AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿದಿದ್ದವು. ಆಸ್ಟ್ರೇಲಿಯಾ, ಪಾಕಿಸ್ತಾನ್, ಬಾಂಗ್ಲಾದೇಶ್, ಕೆನಡಾ, ಐರ್ಲೆಂಡ್, ನಮೀಬಿಯಾ, ನೇಪಾಳ, ನೆದರ್​ಲೆಂಡ್ಸ್, ನ್ಯೂಝಿಲೆಂಡ್, ಒಮಾನ್, ಪಪುವಾ ನ್ಯೂ ಗಿನಿಯಾ, ಸ್ಕಾಟ್ಲೆಂಡ್, ಶ್ರೀಲಂಕಾ, ಉಗಾಂಡ, ಯುಎಸ್​ಎ, ವೆಸ್ಟ್ ಇಂಡೀಸ್​ ನಡುವಣ ಕದನದಲ್ಲಿ ಇದೀಗ ಭಾರತ, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳು ಮಾತ್ರ ಉಳಿದಿವೆ.

ಝಾಹಿರ್ ಯೂಸುಫ್
|

Updated on:Jun 25, 2024 | 5:07 PM

Share
T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ.

T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ.

1 / 5
ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ದ್ವೀಪಗಳ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಮೊದಲ ಸೆಮಿ ಫೈನಲ್​ ಟ್ರಿನಿಡಾಟ್-ಟೊಬಾಗೊದಲ್ಲಿ ನಡೆದರೆ, ಎರಡನೇ ಪಂದ್ಯವು ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ದ್ವೀಪಗಳ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಮೊದಲ ಸೆಮಿ ಫೈನಲ್​ ಟ್ರಿನಿಡಾಟ್-ಟೊಬಾಗೊದಲ್ಲಿ ನಡೆದರೆ, ಎರಡನೇ ಪಂದ್ಯವು ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

2 / 5
ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್: ಜೂನ್ 27 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಟ್ರಿನಿಡಾಡ್​-ಟೊಬೊಗೊದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಯಿಂದ ಶುರುವಾಗಲಿದೆ.

ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್: ಜೂನ್ 27 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಟ್ರಿನಿಡಾಡ್​-ಟೊಬೊಗೊದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಯಿಂದ ಶುರುವಾಗಲಿದೆ.

3 / 5
ಭಾರತ vs ಇಂಗ್ಲೆಂಡ್: ಜೂನ್ 27 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.

ಭಾರತ vs ಇಂಗ್ಲೆಂಡ್: ಜೂನ್ 27 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.

4 / 5
ಈ ಎರಡು ಸೆಮಿಫೈನಲ್​ನಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದ್ದು, ಅದರಂತೆ ಜೂನ್ 29 ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ 9ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ತೆರೆ ಬೀಳಲಿದೆ.

ಈ ಎರಡು ಸೆಮಿಫೈನಲ್​ನಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದ್ದು, ಅದರಂತೆ ಜೂನ್ 29 ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ 9ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ತೆರೆ ಬೀಳಲಿದೆ.

5 / 5

Published On - 5:03 pm, Tue, 25 June 24

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?