AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​ಗೆ 17 ತಂಡಗಳು ಎಂಟ್ರಿ

T20 World Cup 2026 Teams: ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ ಈಗಾಗಲೇ 17 ಟೀಮ್​ಗಳು ಫೈನಲ್​ ಆಗಿವೆ. ಇನ್ನೂ ಮೂರು ತಂಡಗಳಿಗೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on: Oct 04, 2025 | 7:54 AM

Share
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ 2026 ಕ್ಕೆ 17 ತಂಡಗಳು ಎಂಟ್ರಿ ಕೊಟ್ಟಿವೆ. ಈ ಹದಿನೇಳು ತಂಡಗಳಲ್ಲಿ 12 ಟೀಮ್​ಗಳು ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದರೆ, 5 ತಂಡಗಳು ಅರ್ಹತಾ ಸುತ್ತಿನಲ್ಲಿ ಗೆಲ್ಲುವ ಮೂಲಕ ಟಿ20 ವಿಶ್ವಕಪ್​ಗೆ ಕ್ವಾಲಿಫೈ ಆಗಿದೆ.

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ 2026 ಕ್ಕೆ 17 ತಂಡಗಳು ಎಂಟ್ರಿ ಕೊಟ್ಟಿವೆ. ಈ ಹದಿನೇಳು ತಂಡಗಳಲ್ಲಿ 12 ಟೀಮ್​ಗಳು ರ್ಯಾಂಕಿಂಗ್ ಮೂಲಕ ಅರ್ಹತೆ ಪಡೆದರೆ, 5 ತಂಡಗಳು ಅರ್ಹತಾ ಸುತ್ತಿನಲ್ಲಿ ಗೆಲ್ಲುವ ಮೂಲಕ ಟಿ20 ವಿಶ್ವಕಪ್​ಗೆ ಕ್ವಾಲಿಫೈ ಆಗಿದೆ.

1 / 6
ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

2 / 6
ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

3 / 6
ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

4 / 6
ಇನ್ನು ಆಫ್ರಿಕಾ ಅರ್ಹತಾ ಸುತ್ತಿನ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಮೀಬಿಯಾ ಹಾಗೂ ಝಿಂಬಾಬ್ವೆ ತಂಡಗಳು ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ಹಾಗೂ ನಮೀಬಿಯಾ ತಂಡಗಳು ಕೂಡ ಕಾಣಿಸಿಕೊಳ್ಳಲಿದೆ.

ಇನ್ನು ಆಫ್ರಿಕಾ ಅರ್ಹತಾ ಸುತ್ತಿನ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಮೀಬಿಯಾ ಹಾಗೂ ಝಿಂಬಾಬ್ವೆ ತಂಡಗಳು ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ಹಾಗೂ ನಮೀಬಿಯಾ ತಂಡಗಳು ಕೂಡ ಕಾಣಿಸಿಕೊಳ್ಳಲಿದೆ.

5 / 6
ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್. ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ತಂಡಗಳ ವಿಭಾಗದಲ್ಲಿ ಯುಎಇ, ಖತರ್ ಹಾಗೂ ಜಪಾನ್ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.

ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್. ಇನ್ನೂ ಒಂದು ತಂಡಕ್ಕೆ ಅವಕಾಶವಿದ್ದು, ಇದಕ್ಕಾಗಿ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ತಂಡಗಳ ವಿಭಾಗದಲ್ಲಿ ಯುಎಇ, ಖತರ್ ಹಾಗೂ ಜಪಾನ್ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ.

6 / 6
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