AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: 3 ಪಂದ್ಯಗಳಲ್ಲೂ ಫೇಲ್; ಕೊಹ್ಲಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಗವಾಸ್ಕರ್

T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎಲ್ಲಾ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದಿಂದ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ. ಮೊದಲ ಪಂದ್ಯದಲ್ಲಿ 1 ರನ್​ಗೆ ಸುಸ್ತಾಗಿದ್ದ ಕೊಹ್ಲಿ, 2ನೇ ಪಂದ್ಯದಲ್ಲಿ 4 ರನ್ ಬಾರಿಸಿದ್ದರು. ಮೂರನೇ ಪಂದ್ಯದಲ್ಲಿ ಕೊಹ್ಲಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಪೃಥ್ವಿಶಂಕರ
|

Updated on: Jun 13, 2024 | 8:00 PM

Share
2024ರ ಟಿ20 ವಿಶ್ವಕಪ್‌ನಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ಬ್ಯಾಟ್ ಇಲ್ಲಿಯವರೆಗೆ ಸದ್ದು ಮಾಡಿಲ್ಲ. ಐಪಿಎಲ್​ನಲ್ಲಿ ಆರಂಭಿಕನಾಗಿ ರನ್ ಮಳೆ ಹರಿಸಿದ್ದ ಕೊಹ್ಲಿಗೆ ಟಿ20 ವಿಶ್ವಕಪ್​ನಲ್ಲಿ ಉತ್ತಮ ಇನ್ನಿಂಗ್ಸ್ ಆಡಲು ಸಾಧ್ಯವಾಗುತ್ತಿಲ್ಲ. ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಅರಂಭಿಸುತ್ತಿರುವ ವಿರಾಟ್ ಕೊಹ್ಲಿ ಮೊದಲ ಮೂರು ಪಂದ್ಯಗಳಲ್ಲಿ ಎರಡಂಕಿ ಮೊತ್ತ ತಲುಪಲು ಸಾಧ್ಯವಾಗಲಿಲ್ಲ.

2024ರ ಟಿ20 ವಿಶ್ವಕಪ್‌ನಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ಬ್ಯಾಟ್ ಇಲ್ಲಿಯವರೆಗೆ ಸದ್ದು ಮಾಡಿಲ್ಲ. ಐಪಿಎಲ್​ನಲ್ಲಿ ಆರಂಭಿಕನಾಗಿ ರನ್ ಮಳೆ ಹರಿಸಿದ್ದ ಕೊಹ್ಲಿಗೆ ಟಿ20 ವಿಶ್ವಕಪ್​ನಲ್ಲಿ ಉತ್ತಮ ಇನ್ನಿಂಗ್ಸ್ ಆಡಲು ಸಾಧ್ಯವಾಗುತ್ತಿಲ್ಲ. ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಅರಂಭಿಸುತ್ತಿರುವ ವಿರಾಟ್ ಕೊಹ್ಲಿ ಮೊದಲ ಮೂರು ಪಂದ್ಯಗಳಲ್ಲಿ ಎರಡಂಕಿ ಮೊತ್ತ ತಲುಪಲು ಸಾಧ್ಯವಾಗಲಿಲ್ಲ.

1 / 7
ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎಲ್ಲಾ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದಿಂದ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ. ಮೊದಲ ಪಂದ್ಯದಲ್ಲಿ 1 ರನ್​ಗೆ ಸುಸ್ತಾಗಿದ್ದ ಕೊಹ್ಲಿ, 2ನೇ ಪಂದ್ಯದಲ್ಲಿ 4 ರನ್ ಬಾರಿಸಿದ್ದರು. ಮೂರನೇ ಪಂದ್ಯದಲ್ಲಿ ಕೊಹ್ಲಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎಲ್ಲಾ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದಿಂದ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ. ಮೊದಲ ಪಂದ್ಯದಲ್ಲಿ 1 ರನ್​ಗೆ ಸುಸ್ತಾಗಿದ್ದ ಕೊಹ್ಲಿ, 2ನೇ ಪಂದ್ಯದಲ್ಲಿ 4 ರನ್ ಬಾರಿಸಿದ್ದರು. ಮೂರನೇ ಪಂದ್ಯದಲ್ಲಿ ಕೊಹ್ಲಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

2 / 7
ಹೀಗಾಗಿ ಕೊಹ್ಲಿಯನ್ನು ಆರಂಭಿಕನಾಗಿ ಕಣಕ್ಕಿಳಿಸುತ್ತಿರುವ ಬಗ್ಗೆ ಈಗಾಗಲೇ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಆದರೆ ಅಚ್ಚರಿಯೆಂಬಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಕಷ್ಟದ ಅವಧಿಯಲ್ಲಿ ವಿರಾಟ್ ಅವರನ್ನು ಬೆಂಬಲಿಸಿದ್ದಾರೆ. ಜನರು ವಿರಾಟ್ ಕೊಹ್ಲಿ ಮೇಲೆ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.

