AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಇಂಗ್ಲೆಂಡ್ ತಂಡಕ್ಕೆ ಎಂಟ್ರಿಕೊಟ್ಟ ಆಸ್ಟ್ರೇಲಿಯಾದ ಇಬ್ಬರು ಮಾಜಿ ಕ್ರಿಕೆಟಿಗರು..!

T20 World Cup: ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಮೈಕೆಲ್ ಹಸ್ಸಿ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಡೇವಿಡ್ ಸೆಕರ್ ಅವರನ್ನು ವಿಶ್ವಕಪ್ ತಯಾರಿಗಾಗಿ ಕೋಚಿಂಗ್ ಸ್ಟಾಫ್‌ನಲ್ಲಿ ಸಲಹೆಗಾರರಾಗಿ ಸೇರಿಸಿಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Sep 14, 2022 | 7:22 PM

ಬಹುತೇಕ ಎಲ್ಲಾ ತಂಡಗಳು ಟಿ20 ವಿಶ್ವಕಪ್‌ಗೆ ತಮ್ಮ ತಯಾರಿಯನ್ನು ತೀವ್ರಗೊಳಿಸಿವೆ. ಕೆಲವು ತಂಡಗಳು ತಮ್ಮ ತಂಡವನ್ನು ಪ್ರಕಟಿಸಿವೆ. ಅಷ್ಟೇ ಅಲ್ಲ, ತಂಡಗಳು ತಮ್ಮ ಕೋಚಿಂಗ್ ಸಿಬ್ಬಂದಿಯನ್ನು ಮತ್ತಷ್ಟು ಬಲಪಡಿಸುತ್ತಿವೆ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಇದೇ ರೀತಿಯ ಕೆಲಸವನ್ನು ಮಾಡಿದ್ದು ಇದಕ್ಕಾಗಿ ಇಬ್ಬರು ಆಸ್ಟ್ರೇಲಿಯಾದ ದಿಗ್ಗಜರ ಸಹಾಯವನ್ನು ತೆಗೆದುಕೊಂಡಿದೆ.

ಬಹುತೇಕ ಎಲ್ಲಾ ತಂಡಗಳು ಟಿ20 ವಿಶ್ವಕಪ್‌ಗೆ ತಮ್ಮ ತಯಾರಿಯನ್ನು ತೀವ್ರಗೊಳಿಸಿವೆ. ಕೆಲವು ತಂಡಗಳು ತಮ್ಮ ತಂಡವನ್ನು ಪ್ರಕಟಿಸಿವೆ. ಅಷ್ಟೇ ಅಲ್ಲ, ತಂಡಗಳು ತಮ್ಮ ಕೋಚಿಂಗ್ ಸಿಬ್ಬಂದಿಯನ್ನು ಮತ್ತಷ್ಟು ಬಲಪಡಿಸುತ್ತಿವೆ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಇದೇ ರೀತಿಯ ಕೆಲಸವನ್ನು ಮಾಡಿದ್ದು ಇದಕ್ಕಾಗಿ ಇಬ್ಬರು ಆಸ್ಟ್ರೇಲಿಯಾದ ದಿಗ್ಗಜರ ಸಹಾಯವನ್ನು ತೆಗೆದುಕೊಂಡಿದೆ.

1 / 5
ಇಂಗ್ಲೆಂಡ್‌ನ ODI ಮತ್ತು T20 ಕೋಚ್ ಮ್ಯಾಥ್ಯೂ ಮೋಟ್ ಅವರು ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಮೈಕೆಲ್ ಹಸ್ಸಿ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಡೇವಿಡ್ ಸೆಕರ್ ಅವರನ್ನು ವಿಶ್ವಕಪ್ ತಯಾರಿಗಾಗಿ ಕೋಚಿಂಗ್ ಸ್ಟಾಫ್‌ನಲ್ಲಿ ಸಲಹೆಗಾರರಾಗಿ ಸೇರಿಸಿಕೊಂಡಿದ್ದಾರೆ.

ಇಂಗ್ಲೆಂಡ್‌ನ ODI ಮತ್ತು T20 ಕೋಚ್ ಮ್ಯಾಥ್ಯೂ ಮೋಟ್ ಅವರು ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್‌ಮನ್ ಮೈಕೆಲ್ ಹಸ್ಸಿ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಡೇವಿಡ್ ಸೆಕರ್ ಅವರನ್ನು ವಿಶ್ವಕಪ್ ತಯಾರಿಗಾಗಿ ಕೋಚಿಂಗ್ ಸ್ಟಾಫ್‌ನಲ್ಲಿ ಸಲಹೆಗಾರರಾಗಿ ಸೇರಿಸಿಕೊಂಡಿದ್ದಾರೆ.

