- Kannada News Photo gallery Cricket photos t20 world cup 2024 these 5 indian players to play against team india in t20 world cup 2024
ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ವಿರುದ್ಧ ಆಡಲಿದ್ದಾರೆ ಈ ಐವರು ಭಾರತೀಯರು..!
T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಅಮೆರಿಕ ಮತ್ತು ಕೆನಡಾ ವಿರುದ್ಧ ಟಿ20 ಪಂದ್ಯವನ್ನಾಡಲಿದೆ. ಟೀಂ ಇಂಡಿಯಾ ವಿರುದ್ಧ ಆಡಲಿರುವ ಈ ಎರಡೂ ತಂಡಗಳಲ್ಲಿ ಕೆಲವು ಭಾರತೀಯ ಆಟಗಾರರೂ ಇದ್ದಾರೆ ಎಂಬುದು ಈ ಪಂದ್ಯದ ವಿಶೇಷ. ಅಂತಹ ಐವರು ಆಟಗಾರರ ವಿವರ ಇಲ್ಲಿದೆ.
Updated on: May 24, 2024 | 5:14 PM
![9ನೇ ಆವೃತ್ತಿಯ ಟಿ20 ವಿಶ್ವಕಪ್ ಇದೇ ಜೂನ್ ತಿಂಗಳಿಂದ ಆರಂಭವಾಗುತ್ತಿದೆ. ಈ ಟೂರ್ನಿಗೆ ಈಗಾಗಲೇ ಟೀಂ ಇಂಡಿಯಾವನ್ನೂ ಪ್ರಕಟಿಸಲಾಗಿದೆ. ಈ ಟೂರ್ನಿಗಾಗಿ ಭಾರತ ತಂಡ ಶೀಘ್ರದಲ್ಲೇ ಅಮೆರಿಕಕ್ಕೆ ಎರಡು ತಂಡಗಳಾಗಿ ತೆರಳಲಿದೆ ಎಂಬ ಮಾಹಿತಿ ಇದೆ.](https://images.tv9kannada.com/wp-content/uploads/2024/05/team-india-9.jpg?w=1280&enlarge=true)
9ನೇ ಆವೃತ್ತಿಯ ಟಿ20 ವಿಶ್ವಕಪ್ ಇದೇ ಜೂನ್ ತಿಂಗಳಿಂದ ಆರಂಭವಾಗುತ್ತಿದೆ. ಈ ಟೂರ್ನಿಗೆ ಈಗಾಗಲೇ ಟೀಂ ಇಂಡಿಯಾವನ್ನೂ ಪ್ರಕಟಿಸಲಾಗಿದೆ. ಈ ಟೂರ್ನಿಗಾಗಿ ಭಾರತ ತಂಡ ಶೀಘ್ರದಲ್ಲೇ ಅಮೆರಿಕಕ್ಕೆ ಎರಡು ತಂಡಗಳಾಗಿ ತೆರಳಲಿದೆ ಎಂಬ ಮಾಹಿತಿ ಇದೆ.
![ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಈ ಗುಂಪಿನಲ್ಲಿ ಟೀಂ ಇಂಡಿಯಾ ಹೊರತಾಗಿ ಐರ್ಲೆಂಡ್, ಪಾಕಿಸ್ತಾನ, ಅಮೆರಿಕ ಮತ್ತು ಕೆನಡಾ ತಂಡಗಳು ಎದುರಿಸಲಿವೆ. ಈ ನಾಲ್ಕು ತಂಡಗಳು ಭಾರತದ ವಿರುದ್ಧ ಸೆಣಸಲಿವೆ.](https://images.tv9kannada.com/wp-content/uploads/2024/05/team-india-1-2.jpg)
ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಈ ಗುಂಪಿನಲ್ಲಿ ಟೀಂ ಇಂಡಿಯಾ ಹೊರತಾಗಿ ಐರ್ಲೆಂಡ್, ಪಾಕಿಸ್ತಾನ, ಅಮೆರಿಕ ಮತ್ತು ಕೆನಡಾ ತಂಡಗಳು ಎದುರಿಸಲಿವೆ. ಈ ನಾಲ್ಕು ತಂಡಗಳು ಭಾರತದ ವಿರುದ್ಧ ಸೆಣಸಲಿವೆ.