ಹೀಗಾಗಿ ಕೊಹ್ಲಿಯನ್ನು ಆರಂಭಿಕನಾಗಿ ಕಣಕ್ಕಿಳಿಸುತ್ತಿರುವ ಬಗ್ಗೆ ಈಗಾಗಲೇ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಆದರೆ ಅಚ್ಚರಿಯೆಂಬಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಕಷ್ಟದ ಅವಧಿಯಲ್ಲಿ ವಿರಾಟ್ ಅವರನ್ನು ಬೆಂಬಲಿಸಿದ್ದಾರೆ. ಜನರು ವಿರಾಟ್ ಕೊಹ್ಲಿ ಮೇಲೆ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಗವಾಸ್ಕರ್ ಹೇಳಿದ್ದಾರೆ.

3 / 7
ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಕೊಹ್ಲಿ ಫಾರ್ಮ್​ ಕುರಿತು ಮಾತನಾಡಿದ ಸುನೀಲ್ ಗವಾಸ್ಕರ್, ‘ನೀವು ಸತತ ಮೂರು ಪಂದ್ಯಗಳಲ್ಲಿ ಕಡಿಮೆ ಸ್ಕೋರ್‌ಗೆ ಇನ್ನಿಂಗ್ಸ್ ಮುಗಿಸಿದರೆ, ನೀವು ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿಲ್ಲ ಎಂದು ಅರ್ಥವಲ್ಲ.

ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಕೊಹ್ಲಿ ಫಾರ್ಮ್​ ಕುರಿತು ಮಾತನಾಡಿದ ಸುನೀಲ್ ಗವಾಸ್ಕರ್, ‘ನೀವು ಸತತ ಮೂರು ಪಂದ್ಯಗಳಲ್ಲಿ ಕಡಿಮೆ ಸ್ಕೋರ್‌ಗೆ ಇನ್ನಿಂಗ್ಸ್ ಮುಗಿಸಿದರೆ, ನೀವು ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿಲ್ಲ ಎಂದು ಅರ್ಥವಲ್ಲ.

4 / 7
ಕೆಲವೊಮ್ಮೆ ಉತ್ತಮ ಚೆಂಡುಗಳಿಗೆ ನೀವು ವಿಕೆಟ್ ಒಪ್ಪಿಸಬೇಕಾಗುತ್ತದೆ. ಆದರೆ ಬೇರೆ ಯಾವುದೇ ದಿನದಲ್ಲಿ ಅದೇ ಚೆಂಡು ವೈಡ್ ಆಗಿರಬಹುದು ಅಥವಾ ಸ್ಲಿಪ್‌ ಮೇಲೆ ಬೌಂಡರಿಗೆ ಹೋಗಬಹುದು. ಹೀಗಾಗಿ ಕೊಹ್ಲಿ ಮೇಲೆ ವಿಶ್ವಾಸ ತೋರಿಸಬೇಕು. ಇವತ್ತಲ್ಲ ನಾಳೆ ಕೊಹ್ಲಿ ಮತ್ತೆ ತಮ್ಮ ಅದ್ಭುತ ಪಾರ್ಮ್​ಗೆ ಮರಳುತ್ತಾರೆ ಎಂದು ನಂಬಬೇಕು ಎಂದಿದ್ದಾರೆ.

ಕೆಲವೊಮ್ಮೆ ಉತ್ತಮ ಚೆಂಡುಗಳಿಗೆ ನೀವು ವಿಕೆಟ್ ಒಪ್ಪಿಸಬೇಕಾಗುತ್ತದೆ. ಆದರೆ ಬೇರೆ ಯಾವುದೇ ದಿನದಲ್ಲಿ ಅದೇ ಚೆಂಡು ವೈಡ್ ಆಗಿರಬಹುದು ಅಥವಾ ಸ್ಲಿಪ್‌ ಮೇಲೆ ಬೌಂಡರಿಗೆ ಹೋಗಬಹುದು. ಹೀಗಾಗಿ ಕೊಹ್ಲಿ ಮೇಲೆ ವಿಶ್ವಾಸ ತೋರಿಸಬೇಕು. ಇವತ್ತಲ್ಲ ನಾಳೆ ಕೊಹ್ಲಿ ಮತ್ತೆ ತಮ್ಮ ಅದ್ಭುತ ಪಾರ್ಮ್​ಗೆ ಮರಳುತ್ತಾರೆ ಎಂದು ನಂಬಬೇಕು ಎಂದಿದ್ದಾರೆ.

