T20 World Cup 2024: ಟಿ20 ವಿಶ್ವಕಪ್ ಆರಂಭಕ್ಕೆ 3 ದಿನ ಬಾಕಿ; ಇನ್ನೂ ತಂಡ ಸೇರಿಕೊಳ್ಳದ ಕೊಹ್ಲಿ..!

T20 World Cup 2024: ಟಿ20 ವಿಶ್ವಕಪ್ ಆರಂಭಕ್ಕೆ ಮೂರು ದಿನ ಬಾಕಿಯಿದ್ದು, ಭಾರತದ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಈ ಮಿನಿ ವಿಶ್ವಕಪ್ ಟೂರ್ನಮೆಂಟ್‌ಗಾಗಿ ಕೊಹ್ಲಿ ಯಾವಾಗ ನ್ಯೂಯಾರ್ಕ್ ತಲುಪುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ, ಆದರೆ ಸದ್ಯಕ್ಕೆ ಉತ್ತರ ಲಭ್ಯವಿಲ್ಲ.

|

Updated on: May 30, 2024 | 10:38 PM

ಟಿ20 ವಿಶ್ವಕಪ್ ಆರಂಭಕ್ಕೆ ಮೂರು ದಿನ ಬಾಕಿಯಿದ್ದು, ಭಾರತದ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಈ ಮಿನಿ ವಿಶ್ವಕಪ್ ಟೂರ್ನಮೆಂಟ್‌ಗಾಗಿ ಕೊಹ್ಲಿ ಯಾವಾಗ ನ್ಯೂಯಾರ್ಕ್ ತಲುಪುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ, ಆದರೆ ಸದ್ಯಕ್ಕೆ ಉತ್ತರ ಲಭ್ಯವಿಲ್ಲ.

ಟಿ20 ವಿಶ್ವಕಪ್ ಆರಂಭಕ್ಕೆ ಮೂರು ದಿನ ಬಾಕಿಯಿದ್ದು, ಭಾರತದ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಈ ಮಿನಿ ವಿಶ್ವಕಪ್ ಟೂರ್ನಮೆಂಟ್‌ಗಾಗಿ ಕೊಹ್ಲಿ ಯಾವಾಗ ನ್ಯೂಯಾರ್ಕ್ ತಲುಪುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ, ಆದರೆ ಸದ್ಯಕ್ಕೆ ಉತ್ತರ ಲಭ್ಯವಿಲ್ಲ.

1 / 7
ಕೊಹ್ಲಿ ಹೊರತುಪಡಿಸಿ ಟಿ20 ವಿಶ್ವಕಪ್ ತಂಡದಲ್ಲಿರುವ ಎಲ್ಲಾ ಆಟಗಾರರು ಹಾಗೂ ನಾಲ್ವರು ಮೀಸಲು ಆಟಗಾರರು ಸೇರಿದಂತೆ ನ್ಯೂಯಾರ್ಕ್ ತಲುಪಿದ್ದಾರೆ. ಈ ಆಟಗಾರರು ಬುಧವಾರದಿಂದ ತರಬೇತಿಯನ್ನೂ ಆರಂಭಿಸಿದ್ದಾರೆ. ಆದರೆ ಕೊಹ್ಲಿ ಮಾತ್ರ ತಂಡ ಸೇರಿಕೊಳ್ಳುವ ಮನಸ್ಸು ಮಾಡಿಲ್ಲ.

ಕೊಹ್ಲಿ ಹೊರತುಪಡಿಸಿ ಟಿ20 ವಿಶ್ವಕಪ್ ತಂಡದಲ್ಲಿರುವ ಎಲ್ಲಾ ಆಟಗಾರರು ಹಾಗೂ ನಾಲ್ವರು ಮೀಸಲು ಆಟಗಾರರು ಸೇರಿದಂತೆ ನ್ಯೂಯಾರ್ಕ್ ತಲುಪಿದ್ದಾರೆ. ಈ ಆಟಗಾರರು ಬುಧವಾರದಿಂದ ತರಬೇತಿಯನ್ನೂ ಆರಂಭಿಸಿದ್ದಾರೆ. ಆದರೆ ಕೊಹ್ಲಿ ಮಾತ್ರ ತಂಡ ಸೇರಿಕೊಳ್ಳುವ ಮನಸ್ಸು ಮಾಡಿಲ್ಲ.

2 / 7
ಕೊಹ್ಲಿ ಇತ್ತೀಚೆಗೆ ಮುಂಬೈನಲ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಎರಡು ತಿಂಗಳ ಸುದೀರ್ಘ ಐಪಿಎಲ್ ನಂತರ ಕೊಹ್ಲಿ ಕೆಲವು ದಿನಗಳ ವಿಶ್ರಾಂತಿ ಕೇಳಿದ್ದು ಕೊಹ್ಲಿ ಮನವಿಗೆ ಬಿಸಿಸಿಐ ಸಮ್ಮತಿ ನೀಡಿದೆ ಎಂದು ವರದಿಯಾಗಿತ್ತು.