![ಸದ್ಯದ ವೇಳಾಪಟ್ಟಿಯಂತೆ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಜೂನ್ 09 ರಂದು ಪಾಕಿಸ್ತಾನ ವಿರುದ್ಧ, ಜೂನ್ 12 ರಂದು ಅಮೆರಿಕ ವಿರುದ್ಧ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಪಂದ್ಯಗಳು ನಡೆಯಲಿವೆ.](https://images.tv9kannada.com/wp-content/uploads/2024/05/team-india-2-2.jpg)
ಸದ್ಯದ ವೇಳಾಪಟ್ಟಿಯಂತೆ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಜೂನ್ 09 ರಂದು ಪಾಕಿಸ್ತಾನ ವಿರುದ್ಧ, ಜೂನ್ 12 ರಂದು ಅಮೆರಿಕ ವಿರುದ್ಧ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಪಂದ್ಯಗಳು ನಡೆಯಲಿವೆ.
![ಟೀಂ ಇಂಡಿಯಾ ಮೊದಲ ಬಾರಿಗೆ ಅಮೆರಿಕ ಮತ್ತು ಕೆನಡಾ ವಿರುದ್ಧ ಟಿ20 ಪಂದ್ಯವನ್ನಾಡಲಿದೆ. ಟೀಂ ಇಂಡಿಯಾ ವಿರುದ್ಧ ಆಡಲಿರುವ ಈ ಎರಡೂ ತಂಡಗಳಲ್ಲಿ ಕೆಲವು ಭಾರತೀಯ ಆಟಗಾರರೂ ಇದ್ದಾರೆ ಎಂಬುದು ಈ ಪಂದ್ಯದ ವಿಶೇಷ. ಅಂತಹ ಐವರು ಆಟಗಾರರ ವಿವರ ಇಲ್ಲಿದೆ.](https://images.tv9kannada.com/wp-content/uploads/2024/05/team-india-3-1.jpg)
ಟೀಂ ಇಂಡಿಯಾ ಮೊದಲ ಬಾರಿಗೆ ಅಮೆರಿಕ ಮತ್ತು ಕೆನಡಾ ವಿರುದ್ಧ ಟಿ20 ಪಂದ್ಯವನ್ನಾಡಲಿದೆ. ಟೀಂ ಇಂಡಿಯಾ ವಿರುದ್ಧ ಆಡಲಿರುವ ಈ ಎರಡೂ ತಂಡಗಳಲ್ಲಿ ಕೆಲವು ಭಾರತೀಯ ಆಟಗಾರರೂ ಇದ್ದಾರೆ ಎಂಬುದು ಈ ಪಂದ್ಯದ ವಿಶೇಷ. ಅಂತಹ ಐವರು ಆಟಗಾರರ ವಿವರ ಇಲ್ಲಿದೆ.
