಟಾರ್ಕ್ ಓವರ್​ನಲ್ಲಿ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು.

4 / 6
ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

ಮೇಲೆ ಹೇಳಿದಂತೆ ಆರಂಭದಿಂದಲೂ ಸಿಡಿಲಬ್ಬರದ ಬ್ಯಾಟಿಂಗ್​ ಮಾಡಿದ ರೋಹಿತ್ ಶರ್ಮಾ, ಕ್ರೀಸ್​ನಲ್ಲಿರುವವರೆಗೂ ಕಾಂಗರೂ ಬೌಲರ್​ಗಳ ಸೊಕ್ಕಡಗಿಸುವ ಕೆಲಸ ಮಾಡಿದರು. ಅಂತಿಮವಾಗಿ ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ 224.38 ಸ್ಟ್ರೈಕ್ ರೇಟ್‌ನಲ್ಲಿ 92 ರನ್ ಗಳಿಸಿ ಔಟಾದರು.

5 / 6
ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

ಇದಲ್ಲದೆ ಈ ಪಂದ್ಯದಲ್ಲಿ ಬರೋಬ್ಬರಿ 8 ಸಿಕ್ಸರ್ಗಳನ್ನು ಸಿಡಿಸಿದ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಸಿಕ್ಸರ್​ಗಳ ಗಡಿಯನ್ನೂ ದಾಟಿದರು.

6 / 6
Follow us
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’