T20 World Cup 2024: ಐಪಿಎಲ್‌ನಲ್ಲಿದ್ದ ಈ 4 ನಿಯಮಗಳನ್ನು ಟಿ20 ವಿಶ್ವಕಪ್​ನಲ್ಲಿ ಬಳಸುವುದಿಲ್ಲ

T20 World Cup 2024: ಈ ಬಾರಿಯ ಐಪಿಎಲ್ ನಿರೀಕ್ಷೆಗೂ ಮೀರಿದ ಯಶಸ್ಸು ಕಾಣಲು ಇದರಲ್ಲಿ ಬಳಸಿದ್ದ ನಿಯಮಗಳು ಕೂಡ ಕಾರಣವಾಗಿದ್ದವು. ಆದರೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಈ ನಿಯಮಗಳ ಬಳಕೆಗೆ ಮಾನ್ಯತೆ ಇರುವುದಿಲ್ಲ. ಅಂತಹ 4 ನಿಯಮಗಳು ಯಾವುವು ಎಂಬುದರ ವಿವರ ಇಲ್ಲಿದೆ.

|

Updated on: May 29, 2024 | 4:12 PM

17ನೇ ಆವೃತ್ತಿಯ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಆಗುವ ಮೂಲಕ ಮಿಲಿಯನ್ ಡಾಲರ್ ಟೂರ್ನಿಗೆ ತೆರೆ ಬಿದ್ದಿದೆ. ಇದೀಗ ಜೂನ್ 2 ರಿಂದ ಮಿನಿ ವಿಶ್ವಕಪ್ ಸಮರ ಅಮೆರಿಕಾ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಅರಂಭವಾಗುತ್ತಿದೆ.

17ನೇ ಆವೃತ್ತಿಯ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಆಗುವ ಮೂಲಕ ಮಿಲಿಯನ್ ಡಾಲರ್ ಟೂರ್ನಿಗೆ ತೆರೆ ಬಿದ್ದಿದೆ. ಇದೀಗ ಜೂನ್ 2 ರಿಂದ ಮಿನಿ ವಿಶ್ವಕಪ್ ಸಮರ ಅಮೆರಿಕಾ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಅರಂಭವಾಗುತ್ತಿದೆ.

1 / 6
ಇಷ್ಟು ದಿನ ಐಪಿಎಲ್ ಜ್ವರವನ್ನು ಮೈಗೇರಿಸಿಕೊಂಡಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಮುಂದಿನ ಒಂದು ತಿಂಗಳು ಟಿ20 ವಿಶ್ವಕಪ್ ಬರಪೂರ ಮನರಂಜನೆ ನೀಡಲಿದೆ. ಈ ಬಾರಿಯ ಐಪಿಎಲ್ ನಿರೀಕ್ಷೆಗೂ ಮೀರಿದ ಯಶಸ್ಸು ಕಾಣಲು ಇದರಲ್ಲಿ ಬಳಸಿದ್ದ ನಿಯಮಗಳು ಕೂಡ ಕಾರಣವಾಗಿದ್ದವು. ಆದರೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಈ ನಿಯಮಗಳ ಬಳಕೆಗೆ ಮಾನ್ಯತೆ ಇರುವುದಿಲ್ಲ. ಅಂತಹ 4 ನಿಯಮಗಳು ಯಾವುವು ಎಂಬುದರ ವಿವರ ಇಲ್ಲಿದೆ.

ಇಷ್ಟು ದಿನ ಐಪಿಎಲ್ ಜ್ವರವನ್ನು ಮೈಗೇರಿಸಿಕೊಂಡಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಮುಂದಿನ ಒಂದು ತಿಂಗಳು ಟಿ20 ವಿಶ್ವಕಪ್ ಬರಪೂರ ಮನರಂಜನೆ ನೀಡಲಿದೆ. ಈ ಬಾರಿಯ ಐಪಿಎಲ್ ನಿರೀಕ್ಷೆಗೂ ಮೀರಿದ ಯಶಸ್ಸು ಕಾಣಲು ಇದರಲ್ಲಿ ಬಳಸಿದ್ದ ನಿಯಮಗಳು ಕೂಡ ಕಾರಣವಾಗಿದ್ದವು. ಆದರೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಈ ನಿಯಮಗಳ ಬಳಕೆಗೆ ಮಾನ್ಯತೆ ಇರುವುದಿಲ್ಲ. ಅಂತಹ 4 ನಿಯಮಗಳು ಯಾವುವು ಎಂಬುದರ ವಿವರ ಇಲ್ಲಿದೆ.

