T20 World Cup 2024: ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರು! ತಂಡ ಸೇರಿಕೊಳ್ಳುವುದು ಯಾವಾಗ?

T20 World Cup 2024: ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.

|

Updated on: May 26, 2024 | 10:02 PM

2024ರ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಅಮೆರಿಕಕ್ಕೆ ಹಾರಿದೆ. ಮೊದಲ ಬ್ಯಾಚ್​ನಲ್ಲಿ ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ವಿಮಾನ ಹತ್ತಿದ್ದರು.

2024ರ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಅಮೆರಿಕಕ್ಕೆ ಹಾರಿದೆ. ಮೊದಲ ಬ್ಯಾಚ್​ನಲ್ಲಿ ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ವಿಮಾನ ಹತ್ತಿದ್ದರು.

1 / 6
ಉಳಿದ ಆಟಗಾರರು ಎರಡನೇ ಬ್ಯಾಚ್​ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್​ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್​ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಉಳಿದ ಆಟಗಾರರು ಎರಡನೇ ಬ್ಯಾಚ್​ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್​ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್​ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

2 / 6
ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.

3 / 6
ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ಕೊಹ್ಲಿ ಅವರು ಸ್ವಲ್ಪ ತಡವಾಗಿ ತಂಡವನ್ನು ಸೇರಿಕೊಳ್ಳುವುದಾಗಿ ಹೇಳಿದ್ದಾರೆ. ಬಿಸಿಸಿಐ ಅವರ ಮನವಿಯನ್ನು ಗೌರವಿಸಿದೆ. ಆದ್ದರಿಂದ, ಅವರ ವೀಸಾ ನೇಮಕಾತಿಯ ದಿನಾಂಕವನ್ನು ಸಹ ವಿಸ್ತರಿಸಲಾಗಿದೆ ಎಂದಿದ್ದಾರೆ.

ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ಕೊಹ್ಲಿ ಅವರು ಸ್ವಲ್ಪ ತಡವಾಗಿ ತಂಡವನ್ನು ಸೇರಿಕೊಳ್ಳುವುದಾಗಿ ಹೇಳಿದ್ದಾರೆ. ಬಿಸಿಸಿಐ ಅವರ ಮನವಿಯನ್ನು ಗೌರವಿಸಿದೆ. ಆದ್ದರಿಂದ, ಅವರ ವೀಸಾ ನೇಮಕಾತಿಯ ದಿನಾಂಕವನ್ನು ಸಹ ವಿಸ್ತರಿಸಲಾಗಿದೆ ಎಂದಿದ್ದಾರೆ.

4 / 6
ಬಿಸಿಸಿಐ ಅಧಿಕಾರಿಯನ್ನು ಉಲ್ಲೇಖಿಸಿ ವರದಿಯಲ್ಲಿ ಬರೆಯಲಾದ ಪ್ರಕಾರ, ಮೇ 30 ರೊಳಗೆ ವಿರಾಟ್ ನ್ಯೂಯಾರ್ಕ್‌ಗೆ ತೆರಳಬಹುದು ಎಂದು ಹೇಳಲಾಗುತ್ತಿದೆ. ಇದರರ್ಥ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯವನ್ನು ಆಡುವುದಿಲ್ಲ ಎಂಬುದು ಖಚಿತವಾಗಿದೆ.

ಬಿಸಿಸಿಐ ಅಧಿಕಾರಿಯನ್ನು ಉಲ್ಲೇಖಿಸಿ ವರದಿಯಲ್ಲಿ ಬರೆಯಲಾದ ಪ್ರಕಾರ, ಮೇ 30 ರೊಳಗೆ ವಿರಾಟ್ ನ್ಯೂಯಾರ್ಕ್‌ಗೆ ತೆರಳಬಹುದು ಎಂದು ಹೇಳಲಾಗುತ್ತಿದೆ. ಇದರರ್ಥ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯವನ್ನು ಆಡುವುದಿಲ್ಲ ಎಂಬುದು ಖಚಿತವಾಗಿದೆ.

5 / 6
2024ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು ಆಡಬೇಕಿದೆ. ಆದರೆ, ಮೇ 30 ರಂದು ವಿರಾಟ್ ನ್ಯೂಯಾರ್ಕ್‌ಗೆ ತೆರಳುವ ಸಾಧ್ಯತೆಗಳಿವೆ. ಹೀಗಾಗಿ ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದ್ದು, ಜೂನ್ 5 ರಂದು ಐರ್ಲೆಂಡ್ ವಿರುದ್ಧ ನಡೆಯಲ್ಲಿರುವ ಪಂದ್ಯದಲ್ಲಿ ಕೊಹ್ಲಿ ಆಡುವುದನ್ನು ಕಾಣಬಹುದಾಗಿದೆ.

2024ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು ಆಡಬೇಕಿದೆ. ಆದರೆ, ಮೇ 30 ರಂದು ವಿರಾಟ್ ನ್ಯೂಯಾರ್ಕ್‌ಗೆ ತೆರಳುವ ಸಾಧ್ಯತೆಗಳಿವೆ. ಹೀಗಾಗಿ ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದ್ದು, ಜೂನ್ 5 ರಂದು ಐರ್ಲೆಂಡ್ ವಿರುದ್ಧ ನಡೆಯಲ್ಲಿರುವ ಪಂದ್ಯದಲ್ಲಿ ಕೊಹ್ಲಿ ಆಡುವುದನ್ನು ಕಾಣಬಹುದಾಗಿದೆ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್