AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH ಬ್ಯಾಟರ್​ಗಳ ಆರ್ಭಟಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆಯೇ ಧೂಳೀಪಟ

IPL 2025 SRH vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ 68ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 278 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 18.4 ಓವರ್​ಗಳಲ್ಲಿ 168 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್​ ಪಡೆ ಬರೋಬ್ಬರಿ 110 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 8:24 AM

ಟಿ20 ಕ್ರಿಕೆಟ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟ್ವೆಂಟಿ ಟ್ವೆಂಟಿ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 250 ಕ್ಕಿಂತ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು.

ಟಿ20 ಕ್ರಿಕೆಟ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟ್ವೆಂಟಿ ಟ್ವೆಂಟಿ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 250 ಕ್ಕಿಂತ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು.

1 / 5
ಈ ದಾಖಲೆಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಅಳಿಸಿ ಹಾಕಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 286 ರನ್ ಬಾರಿಸಿ ಐಪಿಎಲ್ ಅಭಿಯಾನ ಆರಂಭಿಸಿದ್ದ ಎಸ್​​ಆರ್​ಹೆಚ್ ಪಡೆ, ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 278 ರನ್​​ ಕಲೆಹಾಕಿದೆ.

ಈ ದಾಖಲೆಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಅಳಿಸಿ ಹಾಕಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 286 ರನ್ ಬಾರಿಸಿ ಐಪಿಎಲ್ ಅಭಿಯಾನ ಆರಂಭಿಸಿದ್ದ ಎಸ್​​ಆರ್​ಹೆಚ್ ಪಡೆ, ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 278 ರನ್​​ ಕಲೆಹಾಕಿದೆ.

2 / 5
ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 5 ಬಾರಿ 250 ರನ್​ಗಳಿಂದ ಹೆಚ್ಚು ರನ್​ಗಳಿಸಿದ ಏಕೈಕ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಸನ್​​ರೈಸರ್ಸ್ ಹೈದರಾಬಾದ್ 2024 ರಲ್ಲಿ 287 ರನ್ಸ್, 277 ರನ್ಸ್​, 266 ರನ್ಸ್ ಕಲೆಹಾಕಿತ್ತು. ಈ ಬಾರಿಯ ಐಪಿಎಲ್​ನಲ್ಲಿ 286 ಹಾಗೂ 278 ರನ್​ಗಳಿಸುವ ಮೂಲಕ 250+ ಸ್ಕೋರ್​ಗಳ ಸಂಖ್ಯೆಯನ್ನು 5 ಕ್ಕೇರಿಸಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 5 ಬಾರಿ 250 ರನ್​ಗಳಿಂದ ಹೆಚ್ಚು ರನ್​ಗಳಿಸಿದ ಏಕೈಕ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಸನ್​​ರೈಸರ್ಸ್ ಹೈದರಾಬಾದ್ 2024 ರಲ್ಲಿ 287 ರನ್ಸ್, 277 ರನ್ಸ್​, 266 ರನ್ಸ್ ಕಲೆಹಾಕಿತ್ತು. ಈ ಬಾರಿಯ ಐಪಿಎಲ್​ನಲ್ಲಿ 286 ಹಾಗೂ 278 ರನ್​ಗಳಿಸುವ ಮೂಲಕ 250+ ಸ್ಕೋರ್​ಗಳ ಸಂಖ್ಯೆಯನ್ನು 5 ಕ್ಕೇರಿಸಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದೆ. ಟೀಮ್ ಇಂಡಿಯಾ 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧ 297 ರನ್ ಬಾರಿಸಿದರೆ, ಸೌತ್ ಆಫ್ರಿಕಾ ವಿರುದ್ಧ 283 ರನ್ ಕಲೆಹಾಕಿತ್ತು. ಹಾಗೆಯೇ 2017 ರಲ್ಲಿ ಶ್ರೀಲಂಕಾ ವಿರುದ್ಧ 260 ರನ್ ಬಾರಿಸಿದ್ದರು. ಈ ಮೂಲಕಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ 3 ಬಾರಿ 250+ ಸ್ಕೋರ್​ಗಳಿಸಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿತ್ತು.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದೆ. ಟೀಮ್ ಇಂಡಿಯಾ 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧ 297 ರನ್ ಬಾರಿಸಿದರೆ, ಸೌತ್ ಆಫ್ರಿಕಾ ವಿರುದ್ಧ 283 ರನ್ ಕಲೆಹಾಕಿತ್ತು. ಹಾಗೆಯೇ 2017 ರಲ್ಲಿ ಶ್ರೀಲಂಕಾ ವಿರುದ್ಧ 260 ರನ್ ಬಾರಿಸಿದ್ದರು. ಈ ಮೂಲಕಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ 3 ಬಾರಿ 250+ ಸ್ಕೋರ್​ಗಳಿಸಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿತ್ತು.

4 / 5
ಆದರೀಗ ಈ ವರ್ಲ್ಡ್​ ರೆಕಾರ್ಡ್ ಅನ್ನು ಸನ್​ರೈಸರ್ಸ್ ಹಥದರಾಬಾದ್ ತಂಡವು ಧೂಳೀಪಟ ಮಾಡಿದೆ. ಅದು ಕೂಡ ಕೇವಲ ಎರಡು ವರ್ಷಗಳಲ್ಲಿ ಎಂಬುದು ವಿಶೇಷ. ಅಂದರೆ 2024 ರಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದ್ದ ಎಸ್​ಆರ್​ಹೆಚ್​ ತಂಡವು ಈ ಬಾರಿ ಮತ್ತೆ 286, 278 ರನ್​ಗಳಿಸಿ ಭಾರತ ತಂಡದ ಹೆಸರಿನ್ಲಲಿದ್ದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

ಆದರೀಗ ಈ ವರ್ಲ್ಡ್​ ರೆಕಾರ್ಡ್ ಅನ್ನು ಸನ್​ರೈಸರ್ಸ್ ಹಥದರಾಬಾದ್ ತಂಡವು ಧೂಳೀಪಟ ಮಾಡಿದೆ. ಅದು ಕೂಡ ಕೇವಲ ಎರಡು ವರ್ಷಗಳಲ್ಲಿ ಎಂಬುದು ವಿಶೇಷ. ಅಂದರೆ 2024 ರಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದ್ದ ಎಸ್​ಆರ್​ಹೆಚ್​ ತಂಡವು ಈ ಬಾರಿ ಮತ್ತೆ 286, 278 ರನ್​ಗಳಿಸಿ ಭಾರತ ತಂಡದ ಹೆಸರಿನ್ಲಲಿದ್ದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