Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಯುವರಾಜ್​ ಸಿಂಗ್​ಗೆ ಮಹತ್ವದ ಜವಾಬ್ದಾರಿ ವಹಿಸಿದ ಐಸಿಸಿ..!

T20 World Cup 2024: 2024 ರ ಟಿ20 ವಿಶ್ವಕಪ್​ಗೆ ಮಹತ್ವದ ನಿರ್ಧಾರ ಕೈಗೊಂಡಿರುವ ಐಸಿಸಿ ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‌ಗಳ ಹೀರೋ ಯುವರಾಜ್​ ಸಿಂಗ್​ ಅವರನ್ನು ಈ ಚುಟುಕು ವಿಶ್ವಸಮರದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದೆ.

ಪೃಥ್ವಿಶಂಕರ
|

Updated on: Apr 26, 2024 | 5:12 PM

ಇದೇ ಜೂನ್ 6 ರಿಂದ 2024 ರ ಟಿ20 ವಿಶ್ವಕಪ್ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಈ ಚುಟುಕು ಸಮರಕ್ಕೆ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಟೂರ್ನಿಗೆ ಎಲ್ಲಾ ತಂಡಗಳನ್ನು ಪ್ರಕಟಿಸಲಾಗುತ್ತದೆ. ಟೀಂ ಇಂಡಿಯಾ ಕೂಡ ಇನ್ನಷ್ಟೇ ಪ್ರಕಟವಾಗಬೇಕಿದೆ.

ಇದೇ ಜೂನ್ 6 ರಿಂದ 2024 ರ ಟಿ20 ವಿಶ್ವಕಪ್ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಈ ಚುಟುಕು ಸಮರಕ್ಕೆ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಟೂರ್ನಿಗೆ ಎಲ್ಲಾ ತಂಡಗಳನ್ನು ಪ್ರಕಟಿಸಲಾಗುತ್ತದೆ. ಟೀಂ ಇಂಡಿಯಾ ಕೂಡ ಇನ್ನಷ್ಟೇ ಪ್ರಕಟವಾಗಬೇಕಿದೆ.

1 / 6
ಈ ನಡುವೆ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‌ಗಳ ಹೀರೋ ಯುವರಾಜ್​ ಸಿಂಗ್​ ಅವರನ್ನು ಈ ಚುಟುಕು ವಿಶ್ವಸಮರದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದೆ.

ಈ ನಡುವೆ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‌ಗಳ ಹೀರೋ ಯುವರಾಜ್​ ಸಿಂಗ್​ ಅವರನ್ನು ಈ ಚುಟುಕು ವಿಶ್ವಸಮರದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದೆ.

2 / 6
ಯುವರಾಜ್ ಸಿಂಗ್ ಹೊರತಾಗಿ, ಪ್ರಸ್ತುತ ಕ್ರಿಸ್ ಗೇಲ್ ಮತ್ತು ಉಸೇನ್ ಬೋಲ್ಟ್ ಕೂಡ ಈ ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್‌ಗಳಾಗಿದ್ದಾರೆ.

ಯುವರಾಜ್ ಸಿಂಗ್ ಹೊರತಾಗಿ, ಪ್ರಸ್ತುತ ಕ್ರಿಸ್ ಗೇಲ್ ಮತ್ತು ಉಸೇನ್ ಬೋಲ್ಟ್ ಕೂಡ ಈ ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್‌ಗಳಾಗಿದ್ದಾರೆ.

3 / 6
ಯುವರಾಜ್ ಸಿಂಗ್ ಎಂದರೆ ಎಲ್ಲರಿಗೂ ಮೊದಲು ನೆನಪಿಗೆ ಬರುವುದು 2007ರ ಟಿ20 ವಿಶ್ವಕಪ್‌ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್‌ಗಳು. ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ದಾಖಲೆಯೂ ಯುವರಾಜ್ ಹೆಸರಿನಲ್ಲಿದೆ.