5 / 7
ಮುಂದುವರೆದು ಮಾತನಾಡಿದ ಗವಾಸ್ಕರ್, ‘ಯಾವುದೇ ಆಟಗಾರನಿಗೆ ತಂಡಕ್ಕಾಗಿ ಪಂದ್ಯವನ್ನು ಗೆಲ್ಲುವುದು ದೊಡ್ಡ ಪ್ರೇರಣೆಯಾಗಿದೆ. ವಿಶೇಷವಾಗಿ ನೀವು ನಿಮ್ಮ ದೇಶಕ್ಕಾಗಿ ಆಡುವಾಗ. ಕೊಹ್ಲಿ ಹಲವು ವರ್ಷಗಳಿಂದ ಟೀಂ ಇಂಡಿಯಾ ಪರ ಉತ್ತಮ ಕೆಲಸ ಮಾಡಿದ್ದಾರೆ ಮತ್ತು ತಂಡವನ್ನು ಅನೇಕ ಪಂದ್ಯಗಳಲ್ಲಿ ಗೆಲುವಿನ ದಡ ಸೇರಿಸಿದ್ದಾರೆ.

ಮುಂದುವರೆದು ಮಾತನಾಡಿದ ಗವಾಸ್ಕರ್, ‘ಯಾವುದೇ ಆಟಗಾರನಿಗೆ ತಂಡಕ್ಕಾಗಿ ಪಂದ್ಯವನ್ನು ಗೆಲ್ಲುವುದು ದೊಡ್ಡ ಪ್ರೇರಣೆಯಾಗಿದೆ. ವಿಶೇಷವಾಗಿ ನೀವು ನಿಮ್ಮ ದೇಶಕ್ಕಾಗಿ ಆಡುವಾಗ. ಕೊಹ್ಲಿ ಹಲವು ವರ್ಷಗಳಿಂದ ಟೀಂ ಇಂಡಿಯಾ ಪರ ಉತ್ತಮ ಕೆಲಸ ಮಾಡಿದ್ದಾರೆ ಮತ್ತು ತಂಡವನ್ನು ಅನೇಕ ಪಂದ್ಯಗಳಲ್ಲಿ ಗೆಲುವಿನ ದಡ ಸೇರಿಸಿದ್ದಾರೆ.

6 / 7
ಕೊಹ್ಲಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾವು ಇನ್ನೂ ಪಂದ್ಯಾವಳಿಯ ಆರಂಭಿಕ ಹಂತದಲ್ಲಿದ್ದೇವೆ. ಸೂಪರ್-8 ಪಂದ್ಯಗಳನ್ನು ಆಡಬೇಕಾಗಿದೆ, ನಂತರ ಸೆಮಿ-ಫೈನಲ್ ಮತ್ತು ಫೈನಲ್ ಆಡಬೇಕಿದೆ. ಹೀಗಾಗಿ ಕೊಹ್ಲಿ ಮೇಲೆ ನಂಬಿಕೆ ಇಡಬೇಕು. ಇದು ಕೊಹ್ಲಿಯ ಆತ್ಮಸ್ಥೈರ್ಯ ಹೆಚ್ಚಲು ಸಹಕಾರಿಯಾಗುತ್ತದೆ ಎಂದಿದ್ದಾರೆ.

ಕೊಹ್ಲಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾವು ಇನ್ನೂ ಪಂದ್ಯಾವಳಿಯ ಆರಂಭಿಕ ಹಂತದಲ್ಲಿದ್ದೇವೆ. ಸೂಪರ್-8 ಪಂದ್ಯಗಳನ್ನು ಆಡಬೇಕಾಗಿದೆ, ನಂತರ ಸೆಮಿ-ಫೈನಲ್ ಮತ್ತು ಫೈನಲ್ ಆಡಬೇಕಿದೆ. ಹೀಗಾಗಿ ಕೊಹ್ಲಿ ಮೇಲೆ ನಂಬಿಕೆ ಇಡಬೇಕು. ಇದು ಕೊಹ್ಲಿಯ ಆತ್ಮಸ್ಥೈರ್ಯ ಹೆಚ್ಚಲು ಸಹಕಾರಿಯಾಗುತ್ತದೆ ಎಂದಿದ್ದಾರೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!