![ಜೂನ್ 12 ರಂದು ಭಾರತ, ಅಮೇರಿಕಾ ವಿರುದ್ಧ ಪಂದ್ಯವನ್ನಾಡಲಿದೆ. ಆ ಪಂದ್ಯದಲ್ಲಿ ಅಮೇರಿಕಾ ಪರ ನಾಲ್ವರು ಭಾರತೀಯ ಆಟಗಾರರು ಕಣಕ್ಕಿಳಿಯಲಿದ್ದಾರೆ. ಅವರಲ್ಲಿ ಒಬ್ಬರು ಮಿಲಿಂದ್ ಕುಮಾರ್. ಮಿಲಿಂದ್ ಕುಮಾರ್ ದೆಹಲಿ ಮತ್ತು ಸಿಕ್ಕಿಂ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡಿದ್ದಾರೆ. ಅಲ್ಲದೆ ಐಪಿಎಲ್ನಲ್ಲಿ ದೆಹಲಿ ಮತ್ತು ಆರ್ಸಿಬಿ ಪರ ಆಡಿದ್ದಾರೆ. ಆದರೀಗ 2024 ರ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಯುಎಸ್ಎ ಪರ ಆಡಲಿದ್ದಾರೆ.](https://images.tv9kannada.com/wp-content/uploads/2024/05/milind.jpg)
ಜೂನ್ 12 ರಂದು ಭಾರತ, ಅಮೇರಿಕಾ ವಿರುದ್ಧ ಪಂದ್ಯವನ್ನಾಡಲಿದೆ. ಆ ಪಂದ್ಯದಲ್ಲಿ ಅಮೇರಿಕಾ ಪರ ನಾಲ್ವರು ಭಾರತೀಯ ಆಟಗಾರರು ಕಣಕ್ಕಿಳಿಯಲಿದ್ದಾರೆ. ಅವರಲ್ಲಿ ಒಬ್ಬರು ಮಿಲಿಂದ್ ಕುಮಾರ್. ಮಿಲಿಂದ್ ಕುಮಾರ್ ದೆಹಲಿ ಮತ್ತು ಸಿಕ್ಕಿಂ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡಿದ್ದಾರೆ. ಅಲ್ಲದೆ ಐಪಿಎಲ್ನಲ್ಲಿ ದೆಹಲಿ ಮತ್ತು ಆರ್ಸಿಬಿ ಪರ ಆಡಿದ್ದಾರೆ. ಆದರೀಗ 2024 ರ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಯುಎಸ್ಎ ಪರ ಆಡಲಿದ್ದಾರೆ.
![ಈ ತಂಡದಲ್ಲಿ ಮಿಲಿಂದ್ ಕುಮಾರ್ ಹೊರತಾಗಿ ಹರ್ಮೀತ್ ಸಿಂಗ್ ಕೂಡ ಸ್ಥಾನ ಪಡೆದಿದ್ದಾರೆ. ಹರ್ಮೀತ್ ಸಿಂಗ್ 2012 ರಲ್ಲಿ ಅಂಡರ್19 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಅಲ್ಲದೆ ದೇಶೀಯ ಕ್ರಿಕೆಟ್ನಲ್ಲಿ ಮುಂಬೈ ಮತ್ತು ತ್ರಿಪುರಾ ಪರ ಆಡಿದ್ದರು.](https://images.tv9kannada.com/wp-content/uploads/2024/05/harmeet.jpg)
ಈ ತಂಡದಲ್ಲಿ ಮಿಲಿಂದ್ ಕುಮಾರ್ ಹೊರತಾಗಿ ಹರ್ಮೀತ್ ಸಿಂಗ್ ಕೂಡ ಸ್ಥಾನ ಪಡೆದಿದ್ದಾರೆ. ಹರ್ಮೀತ್ ಸಿಂಗ್ 2012 ರಲ್ಲಿ ಅಂಡರ್19 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಅಲ್ಲದೆ ದೇಶೀಯ ಕ್ರಿಕೆಟ್ನಲ್ಲಿ ಮುಂಬೈ ಮತ್ತು ತ್ರಿಪುರಾ ಪರ ಆಡಿದ್ದರು.
