Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಐರ್ಲೆಂಡ್ ವಿರುದ್ಧ ಕೊಹ್ಲಿ ಒಂದಂಕಿಗೆ ಸುಸ್ತು; ಅಚ್ಚರಿ ಮೂಡಿಸಿದ ಗವಾಸ್ಕರ್ ರಿಯಾಕ್ಷನ್..!

T20 World Cup 2024: ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು. ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಮತ್ತು ಬಾಬರ್ ಆಝಂ ಅವರಂತಹ ಸ್ಟಾರ್ ಆಟಗಾರರು ಒಂದು ಪಂದ್ಯದಲ್ಲಿ ವಿಫಲವಾದ ನಂತರ ಮುಂದಿನ ಪಂದ್ಯದಲ್ಲಿ ಅದನ್ನು ಸರಿದೂಗಿಸಲು ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ.

ಪೃಥ್ವಿಶಂಕರ
|

Updated on: Jun 06, 2024 | 8:51 PM

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಐರ್ಲೆಂಡ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಉತ್ತಮ ಆರಂಭ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ಕೇವಲ 96 ರನ್‌ಗಳಿಗೆ ಆಲೌಟ್ ಆಯಿತು ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ಆಧಾರದ ಮೇಲೆ ಸುಲಭ ಜಯ ದಾಖಲಿಸಿತು.

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಐರ್ಲೆಂಡ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಉತ್ತಮ ಆರಂಭ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ಕೇವಲ 96 ರನ್‌ಗಳಿಗೆ ಆಲೌಟ್ ಆಯಿತು ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ಆಧಾರದ ಮೇಲೆ ಸುಲಭ ಜಯ ದಾಖಲಿಸಿತು.

1 / 5
ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಒದಗಿಸುವಲ್ಲಿ ನೂತನ ಆರಂಭಿಕ ಜೋಡಿ ವಿಫಲವಾಗಿತ್ತು. ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಆರಂಭಿಸಿದ್ದರು. ಇದರಲ್ಲಿ ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರೆ, ವಿರಾಟ್ ಕೊಹ್ಲಿ ಒಂದಂಕಿಗೆ ಸುಸ್ತಾಗಿದ್ದರು.

ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಒದಗಿಸುವಲ್ಲಿ ನೂತನ ಆರಂಭಿಕ ಜೋಡಿ ವಿಫಲವಾಗಿತ್ತು. ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಆರಂಭಿಸಿದ್ದರು. ಇದರಲ್ಲಿ ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರೆ, ವಿರಾಟ್ ಕೊಹ್ಲಿ ಒಂದಂಕಿಗೆ ಸುಸ್ತಾಗಿದ್ದರು.

2 / 5
ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು. ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಮತ್ತು ಬಾಬರ್ ಆಝಂ ಅವರಂತಹ ಸ್ಟಾರ್ ಆಟಗಾರರು ಒಂದು ಪಂದ್ಯದಲ್ಲಿ ವಿಫಲವಾದ ನಂತರ ಮುಂದಿನ ಪಂದ್ಯದಲ್ಲಿ ಅದನ್ನು ಸರಿದೂಗಿಸಲು ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ.

ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು. ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಮತ್ತು ಬಾಬರ್ ಆಝಂ ಅವರಂತಹ ಸ್ಟಾರ್ ಆಟಗಾರರು ಒಂದು ಪಂದ್ಯದಲ್ಲಿ ವಿಫಲವಾದ ನಂತರ ಮುಂದಿನ ಪಂದ್ಯದಲ್ಲಿ ಅದನ್ನು ಸರಿದೂಗಿಸಲು ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ.

3 / 5
ಈ ಆಟಗಾರರು ಮುಂದಿನ ಪಂದ್ಯದಲ್ಲಿ ಉತ್ತಮ ರನ್ ಗಳಿಸಲು ಬಯಸುತ್ತಾರೆ. ಕೊಹ್ಲಿ ಐರ್ಲೆಂಡ್ ವಿರುದ್ಧ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಅವರಿಗೆ ಉತ್ತಮ ರನ್ ಗಳಿಸಲು ಪಾಕಿಸ್ತಾನಕ್ಕಿಂತ ಉತ್ತಮ ಅವಕಾಶ ಸಿಗುವುದಿಲ್ಲ ಎಂದಿದ್ದಾರೆ.

ಈ ಆಟಗಾರರು ಮುಂದಿನ ಪಂದ್ಯದಲ್ಲಿ ಉತ್ತಮ ರನ್ ಗಳಿಸಲು ಬಯಸುತ್ತಾರೆ. ಕೊಹ್ಲಿ ಐರ್ಲೆಂಡ್ ವಿರುದ್ಧ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಅವರಿಗೆ ಉತ್ತಮ ರನ್ ಗಳಿಸಲು ಪಾಕಿಸ್ತಾನಕ್ಕಿಂತ ಉತ್ತಮ ಅವಕಾಶ ಸಿಗುವುದಿಲ್ಲ ಎಂದಿದ್ದಾರೆ.

4 / 5
ಕೊಹ್ಲಿ ಬಗ್ಗೆ ಗವಾಸ್ಕರ್ ಈ ರೀತಿ ಹೇಳಿರುವುದು ಅಚ್ಚರಿ ತರಿಸಿದೆ. ಏಕೆಂದರೆ ಈ ಹಿಂದೆ ನಡೆದ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತವಾಗಿ ಬ್ಯಾಟ್ ಬೀಸಿ ರನ್​ಗಳ ಶಿಖರ್ ಕಟ್ಟಿದ್ದರ ಹೊರತಾಗಿಯೂ ಸುನಿಲ್ ಗವಾಸ್ಕರ್, ಕೊಹ್ಲಿಯ ಸ್ಟ್ರೈಕ್ ರೇಟ್​ ಅನ್ನು ಕೇಂದ್ರಿಕರಿಸಿ ಟೀಕಾ ಪ್ರಹಾರ ನಡೆಸಿದ್ದರು.ಆದರೀಗ ಕೊಹ್ಲಿ ಪರ ಗವಾಸ್ಕರ್ ಅವರ ಮೃಧು ಧೋರಣೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ

ಕೊಹ್ಲಿ ಬಗ್ಗೆ ಗವಾಸ್ಕರ್ ಈ ರೀತಿ ಹೇಳಿರುವುದು ಅಚ್ಚರಿ ತರಿಸಿದೆ. ಏಕೆಂದರೆ ಈ ಹಿಂದೆ ನಡೆದ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತವಾಗಿ ಬ್ಯಾಟ್ ಬೀಸಿ ರನ್​ಗಳ ಶಿಖರ್ ಕಟ್ಟಿದ್ದರ ಹೊರತಾಗಿಯೂ ಸುನಿಲ್ ಗವಾಸ್ಕರ್, ಕೊಹ್ಲಿಯ ಸ್ಟ್ರೈಕ್ ರೇಟ್​ ಅನ್ನು ಕೇಂದ್ರಿಕರಿಸಿ ಟೀಕಾ ಪ್ರಹಾರ ನಡೆಸಿದ್ದರು.ಆದರೀಗ ಕೊಹ್ಲಿ ಪರ ಗವಾಸ್ಕರ್ ಅವರ ಮೃಧು ಧೋರಣೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ

5 / 5
Follow us
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು