AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: 20 ತಂಡಗಳು, 4 ಗುಂಪುಗಳು: ಹೇಗಿರಲಿದೆ ಟಿ20 ವಿಶ್ವಕಪ್?

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಟೀಮ್ ಇಂಡಿಯಾ ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇನ್ನು ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: May 18, 2024 | 12:52 PM

Share
T20 World Cup 2024: ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿರುವ ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಮೂಲಕ ಒಂದು ತಿಂಗಳ ಅಂತರದಲ್ಲಿ ಒಟ್ಟು 55 ಪಂದ್ಯಗಳನ್ನು ಆಯೋಜಿಸಲು ಐಸಿಸಿ ಭರ್ಜರಿ ಪ್ಲ್ಯಾನ್ ರೂಪಿಸಿದೆ.

T20 World Cup 2024: ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿರುವ ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಮೂಲಕ ಒಂದು ತಿಂಗಳ ಅಂತರದಲ್ಲಿ ಒಟ್ಟು 55 ಪಂದ್ಯಗಳನ್ನು ಆಯೋಜಿಸಲು ಐಸಿಸಿ ಭರ್ಜರಿ ಪ್ಲ್ಯಾನ್ ರೂಪಿಸಿದೆ.

1 / 6
ಈ ಬಾರಿಯ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 20 ತಂಡಗಳನ್ನು 4 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಪ್ರತಿ ಗುಂಪುಗಳಲ್ಲಿ 5 ತಂಡಗಳು ಕಾಣಿಸಿಕೊಳ್ಳಲಿದೆ. ಅದರಂತೆ ಲೀಗ್ ಹಂತದಲ್ಲಿ A,B,C ಮತ್ತು D ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ.

ಈ ಬಾರಿಯ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 20 ತಂಡಗಳನ್ನು 4 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಪ್ರತಿ ಗುಂಪುಗಳಲ್ಲಿ 5 ತಂಡಗಳು ಕಾಣಿಸಿಕೊಳ್ಳಲಿದೆ. ಅದರಂತೆ ಲೀಗ್ ಹಂತದಲ್ಲಿ A,B,C ಮತ್ತು D ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ.

2 / 6
ಇಲ್ಲಿ ಪ್ರತಿ ಗುಂಪುಗಳಲ್ಲಿರುವ ತಂಡ ಒಟ್ಟು 4 ಪಂದ್ಯಗಳನ್ನಾಡಲಿದೆ. ಉದಾಹರಣೆಗೆ ಭಾರತ ತಂಡವು ಎ ಗ್ರೂಪ್​ನಲ್ಲಿದ್ದು, ಈ ಗ್ರೂಪ್​ನಲ್ಲಿರುವ ಪಾಕಿಸ್ತಾನ್, ಐರ್ಲೆಂಡ್, ಕೆನಡಾ ಮತ್ತು ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

ಇಲ್ಲಿ ಪ್ರತಿ ಗುಂಪುಗಳಲ್ಲಿರುವ ತಂಡ ಒಟ್ಟು 4 ಪಂದ್ಯಗಳನ್ನಾಡಲಿದೆ. ಉದಾಹರಣೆಗೆ ಭಾರತ ತಂಡವು ಎ ಗ್ರೂಪ್​ನಲ್ಲಿದ್ದು, ಈ ಗ್ರೂಪ್​ನಲ್ಲಿರುವ ಪಾಕಿಸ್ತಾನ್, ಐರ್ಲೆಂಡ್, ಕೆನಡಾ ಮತ್ತು ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

3 / 6
4 ಗ್ರೂಪ್​ಗಳ ನಡುವಣ ಪಂದ್ಯಗಳ ಬಳಿಕ ಪಾಯಿಂಟ್ಸ್ ಟೇಬಲ್​ ಲೆಕ್ಕಾಚಾರ ಬರಲಿದೆ. ಅಂದರೆ ಆಯಾ ಗ್ರೂಪ್​ಗಳ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಮುಂದಿನ ಹಂತಕ್ಕೇರಲಿದೆ. ಈ ಮೂಲಕ ನಾಲ್ಕು ಗುಂಪುಗಳಿಂದ ಒಟ್ಟು 8 ತಂಡಗಳು ಸೂಪರ್-8 ಹಂತಕ್ಕೇರಲಿದೆ.