ಕೊಹ್ಲಿ ಇತ್ತೀಚೆಗೆ ಮುಂಬೈನಲ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಎರಡು ತಿಂಗಳ ಸುದೀರ್ಘ ಐಪಿಎಲ್ ನಂತರ ಕೊಹ್ಲಿ ಕೆಲವು ದಿನಗಳ ವಿಶ್ರಾಂತಿ ಕೇಳಿದ್ದು ಕೊಹ್ಲಿ ಮನವಿಗೆ ಬಿಸಿಸಿಐ ಸಮ್ಮತಿ ನೀಡಿದೆ ಎಂದು ವರದಿಯಾಗಿತ್ತು.

3 / 7
ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೊಹ್ಲಿ ಶುಕ್ರವಾರ ನ್ಯೂಯಾರ್ಕ್ ತಲುಪಬಹುದು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಐಪಿಎಲ್‌ನಿಂದ ಆರ್‌ಸಿಬಿ ಹೊರಬಿದ್ದ ನಂತರ, ಕೊಹ್ಲಿ ವೈಯಕ್ತಿಕ ಕೆಲಸಕ್ಕಾಗಿ ವಿರಾಮ ತೆಗೆದುಕೊಂಡಿದ್ದಾರೆ ಮತ್ತು ಶುಕ್ರವಾರ ತಂಡವನ್ನು ಸೇರುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೊಹ್ಲಿ ಶುಕ್ರವಾರ ನ್ಯೂಯಾರ್ಕ್ ತಲುಪಬಹುದು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಐಪಿಎಲ್‌ನಿಂದ ಆರ್‌ಸಿಬಿ ಹೊರಬಿದ್ದ ನಂತರ, ಕೊಹ್ಲಿ ವೈಯಕ್ತಿಕ ಕೆಲಸಕ್ಕಾಗಿ ವಿರಾಮ ತೆಗೆದುಕೊಂಡಿದ್ದಾರೆ ಮತ್ತು ಶುಕ್ರವಾರ ತಂಡವನ್ನು ಸೇರುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

4 / 7
ಆದರೆ, ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ತಂಡದ ಏಕೈಕ ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಲಭ್ಯವಿರುವುದಿಲ್ಲ ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ, ಸುದೀರ್ಘ ಪ್ರಯಾಣದ ನಂತರ, ಶನಿವಾರ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಭಾಗವಹಿಸುತ್ತಾರೆ ಎಂಬ ಭರವಸೆ ಇಲ್ಲ ಎಂದು ಹೇಳಲಾಗುತ್ತಿದೆ.

ಆದರೆ, ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ತಂಡದ ಏಕೈಕ ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಲಭ್ಯವಿರುವುದಿಲ್ಲ ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ, ಸುದೀರ್ಘ ಪ್ರಯಾಣದ ನಂತರ, ಶನಿವಾರ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಭಾಗವಹಿಸುತ್ತಾರೆ ಎಂಬ ಭರವಸೆ ಇಲ್ಲ ಎಂದು ಹೇಳಲಾಗುತ್ತಿದೆ.

5 / 7
17ನೇ ಆವೃತ್ತಿಯ ಐಪಿಎಲ್​ನಲ್ಲಿ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 15 ಪಂದ್ಯಗಳಲ್ಲಿ 154.70 ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಬಾರಿಸುವ ಮೂಲಕ ತಮ್ಮ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಗೆದ್ದಿದ್ದರು. ಹೀಗಾಗಿ ಇದೇ ಫಾರ್ಮ್​ ಅನ್ನು ಕೊಹ್ಲಿ ಟಿ20 ವಿಶ್ವಕಪ್​ನಲ್ಲೂ ಮುಂದುವರೆಸಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

17ನೇ ಆವೃತ್ತಿಯ ಐಪಿಎಲ್​ನಲ್ಲಿ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 15 ಪಂದ್ಯಗಳಲ್ಲಿ 154.70 ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಬಾರಿಸುವ ಮೂಲಕ ತಮ್ಮ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಗೆದ್ದಿದ್ದರು. ಹೀಗಾಗಿ ಇದೇ ಫಾರ್ಮ್​ ಅನ್ನು ಕೊಹ್ಲಿ ಟಿ20 ವಿಶ್ವಕಪ್​ನಲ್ಲೂ ಮುಂದುವರೆಸಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

6 / 7
ಉಳಿದಂತೆ ಮೇ 25 ರಂದು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತೀಯ ಆಟಗಾರರ ಮೊದಲ ಬ್ಯಾಚ್ ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳಿದ್ದು, ಐಪಿಎಲ್ ಕ್ವಾಲಿಫೈಯರ್-2 ನಂತರ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಯುಜ್ವೇಂದ್ರ ಚಾಹಲ್ ನ್ಯೂಯಾರ್ಕ್ ತಲುಪಿದ್ದು ಗೊತ್ತೇ ಇದೆ. ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಜೂನ್ 5 ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

ಉಳಿದಂತೆ ಮೇ 25 ರಂದು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತೀಯ ಆಟಗಾರರ ಮೊದಲ ಬ್ಯಾಚ್ ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳಿದ್ದು, ಐಪಿಎಲ್ ಕ್ವಾಲಿಫೈಯರ್-2 ನಂತರ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ಯುಜ್ವೇಂದ್ರ ಚಾಹಲ್ ನ್ಯೂಯಾರ್ಕ್ ತಲುಪಿದ್ದು ಗೊತ್ತೇ ಇದೆ. ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಜೂನ್ 5 ರಂದು ಐರ್ಲೆಂಡ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

7 / 7
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್