2 / 5
ಟಿ20 ವಿಶ್ವಕಪ್ ವೇಳೆ ಹಸ್ಸಿ ಆಸ್ಟ್ರೇಲಿಯದಲ್ಲಿ ಇಂಗ್ಲೆಂಡ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಇಂಗ್ಲೆಂಡ್ ಮಂಡಳಿ ತಿಳಿಸಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್‌ನ ಮಾಜಿ ಬೌಲಿಂಗ್ ಕೋಚ್ ಆಗಿದ್ದ ಸೇಕರ್ ಈ ತಿಂಗಳ ಪಾಕಿಸ್ತಾನ ಪ್ರವಾಸದಿಂದ ತಂಡದೊಂದಿಗೆ ತಮ್ಮ ಕೆಲಸವನ್ನು ಪ್ರಾರಂಭಿಸಲಿದ್ದಾರೆ.

ಟಿ20 ವಿಶ್ವಕಪ್ ವೇಳೆ ಹಸ್ಸಿ ಆಸ್ಟ್ರೇಲಿಯದಲ್ಲಿ ಇಂಗ್ಲೆಂಡ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಇಂಗ್ಲೆಂಡ್ ಮಂಡಳಿ ತಿಳಿಸಿದೆ. ಅದೇ ಸಮಯದಲ್ಲಿ, ಇಂಗ್ಲೆಂಡ್‌ನ ಮಾಜಿ ಬೌಲಿಂಗ್ ಕೋಚ್ ಆಗಿದ್ದ ಸೇಕರ್ ಈ ತಿಂಗಳ ಪಾಕಿಸ್ತಾನ ಪ್ರವಾಸದಿಂದ ತಂಡದೊಂದಿಗೆ ತಮ್ಮ ಕೆಲಸವನ್ನು ಪ್ರಾರಂಭಿಸಲಿದ್ದಾರೆ.

3 / 5
ಅಂದಹಾಗೆ, ಇಂಗ್ಲೆಂಡ್‌ಗಿಂತ ಮೊದಲು, ಪಾಕಿಸ್ತಾನವು ತನ್ನ ಕೋಚಿಂಗ್ ಸ್ಟಾಫ್‌ನಲ್ಲಿ ಆಸ್ಟ್ರೇಲಿಯಾದ ದಂತಕಥೆಯನ್ನೂ ಸೇರಿಸಿಕೊಂಡಿತು. ಕಳೆದ ವರ್ಷದ ಟಿ 20 ವಿಶ್ವಕಪ್‌ನಂತೆ, ಪಿಸಿಬಿ ಮತ್ತೊಮ್ಮೆ ಅನುಭವಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್‌ರನ್ನು ವಿಶ್ವಕಪ್‌ಗೆ ಬ್ಯಾಟಿಂಗ್ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ.

ಅಂದಹಾಗೆ, ಇಂಗ್ಲೆಂಡ್‌ಗಿಂತ ಮೊದಲು, ಪಾಕಿಸ್ತಾನವು ತನ್ನ ಕೋಚಿಂಗ್ ಸ್ಟಾಫ್‌ನಲ್ಲಿ ಆಸ್ಟ್ರೇಲಿಯಾದ ದಂತಕಥೆಯನ್ನೂ ಸೇರಿಸಿಕೊಂಡಿತು. ಕಳೆದ ವರ್ಷದ ಟಿ 20 ವಿಶ್ವಕಪ್‌ನಂತೆ, ಪಿಸಿಬಿ ಮತ್ತೊಮ್ಮೆ ಅನುಭವಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್‌ರನ್ನು ವಿಶ್ವಕಪ್‌ಗೆ ಬ್ಯಾಟಿಂಗ್ ಸಲಹೆಗಾರರನ್ನಾಗಿ ನೇಮಿಸಿಕೊಂಡಿದೆ.

4 / 5
ವಿಶ್ವಕಪ್‌ಗಾಗಿ ಇಂಗ್ಲೆಂಡ್ ತಂಡ - ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟನ್, ಡೇವಿಡ್ ಮಲನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್.

ವಿಶ್ವಕಪ್‌ಗಾಗಿ ಇಂಗ್ಲೆಂಡ್ ತಂಡ - ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟನ್, ಡೇವಿಡ್ ಮಲನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್.

5 / 5

Published On - 7:22 pm, Wed, 14 September 22

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