2 / 6
ಇಂಪ್ಯಾಕ್ಟ್ ಪ್ಲೇಯರ್ ನಿಯಮ: ಐಪಿಎಲ್‌ನಲ್ಲಿ ರನ್ ಮಳೆ ಹರಿಯಲು ಪ್ರಮುಖ ಕಾರಣವೇ ಈ ಇಂಪ್ಯಾಕ್ಟ್ ಪ್ಲೇಯರ್ ನಿಯಮ. ಈ ನಿಯಮದಿಂದಾಗಿ ಪ್ರತಿ ತಂಡವೂ ಒಬ್ಬ ಬ್ಯಾಟರ್​ನನ್ನು ಹೆಚ್ಚುವರಿಯಾಗಿ ಕಣಕ್ಕಿಳಿಸುವ ಅವಕಾಶ ಹೊಂದಿತ್ತು. ಆದರೆ ಟಿ20 ವಿಶ್ವಕಪ್​ನಲ್ಲಿ ಈ ನಿಯಮವನ್ನು ಬಳಸಲಾಗುವುದಿಲ್ಲ. ಹೀಗಾಗಿ ಟಾಸ್ ವೇಳೆ ನಾಯಕ ನೀಡಿದ 11 ಆಟಗಾರರ ಪಟ್ಟಿಯೇ ಪಂದ್ಯದಲ್ಲಿ ಆಡಬೇಕಾಗುತ್ತದೆ.

ಇಂಪ್ಯಾಕ್ಟ್ ಪ್ಲೇಯರ್ ನಿಯಮ: ಐಪಿಎಲ್‌ನಲ್ಲಿ ರನ್ ಮಳೆ ಹರಿಯಲು ಪ್ರಮುಖ ಕಾರಣವೇ ಈ ಇಂಪ್ಯಾಕ್ಟ್ ಪ್ಲೇಯರ್ ನಿಯಮ. ಈ ನಿಯಮದಿಂದಾಗಿ ಪ್ರತಿ ತಂಡವೂ ಒಬ್ಬ ಬ್ಯಾಟರ್​ನನ್ನು ಹೆಚ್ಚುವರಿಯಾಗಿ ಕಣಕ್ಕಿಳಿಸುವ ಅವಕಾಶ ಹೊಂದಿತ್ತು. ಆದರೆ ಟಿ20 ವಿಶ್ವಕಪ್​ನಲ್ಲಿ ಈ ನಿಯಮವನ್ನು ಬಳಸಲಾಗುವುದಿಲ್ಲ. ಹೀಗಾಗಿ ಟಾಸ್ ವೇಳೆ ನಾಯಕ ನೀಡಿದ 11 ಆಟಗಾರರ ಪಟ್ಟಿಯೇ ಪಂದ್ಯದಲ್ಲಿ ಆಡಬೇಕಾಗುತ್ತದೆ.

3 / 6
 ನೋ ಬಾಲ್, ವೈಡ್‌ಗೆ ಡಿಆರ್‌ಎಸ್ ಇಲ್ಲ: ಐಪಿಎಲ್‌ನಲ್ಲಿ ಪಂದ್ಯದ ವೇಳೆ ಅಂಪೈರ್​ಗಳು ನೀಡಿದ ವೈಡ್ ಬಾಲ್ ಮತ್ತು ನೋ ಬಾಲ್‌ಗಳಿಗೆ ಡಿಆರ್‌ಎಸ್ ತೆಗೆದುಕೊಳ್ಳುವ ಅವಕಾಶವಿತ್ತು. ಆದರೆ ಟಿ20 ವಿಶ್ವಕಪ್‌ನಲ್ಲಿ ಈ ನಿಯಮವಿರುವುದಿಲ್ಲ. ಅಲ್ಲಿ ಆಟಗಾರರು ವೈಡ್ ಮತ್ತು ನೋ ಬಾಲ್‌ಗಳಿಗೆ ಡಿಆರ್‌ಎಸ್ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ.

ನೋ ಬಾಲ್, ವೈಡ್‌ಗೆ ಡಿಆರ್‌ಎಸ್ ಇಲ್ಲ: ಐಪಿಎಲ್‌ನಲ್ಲಿ ಪಂದ್ಯದ ವೇಳೆ ಅಂಪೈರ್​ಗಳು ನೀಡಿದ ವೈಡ್ ಬಾಲ್ ಮತ್ತು ನೋ ಬಾಲ್‌ಗಳಿಗೆ ಡಿಆರ್‌ಎಸ್ ತೆಗೆದುಕೊಳ್ಳುವ ಅವಕಾಶವಿತ್ತು. ಆದರೆ ಟಿ20 ವಿಶ್ವಕಪ್‌ನಲ್ಲಿ ಈ ನಿಯಮವಿರುವುದಿಲ್ಲ. ಅಲ್ಲಿ ಆಟಗಾರರು ವೈಡ್ ಮತ್ತು ನೋ ಬಾಲ್‌ಗಳಿಗೆ ಡಿಆರ್‌ಎಸ್ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ.

