AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಲಿ ಆಟ ಇನ್ನು ಶುರು: ಒಂದೇ ಗ್ರೂಪ್​ನಲ್ಲಿ ಸೋಲಿಲ್ಲದ ಸರದಾರರು!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್​ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯಗಳಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್​ಗೇರಲಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 21, 2026 | 8:56 AM

Share
T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಲೀಗ್​ ಹಂತದಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 12 ಟೀಮ್​ಗಳು ಮೊದಲ ಸುತ್ತಿನಲ್ಲೇ ನಿರ್ಗಮಿಸಿದೆ. ಇನ್ನುಳಿದ 8 ತಂಡಗಳು ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಲೀಗ್​ ಹಂತದಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 12 ಟೀಮ್​ಗಳು ಮೊದಲ ಸುತ್ತಿನಲ್ಲೇ ನಿರ್ಗಮಿಸಿದೆ. ಇನ್ನುಳಿದ 8 ತಂಡಗಳು ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

1 / 5
ಸೂಪರ್-8 ಸುತ್ತಿನ ಗ್ರೂಪ್-ಎ ನಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಾಣಿಸಿಕೊಂಡಿವೆ. ಈ ತಂಡಗಳು ತಲಾ 3 ಪಂದ್ಯಗಳನ್ನಾಡಲಿದೆ. ಅಂದರೆ ಭಾರತ ತಂಡವು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯಗಳನ್ನು ಆಡಲಿದೆ.

ಸೂಪರ್-8 ಸುತ್ತಿನ ಗ್ರೂಪ್-ಎ ನಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಾಣಿಸಿಕೊಂಡಿವೆ. ಈ ತಂಡಗಳು ತಲಾ 3 ಪಂದ್ಯಗಳನ್ನಾಡಲಿದೆ. ಅಂದರೆ ಭಾರತ ತಂಡವು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯಗಳನ್ನು ಆಡಲಿದೆ.

2 / 5
ಇನ್ನು ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿರುವುದು ನ್ಯೂಝಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ. ಈ ತಂಡಗಳು ಕೂಡ ತಲಾ ಮೂರು ಪಂದ್ಯಗಳನ್ನಾಡಲಿದೆ. ಈ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ. ಅತ್ತ ಗ್ರೂಪ್-ಎ ನಲ್ಲಿರುವ ತಂಡಗಳ ಪಂದ್ಯಗಳಿಗೆ ಭಾರತ ಆತಿಥ್ಯವಹಿಸಲಿದೆ.

ಇನ್ನು ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿರುವುದು ನ್ಯೂಝಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ. ಈ ತಂಡಗಳು ಕೂಡ ತಲಾ ಮೂರು ಪಂದ್ಯಗಳನ್ನಾಡಲಿದೆ. ಈ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ. ಅತ್ತ ಗ್ರೂಪ್-ಎ ನಲ್ಲಿರುವ ತಂಡಗಳ ಪಂದ್ಯಗಳಿಗೆ ಭಾರತ ಆತಿಥ್ಯವಹಿಸಲಿದೆ.

3 / 5
ವಿಶೇಷ ಎಂದರೆ ಗ್ರೂಪ್-ಎ ನಲ್ಲಿ ಸ್ಥಾನ ಪಡೆದಿರುವ 4 ತಂಡಗಳು ಒಂದೇ ಒಂದು ಸೋಲು ಕಾಣದೇ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅಂದರೆ ಭಾರತ, ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ಮೊದಲ ಸುತ್ತಿನಲ್ಲಿ ಒಂದೇ ಒಂದು ಮ್ಯಾಚ್ ಸೋತಿಲ್ಲ. ಇದೀಗ ಸೋಲಿಲ್ಲದ ಸರದಾರರಾಗಿ ದ್ವಿತೀಯ ಸುತ್ತಿಗೆ ಪ್ರವೇಶಿಸಿರುವ ಈ ಎಲ್ಲಾ ತಂಡಗಳು ಗ್ರೂಪ್-ಎ ನಲ್ಲೇ ಕಾಣಿಸಿಕೊಂಡಿದೆ.

ವಿಶೇಷ ಎಂದರೆ ಗ್ರೂಪ್-ಎ ನಲ್ಲಿ ಸ್ಥಾನ ಪಡೆದಿರುವ 4 ತಂಡಗಳು ಒಂದೇ ಒಂದು ಸೋಲು ಕಾಣದೇ ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಅಂದರೆ ಭಾರತ, ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ಮೊದಲ ಸುತ್ತಿನಲ್ಲಿ ಒಂದೇ ಒಂದು ಮ್ಯಾಚ್ ಸೋತಿಲ್ಲ. ಇದೀಗ ಸೋಲಿಲ್ಲದ ಸರದಾರರಾಗಿ ದ್ವಿತೀಯ ಸುತ್ತಿಗೆ ಪ್ರವೇಶಿಸಿರುವ ಈ ಎಲ್ಲಾ ತಂಡಗಳು ಗ್ರೂಪ್-ಎ ನಲ್ಲೇ ಕಾಣಿಸಿಕೊಂಡಿದೆ.

4 / 5
ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಗ್ರೂಪ್-ಎ ನಲ್ಲಿರುವ ತಂಡಗಳ ನಡುವೆ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅತ್ತ ಗ್ರೂಪ್-ಬಿ ನಲ್ಲೂ ಬಲಿಷ್ಠ ತಂಡಗಳೇ ಕಾಣಿಸಿಕೊಂಡಿದೆ. ಹೀಗಾಗಿ ಸೂಪರ್-8 ಸುತ್ತಿನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಈ ರೋಚಕ ಹೋರಾಟದ ಮೂಲಕ ಸೆಮಿಫೈನಲ್​ಗೇರುವ 4 ತಂಡಗಳಾವುವು ಎಂಬುದನ್ನು ಕಾದು ನೋಡೋಣ.

ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಗ್ರೂಪ್-ಎ ನಲ್ಲಿರುವ ತಂಡಗಳ ನಡುವೆ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅತ್ತ ಗ್ರೂಪ್-ಬಿ ನಲ್ಲೂ ಬಲಿಷ್ಠ ತಂಡಗಳೇ ಕಾಣಿಸಿಕೊಂಡಿದೆ. ಹೀಗಾಗಿ ಸೂಪರ್-8 ಸುತ್ತಿನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಈ ರೋಚಕ ಹೋರಾಟದ ಮೂಲಕ ಸೆಮಿಫೈನಲ್​ಗೇರುವ 4 ತಂಡಗಳಾವುವು ಎಂಬುದನ್ನು ಕಾದು ನೋಡೋಣ.

5 / 5
Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್