![ಈ ಇಬ್ಬರು ಆಟಗಾರರಲ್ಲದೆ, ಅಮೆರಿಕ ತಂಡದಲ್ಲಿ ಮೊನಾಂಕ್ ಪಟೇಲ್ ಮತ್ತು ಸೌರಭ್ ನೇತ್ರವಾಲ್ಕರ್ ಕೂಡ ಇದ್ದಾರೆ. ಈ ಇಬ್ಬರೂ ಆಟಗಾರರು ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದಾರೆ. ಮೊನಾಂಕ್ ಪಟೇಲ್ ಗುಜರಾತ್ ಪರ ಅಂಡರ್ 16 ಮತ್ತು ಅಂಡರ್ 18 ತಂಡದಲ್ಲಿ ಆಡಿದ್ದರು. ಆದರೆ ಆ ಬಳಿಕ 2016 ರಲ್ಲಿ ಅಮೇರಿಕಾಗೆ ತೆರಳಿದರು. ಇದೀಗ ಅವರು 2024 ರಟಿ 20 ವಿಶ್ವಕಪ್ನಲ್ಲಿ ಯುಎಸ್ಎ ತಂಡವನ್ನು ಮುನ್ನಡೆಸಲಿದ್ದಾರೆ.](https://images.tv9kannada.com/wp-content/uploads/2024/05/monank.jpg)
ಈ ಇಬ್ಬರು ಆಟಗಾರರಲ್ಲದೆ, ಅಮೆರಿಕ ತಂಡದಲ್ಲಿ ಮೊನಾಂಕ್ ಪಟೇಲ್ ಮತ್ತು ಸೌರಭ್ ನೇತ್ರವಾಲ್ಕರ್ ಕೂಡ ಇದ್ದಾರೆ. ಈ ಇಬ್ಬರೂ ಆಟಗಾರರು ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದಾರೆ. ಮೊನಾಂಕ್ ಪಟೇಲ್ ಗುಜರಾತ್ ಪರ ಅಂಡರ್ 16 ಮತ್ತು ಅಂಡರ್ 18 ತಂಡದಲ್ಲಿ ಆಡಿದ್ದರು. ಆದರೆ ಆ ಬಳಿಕ 2016 ರಲ್ಲಿ ಅಮೇರಿಕಾಗೆ ತೆರಳಿದರು. ಇದೀಗ ಅವರು 2024 ರಟಿ 20 ವಿಶ್ವಕಪ್ನಲ್ಲಿ ಯುಎಸ್ಎ ತಂಡವನ್ನು ಮುನ್ನಡೆಸಲಿದ್ದಾರೆ.
![ಸೌರಭ್ ನೇತ್ರವಾಲ್ಕರ್ ಕೂಡ 2010ರ ಅಂಡರ್ 19 ವಿಶ್ವಕಪ್ನಲ್ಲಿ ಭಾರತದ ಆಡಿದ್ದರು. ಅಲ್ಲದೆ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡಿದ್ದರು. ಇದೀಗ ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧ ಅಮೆರಿಕ ಪರ ಆಡಲಿದ್ದಾರೆ.](https://images.tv9kannada.com/wp-content/uploads/2024/05/sourab.jpg)
ಸೌರಭ್ ನೇತ್ರವಾಲ್ಕರ್ ಕೂಡ 2010ರ ಅಂಡರ್ 19 ವಿಶ್ವಕಪ್ನಲ್ಲಿ ಭಾರತದ ಆಡಿದ್ದರು. ಅಲ್ಲದೆ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡಿದ್ದರು. ಇದೀಗ ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧ ಅಮೆರಿಕ ಪರ ಆಡಲಿದ್ದಾರೆ.
![ಮತ್ತೊಂದೆಡೆ, ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ ಪರ್ಗತ್ ಸಿಂಗ್, ಇದೀಗ ಕೆನಡಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪರ್ಗತ್ ಸಿಂಗ್ ಅವರು 2015-16 ರಲ್ಲಿ ಪಂಜಾಬ್ ಪರ ರಣಜಿ ಟ್ರೋಫಿಯಲ್ಲಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಆದರೆ ಈಗ ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧ ಕೆನಡಾ ಪರ ಆಡಲಿದ್ದಾರೆ.](https://images.tv9kannada.com/wp-content/uploads/2024/05/pargat.jpg)
ಮತ್ತೊಂದೆಡೆ, ಭಾರತದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ ಪರ್ಗತ್ ಸಿಂಗ್, ಇದೀಗ ಕೆನಡಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪರ್ಗತ್ ಸಿಂಗ್ ಅವರು 2015-16 ರಲ್ಲಿ ಪಂಜಾಬ್ ಪರ ರಣಜಿ ಟ್ರೋಫಿಯಲ್ಲಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಆದರೆ ಈಗ ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧ ಕೆನಡಾ ಪರ ಆಡಲಿದ್ದಾರೆ.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)