ಯುವರಾಜ್ ಸಿಂಗ್ ಎಂದರೆ ಎಲ್ಲರಿಗೂ ಮೊದಲು ನೆನಪಿಗೆ ಬರುವುದು 2007ರ ಟಿ20 ವಿಶ್ವಕಪ್‌ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್‌ಗಳು. ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ ಕೇವಲ 12 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದ ದಾಖಲೆಯೂ ಯುವರಾಜ್ ಹೆಸರಿನಲ್ಲಿದೆ.

4 / 6
ಇದರೊಂದಿಗೆ 2007ರ ಟಿ20 ವಿಶ್ವಕಪ್ ಅನ್ನು ಟೀಂ ಇಂಡಿಯಾ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪಾತ್ರವೂ ಆಗಾದವಾಗಿತ್ತು. ಇದಲ್ಲದೆ ಭಾರತ 2011ರ ಏಕದಿನ ವಿಶ್ವಕಪ್ ಗೆಲುವಲ್ಲಿಯೂ ಯುವರಾಜ್ ಪ್ರಮುಖ ಪಾತ್ರವಹಿಸಿದ್ದರು. ಹಾಗೆಯೇ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯೂ ಯುವರಾಜ್ ಪಾಲಾಗಿತ್ತು.​

ಇದರೊಂದಿಗೆ 2007ರ ಟಿ20 ವಿಶ್ವಕಪ್ ಅನ್ನು ಟೀಂ ಇಂಡಿಯಾ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪಾತ್ರವೂ ಆಗಾದವಾಗಿತ್ತು. ಇದಲ್ಲದೆ ಭಾರತ 2011ರ ಏಕದಿನ ವಿಶ್ವಕಪ್ ಗೆಲುವಲ್ಲಿಯೂ ಯುವರಾಜ್ ಪ್ರಮುಖ ಪಾತ್ರವಹಿಸಿದ್ದರು. ಹಾಗೆಯೇ ಪಂದ್ಯಾವಳಿಯ ಆಟಗಾರ ಪ್ರಶಸ್ತಿಯೂ ಯುವರಾಜ್ ಪಾಲಾಗಿತ್ತು.​

5 / 6
ಇನ್ನು ಈ ಬಾರಿಯ ಟಿ20 ವಿಶ್ವಕಪ್ ಬಗ್ಗೆ ಹೇಳುವುದಾದರೆ.. ಜೂನ್ 01 ರಿಂದ ಆರಂಭವಾಗುವ ಮಿನಿ ಸಮರ ಜೂನ್ 29 ರಂದು ಅಂತ್ಯಗೊಳ್ಳಲಿದೆ. ಒಟ್ಟು 20 ತಂಡಗಳು ಈ ಲೀಗ್​ನಲ್ಲಿ ಭಾಗವಹಿಸುತ್ತಿವೆ. ಟೀಂ ಇಂಡಿಯಾ ಗ್ರೂಪ್ ಹಂತದಲ್ಲಿ ಐರ್ಲೆಂಡ್, ಪಾಕಿಸ್ತಾನ, ಅಮೆರಿಕ ಮತ್ತು ಕೆನಡಾ ತಂಡಗಳನ್ನು ಎದುರಿಸಲಿದೆ.

ಇನ್ನು ಈ ಬಾರಿಯ ಟಿ20 ವಿಶ್ವಕಪ್ ಬಗ್ಗೆ ಹೇಳುವುದಾದರೆ.. ಜೂನ್ 01 ರಿಂದ ಆರಂಭವಾಗುವ ಮಿನಿ ಸಮರ ಜೂನ್ 29 ರಂದು ಅಂತ್ಯಗೊಳ್ಳಲಿದೆ. ಒಟ್ಟು 20 ತಂಡಗಳು ಈ ಲೀಗ್​ನಲ್ಲಿ ಭಾಗವಹಿಸುತ್ತಿವೆ. ಟೀಂ ಇಂಡಿಯಾ ಗ್ರೂಪ್ ಹಂತದಲ್ಲಿ ಐರ್ಲೆಂಡ್, ಪಾಕಿಸ್ತಾನ, ಅಮೆರಿಕ ಮತ್ತು ಕೆನಡಾ ತಂಡಗಳನ್ನು ಎದುರಿಸಲಿದೆ.

6 / 6
Follow us
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!