AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH ಬ್ಯಾಟರ್​ಗಳ ಆರ್ಭಟಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆಯೇ ಧೂಳೀಪಟ

IPL 2025 SRH vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ 68ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 278 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 18.4 ಓವರ್​ಗಳಲ್ಲಿ 168 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್​ ಪಡೆ ಬರೋಬ್ಬರಿ 110 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 8:24 AM

Share
ಟಿ20 ಕ್ರಿಕೆಟ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟ್ವೆಂಟಿ ಟ್ವೆಂಟಿ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 250 ಕ್ಕಿಂತ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು.

ಟಿ20 ಕ್ರಿಕೆಟ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟ್ವೆಂಟಿ ಟ್ವೆಂಟಿ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 250 ಕ್ಕಿಂತ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಭಾರತ ತಂಡದ ಹೆಸರಿನಲ್ಲಿತ್ತು.

1 / 5
ಈ ದಾಖಲೆಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಅಳಿಸಿ ಹಾಕಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 286 ರನ್ ಬಾರಿಸಿ ಐಪಿಎಲ್ ಅಭಿಯಾನ ಆರಂಭಿಸಿದ್ದ ಎಸ್​​ಆರ್​ಹೆಚ್ ಪಡೆ, ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 278 ರನ್​​ ಕಲೆಹಾಕಿದೆ.

ಈ ದಾಖಲೆಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಅಳಿಸಿ ಹಾಕಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 286 ರನ್ ಬಾರಿಸಿ ಐಪಿಎಲ್ ಅಭಿಯಾನ ಆರಂಭಿಸಿದ್ದ ಎಸ್​​ಆರ್​ಹೆಚ್ ಪಡೆ, ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 278 ರನ್​​ ಕಲೆಹಾಕಿದೆ.

2 / 5
ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 5 ಬಾರಿ 250 ರನ್​ಗಳಿಂದ ಹೆಚ್ಚು ರನ್​ಗಳಿಸಿದ ಏಕೈಕ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಸನ್​​ರೈಸರ್ಸ್ ಹೈದರಾಬಾದ್ 2024 ರಲ್ಲಿ 287 ರನ್ಸ್, 277 ರನ್ಸ್​, 266 ರನ್ಸ್ ಕಲೆಹಾಕಿತ್ತು. ಈ ಬಾರಿಯ ಐಪಿಎಲ್​ನಲ್ಲಿ 286 ಹಾಗೂ 278 ರನ್​ಗಳಿಸುವ ಮೂಲಕ 250+ ಸ್ಕೋರ್​ಗಳ ಸಂಖ್ಯೆಯನ್ನು 5 ಕ್ಕೇರಿಸಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 5 ಬಾರಿ 250 ರನ್​ಗಳಿಂದ ಹೆಚ್ಚು ರನ್​ಗಳಿಸಿದ ಏಕೈಕ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಸನ್​​ರೈಸರ್ಸ್ ಹೈದರಾಬಾದ್ 2024 ರಲ್ಲಿ 287 ರನ್ಸ್, 277 ರನ್ಸ್​, 266 ರನ್ಸ್ ಕಲೆಹಾಕಿತ್ತು. ಈ ಬಾರಿಯ ಐಪಿಎಲ್​ನಲ್ಲಿ 286 ಹಾಗೂ 278 ರನ್​ಗಳಿಸುವ ಮೂಲಕ 250+ ಸ್ಕೋರ್​ಗಳ ಸಂಖ್ಯೆಯನ್ನು 5 ಕ್ಕೇರಿಸಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದೆ. ಟೀಮ್ ಇಂಡಿಯಾ 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧ 297 ರನ್ ಬಾರಿಸಿದರೆ, ಸೌತ್ ಆಫ್ರಿಕಾ ವಿರುದ್ಧ 283 ರನ್ ಕಲೆಹಾಕಿತ್ತು. ಹಾಗೆಯೇ 2017 ರಲ್ಲಿ ಶ್ರೀಲಂಕಾ ವಿರುದ್ಧ 260 ರನ್ ಬಾರಿಸಿದ್ದರು. ಈ ಮೂಲಕಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ 3 ಬಾರಿ 250+ ಸ್ಕೋರ್​ಗಳಿಸಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿತ್ತು.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಹೆಸರಿನಲ್ಲಿತ್ತು. ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದೆ. ಟೀಮ್ ಇಂಡಿಯಾ 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧ 297 ರನ್ ಬಾರಿಸಿದರೆ, ಸೌತ್ ಆಫ್ರಿಕಾ ವಿರುದ್ಧ 283 ರನ್ ಕಲೆಹಾಕಿತ್ತು. ಹಾಗೆಯೇ 2017 ರಲ್ಲಿ ಶ್ರೀಲಂಕಾ ವಿರುದ್ಧ 260 ರನ್ ಬಾರಿಸಿದ್ದರು. ಈ ಮೂಲಕಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ 3 ಬಾರಿ 250+ ಸ್ಕೋರ್​ಗಳಿಸಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿತ್ತು.

4 / 5
ಆದರೀಗ ಈ ವರ್ಲ್ಡ್​ ರೆಕಾರ್ಡ್ ಅನ್ನು ಸನ್​ರೈಸರ್ಸ್ ಹಥದರಾಬಾದ್ ತಂಡವು ಧೂಳೀಪಟ ಮಾಡಿದೆ. ಅದು ಕೂಡ ಕೇವಲ ಎರಡು ವರ್ಷಗಳಲ್ಲಿ ಎಂಬುದು ವಿಶೇಷ. ಅಂದರೆ 2024 ರಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದ್ದ ಎಸ್​ಆರ್​ಹೆಚ್​ ತಂಡವು ಈ ಬಾರಿ ಮತ್ತೆ 286, 278 ರನ್​ಗಳಿಸಿ ಭಾರತ ತಂಡದ ಹೆಸರಿನ್ಲಲಿದ್ದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

ಆದರೀಗ ಈ ವರ್ಲ್ಡ್​ ರೆಕಾರ್ಡ್ ಅನ್ನು ಸನ್​ರೈಸರ್ಸ್ ಹಥದರಾಬಾದ್ ತಂಡವು ಧೂಳೀಪಟ ಮಾಡಿದೆ. ಅದು ಕೂಡ ಕೇವಲ ಎರಡು ವರ್ಷಗಳಲ್ಲಿ ಎಂಬುದು ವಿಶೇಷ. ಅಂದರೆ 2024 ರಲ್ಲಿ ಮೂರು ಬಾರಿ 250 ರನ್​ಗಳ ಗಡಿದಾಟಿದ್ದ ಎಸ್​ಆರ್​ಹೆಚ್​ ತಂಡವು ಈ ಬಾರಿ ಮತ್ತೆ 286, 278 ರನ್​ಗಳಿಸಿ ಭಾರತ ತಂಡದ ಹೆಸರಿನ್ಲಲಿದ್ದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.

5 / 5
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