4 / 6
ಓವರ್​ಗೆ ಒಂದು ಬೌನ್ಸರ್ ಮಾತ್ರ: ಐಪಿಎಲ್ ಪಂದ್ಯಗಳಲ್ಲಿ, ಯಾವುದೇ ಬೌಲರ್ ಒಂದು ಓವರ್‌ನಲ್ಲಿ ಎರಡು ಬೌನ್ಸರ್‌ಗಳನ್ನು ಬೌಲ್ ಮಾಡಬಹುದಾಗಿತ್ತು. ಆದರೆ ಟಿ20 ವಿಶ್ವಕಪ್‌ನಲ್ಲಿ ಒಂದು ಓವರ್‌ನಲ್ಲಿ ಒಂದು ಬೌನ್ಸರ್ ಅನ್ನು ಮಾತ್ರ ಎಸೆಯಬಹುದು. ಎರಡನೇ ಬೌನ್ಸರ್ ಎಸೆದರೆ ಅದನ್ನು ನೋ ಬಾಲ್ ಅಥವಾ ವೈಡ್ ಎಂದು ಪರಿಗಣಿಸಲಾಗುತ್ತದೆ.

ಓವರ್​ಗೆ ಒಂದು ಬೌನ್ಸರ್ ಮಾತ್ರ: ಐಪಿಎಲ್ ಪಂದ್ಯಗಳಲ್ಲಿ, ಯಾವುದೇ ಬೌಲರ್ ಒಂದು ಓವರ್‌ನಲ್ಲಿ ಎರಡು ಬೌನ್ಸರ್‌ಗಳನ್ನು ಬೌಲ್ ಮಾಡಬಹುದಾಗಿತ್ತು. ಆದರೆ ಟಿ20 ವಿಶ್ವಕಪ್‌ನಲ್ಲಿ ಒಂದು ಓವರ್‌ನಲ್ಲಿ ಒಂದು ಬೌನ್ಸರ್ ಅನ್ನು ಮಾತ್ರ ಎಸೆಯಬಹುದು. ಎರಡನೇ ಬೌನ್ಸರ್ ಎಸೆದರೆ ಅದನ್ನು ನೋ ಬಾಲ್ ಅಥವಾ ವೈಡ್ ಎಂದು ಪರಿಗಣಿಸಲಾಗುತ್ತದೆ.

5 / 6
ಸ್ಟ್ರಾಟೆಜಿಕ್ ಟೈಮ್ ಔಟ್ ಇರುವುದಿಲ್ಲ: ಐಪಿಎಲ್‌ನಲ್ಲಿ, ಇನ್ನಿಂಗ್ಸ್‌ವೊಂದರಲ್ಲಿ ತಲಾ 2 ಬಾರಿ 2.30 ನಿಮಿಷಗಳ ಕಾಲ ಸ್ಟ್ರಾಟೆಜಿಕ್ ಟೈಮ್ ಔಟ್ ನಿಯಮವನ್ನು ಬಳಸಬಹುದಾಗಿತ್ತು. ಅಂದರೆ ಈ ವಿರಾಮದ ಅವಧಿಯಲ್ಲಿ ತಂಡಗಳು ಪಂದ್ಯಕ್ಕನುಗುಣವಾಗಿ ತಮ್ಮ ಆಟವನ್ನು ಬದಲಿಸುವ ಚಿಂತನೆ ನಡೆಸಬಹುದಿತ್ತು. ಆದರೆ ಟಿ20 ವಿಶ್ವಕಪ್‌ನಲ್ಲಿ ಈ ನಿಯಮವನ್ನು ಬಳಸಲಾಗುವುದಿಲ್ಲ.

ಸ್ಟ್ರಾಟೆಜಿಕ್ ಟೈಮ್ ಔಟ್ ಇರುವುದಿಲ್ಲ: ಐಪಿಎಲ್‌ನಲ್ಲಿ, ಇನ್ನಿಂಗ್ಸ್‌ವೊಂದರಲ್ಲಿ ತಲಾ 2 ಬಾರಿ 2.30 ನಿಮಿಷಗಳ ಕಾಲ ಸ್ಟ್ರಾಟೆಜಿಕ್ ಟೈಮ್ ಔಟ್ ನಿಯಮವನ್ನು ಬಳಸಬಹುದಾಗಿತ್ತು. ಅಂದರೆ ಈ ವಿರಾಮದ ಅವಧಿಯಲ್ಲಿ ತಂಡಗಳು ಪಂದ್ಯಕ್ಕನುಗುಣವಾಗಿ ತಮ್ಮ ಆಟವನ್ನು ಬದಲಿಸುವ ಚಿಂತನೆ ನಡೆಸಬಹುದಿತ್ತು. ಆದರೆ ಟಿ20 ವಿಶ್ವಕಪ್‌ನಲ್ಲಿ ಈ ನಿಯಮವನ್ನು ಬಳಸಲಾಗುವುದಿಲ್ಲ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್