AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಪಾಕ್ ವಿರುದ್ಧದ ಪಂದ್ಯಕ್ಕೆ ಸ್ಮೃತಿ ಅಲಭ್ಯ..!

Smriti Mandhana: ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಮಂಧನಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಕ್ರಮಾಂಕಕ್ಕೆ ಬ್ಯಾಟಿಂಗ್​ಗಿಳಿದು ಕೇವಲ ಮೂರು ಎಸೆತಗಳನ್ನು ಮಾತ್ರ ಆಡಿದ್ದರು. ಬಳಿಕ ಬಾಂಗ್ಲಾದೇಶದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲೂ ಸ್ಮೃತಿ ಕಣಕ್ಕಿಳಿದಿರಲಿಲ್ಲ.

TV9 Web
| Edited By: |

Updated on:Feb 11, 2023 | 9:28 AM

Share
ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಭಾರತದ ಪಯಣ ಭಾನುವಾರದಿಂದ ಆರಂಭವಾಗಲಿದೆ. ಪಾಕಿಸ್ತಾನದೊಂದಿಗೆ ಮೊದಲ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಭಾರತ ವನಿತಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಅಭ್ಯಾಸ ಪಂದ್ಯದ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಭಾರತದ ಉಪನಾಯಕಿ ಸ್ಮೃತಿ ಮಂಧಾನ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಭಾನುವಾರ ನಡೆಯಲ್ಲಿರುವ ಟಿ20 ಮಹಿಳಾ ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಡುವುದು ಅನುಮಾನ ಎಂದು ವರದಿಯಾಗಿದೆ.

ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಭಾರತದ ಪಯಣ ಭಾನುವಾರದಿಂದ ಆರಂಭವಾಗಲಿದೆ. ಪಾಕಿಸ್ತಾನದೊಂದಿಗೆ ಮೊದಲ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಭಾರತ ವನಿತಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಅಭ್ಯಾಸ ಪಂದ್ಯದ ವೇಳೆ ಬೆರಳಿನ ಗಾಯಕ್ಕೆ ತುತ್ತಾಗಿದ್ದ ಭಾರತದ ಉಪನಾಯಕಿ ಸ್ಮೃತಿ ಮಂಧಾನ ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಭಾನುವಾರ ನಡೆಯಲ್ಲಿರುವ ಟಿ20 ಮಹಿಳಾ ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಆಡುವುದು ಅನುಮಾನ ಎಂದು ವರದಿಯಾಗಿದೆ.

1 / 5
ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮಂಧಾನ ಗಾಯಗೊಂಡಿದ್ದರು. ಮಂಧಾನ ಗಾಯಗೊಂಡಿದ್ದ ಬಗ್ಗೆ ಐಸಿಸಿ ಮೂಲಗಳು ಮಾಹಿತಿ ನೀಡಿದ್ದವು. ಇದೀಗ ಅವರು ಇಡೀ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಪಾಕಿಸ್ತಾನದ ವಿರುದ್ಧ ಸ್ಮೃತಿ ಆಡುತ್ತಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಮಂಧಾನ ಗಾಯಗೊಂಡಿದ್ದರು. ಮಂಧಾನ ಗಾಯಗೊಂಡಿದ್ದ ಬಗ್ಗೆ ಐಸಿಸಿ ಮೂಲಗಳು ಮಾಹಿತಿ ನೀಡಿದ್ದವು. ಇದೀಗ ಅವರು ಇಡೀ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಪಾಕಿಸ್ತಾನದ ವಿರುದ್ಧ ಸ್ಮೃತಿ ಆಡುತ್ತಿಲ್ಲ.

2 / 5
ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಮಂಧನಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಕ್ರಮಾಂಕಕ್ಕೆ ಬ್ಯಾಟಿಂಗ್​ಗಿಳಿದು ಕೇವಲ ಮೂರು ಎಸೆತಗಳನ್ನು ಮಾತ್ರ ಆಡಿದ್ದರು. ಬಳಿಕ ಬಾಂಗ್ಲಾದೇಶದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲೂ ಸ್ಮೃತಿ ಕಣಕ್ಕಿಳಿದಿರಲಿಲ್ಲ. ಒಂದು ವೇಳೆ ಮಂಧಾನ ಅವರ ಗಾಯ ಮತ್ತಷ್ಟು ಗಂಭೀರವಾದರೆ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬೀಳುವುದಂತೂ ಖಚಿತ.

ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದ ಮಂಧನಾ ಆಸ್ಟ್ರೇಲಿಯಾ ವಿರುದ್ಧ ಮೂರನೇ ಕ್ರಮಾಂಕಕ್ಕೆ ಬ್ಯಾಟಿಂಗ್​ಗಿಳಿದು ಕೇವಲ ಮೂರು ಎಸೆತಗಳನ್ನು ಮಾತ್ರ ಆಡಿದ್ದರು. ಬಳಿಕ ಬಾಂಗ್ಲಾದೇಶದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲೂ ಸ್ಮೃತಿ ಕಣಕ್ಕಿಳಿದಿರಲಿಲ್ಲ. ಒಂದು ವೇಳೆ ಮಂಧಾನ ಅವರ ಗಾಯ ಮತ್ತಷ್ಟು ಗಂಭೀರವಾದರೆ ಟೀಂ ಇಂಡಿಯಾಗೆ ದೊಡ್ಡ ಹೊಡೆತ ಬೀಳುವುದಂತೂ ಖಚಿತ.

3 / 5
ಅಂದಹಾಗೆ, ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಭುಜದ ಗಾಯಕ್ಕೆ ಒಳಗಾಗಿದ್ದರು. ಆದಾಗ್ಯೂ, ಅಂತಿಮ ಪಂದ್ಯದ ನಂತರ ಅವರು ವಿಶ್ರಾಂತಿಯೊಂದಿಗೆ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಂದಹಾಗೆ, ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಭುಜದ ಗಾಯಕ್ಕೆ ಒಳಗಾಗಿದ್ದರು. ಆದಾಗ್ಯೂ, ಅಂತಿಮ ಪಂದ್ಯದ ನಂತರ ಅವರು ವಿಶ್ರಾಂತಿಯೊಂದಿಗೆ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

4 / 5
ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ಜೊತೆಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಭಾರತ, ಈ ಬಾರಿ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಐರ್ಲೆಂಡ್ ಜೊತೆಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಭಾರತ, ಈ ಬಾರಿ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

5 / 5

Published On - 9:28 am, Sat, 11 February 23

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್