4 ಗ್ರೂಪ್​ಗಳ ನಡುವಣ ಪಂದ್ಯಗಳ ಬಳಿಕ ಪಾಯಿಂಟ್ಸ್ ಟೇಬಲ್​ ಲೆಕ್ಕಾಚಾರ ಬರಲಿದೆ. ಅಂದರೆ ಆಯಾ ಗ್ರೂಪ್​ಗಳ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಮುಂದಿನ ಹಂತಕ್ಕೇರಲಿದೆ. ಈ ಮೂಲಕ ನಾಲ್ಕು ಗುಂಪುಗಳಿಂದ ಒಟ್ಟು 8 ತಂಡಗಳು ಸೂಪರ್-8 ಹಂತಕ್ಕೇರಲಿದೆ.

4 / 6
ಸೂಪರ್-8 ಹಂತದಲ್ಲಿ ಒಟ್ಟು 8 ತಂಡಗಳ ನಡುವೆ ಕಾದಾಟ ನಡೆಯಲಿದೆ. ಈ ಹಂತದಲ್ಲಿ ಎಂಟು ತಂಡಗಳು ಪರಸ್ಪರ ಒಂದೊಂದು ಪಂದ್ಯಗಳನ್ನಾಡಲಿದೆ. ಈ ವೇಳೆ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ 4 ತಂಡಗಳು ನಾಕೌಟ್ ಹಂತಕ್ಕೇರಲಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಕಾದಾಟ ನಡೆಯಲಿದೆ. ಸೆಮಿಫೈನಲ್​ನಲ್ಲಿ ಗೆಲ್ಲುವ 2 ತಂಡಗಳು ಜೂನ್ 29 ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಸೂಪರ್-8 ಹಂತದಲ್ಲಿ ಒಟ್ಟು 8 ತಂಡಗಳ ನಡುವೆ ಕಾದಾಟ ನಡೆಯಲಿದೆ. ಈ ಹಂತದಲ್ಲಿ ಎಂಟು ತಂಡಗಳು ಪರಸ್ಪರ ಒಂದೊಂದು ಪಂದ್ಯಗಳನ್ನಾಡಲಿದೆ. ಈ ವೇಳೆ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ 4 ತಂಡಗಳು ನಾಕೌಟ್ ಹಂತಕ್ಕೇರಲಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಕಾದಾಟ ನಡೆಯಲಿದೆ. ಸೆಮಿಫೈನಲ್​ನಲ್ಲಿ ಗೆಲ್ಲುವ 2 ತಂಡಗಳು ಜೂನ್ 29 ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

5 / 6
ಟಿ20 ವಿಶ್ವಕಪ್ ಗ್ರೂಪ್​:- ಭಾರತ, ಪಾಕಿಸ್ತಾನ್, ಐರ್ಲೆಂಡ್, ಕೆನಡಾ, ಯುಎಸ್​ಎ (ಗ್ರೂಪ್-A), ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್ (ಗ್ರೂಪ್-B), ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ವೆಸ್ಟ್ ಇಂಡೀಸ್, ಉಗಾಂಡ, ಪಪುವಾ ನ್ಯೂಗಿನಿಯಾ (ಗ್ರೂಪ್-C), ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್​ಲೆಂಡ್ಸ್​, ಶ್ರೀಲಂಕಾ, ನೇಪಾಳ (ಗ್ರೂಪ್-D).

ಟಿ20 ವಿಶ್ವಕಪ್ ಗ್ರೂಪ್​:- ಭಾರತ, ಪಾಕಿಸ್ತಾನ್, ಐರ್ಲೆಂಡ್, ಕೆನಡಾ, ಯುಎಸ್​ಎ (ಗ್ರೂಪ್-A), ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್ (ಗ್ರೂಪ್-B), ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ವೆಸ್ಟ್ ಇಂಡೀಸ್, ಉಗಾಂಡ, ಪಪುವಾ ನ್ಯೂಗಿನಿಯಾ (ಗ್ರೂಪ್-C), ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್​ಲೆಂಡ್ಸ್​, ಶ್ರೀಲಂಕಾ, ನೇಪಾಳ (ಗ್ರೂಪ್-D).

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