AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

SA vs BAN, Taskin Ahmed: ಟಸ್ಕಿನ್ ಅಹ್ಮದ್ ಐಪಿಎಲ್ ನಲ್ಲಿ ಆಡುತ್ತಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಬಿ) ಹೇಳಿ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಸ್ಕಿನ್ ಏನು ಮಾಡಿದ್ದಾರೆ ನೋಡಿ.

Vinay Bhat
|

Updated on:Mar 24, 2022 | 11:18 AM

Share
ಐಪಿಎಲ್ 2022 ಆರಂಭ ಹತ್ತಿರವಾಗುತ್ತಿದ್ದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಹರಾಜಿನಲ್ಲಿ 7.5 ಕೋಟಿ ಕೊಟ್ಟು ಖರೀದಿ ಮಾಡಿದ ಸ್ಟಾರ್ ಬೌಲರ್ ಮಾರ್ಕ್ ವುಡ್ ಅಲಭ್ಯರಾಗಿದ್ದಾರೆ. ಅವರು ಗಾಯಾಳಾಗಿ ಐಪಿಎಲ್ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಲಕ್ನೋ ಫ್ರಾಂಚೈಸಿ ಬಾಂಗ್ಲಾದೇಶದ ಬೌಲರ್ ಟಸ್ಕಿನ್ ಅಹ್ಮದ್ ಗೆ ಆಹ್ವಾನ ನೀಡಿತ್ತು.

1 / 5
ಆದರೆ, ಟಸ್ಕಿನ್ ಅಹ್ಮದ್ ಐಪಿಎಲ್ ನಲ್ಲಿ ಆಡುತ್ತಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಬಿ) ಹೇಳಿ ನೀಡಿದೆ. ಟಸ್ಕಿನ್ ಅವರಿಗೆ ನಿರಾಕ್ಷೇಪಣಾ ಪತ್ರ ನೀಡಲು ಬಿಸಿಬಿ ನಿರಾಕರಿಸಿದೆ. ಐಪಿಎಲ್ ಸಮಯದಲ್ಲೇ ಬಾಂಗ್ಲಾ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಬಳಿಕ ಶ್ರೀಲಂಕಾ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳುವ ಕಾರಣ ಟಸ್ಕಿನ್ ಅವರಿಗೆ ಐಪಿಎಲ್ ಆಡಲು ಆಗುವುದಿಲ್ಲ ಎಂದು ಬಿಸಿಬಿ ತಿಳಿಸಿದೆ.

2 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

ಈ ಬೆಳವಣಿಗೆ ಬೆನ್ನಲ್ಲೇ ಟಸ್ಕಿನ್ ಅಹ್ಮದ್ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಿಂಚು ಹರಿಸಿದ್ದಾರೆ. ತಮ್ಮ ಮಾರಕ ಬೌಲಿಂಗ್ ಮೂಲಕ ಆಫ್ರಿಕಾವನ್ನು ಏಕದಿನ ಪಂದ್ಯದಲ್ಲಿ ಕೇವಲ 154 ರನ್ಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

9 ಓವರ್ ಬೌಲಿಂಗ್ ಮಾಡಿದ ಇವರು ಕೇವಲ 35 ರನ್ ನೀಡಿ 5 ವಿಕೆಟ್ ಕಿತ್ತು ಮಿಂಚಿದರು. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರಿದ ಇವರು ಪಂದ್ಯಶ್ರೇಷ್ಠ ಜೊತೆಗೆ ಸರಣಿ ಶ್ರೇಷ್ಠ ಕೂಡ ತಮ್ಮದಾಗಿಸಿದರು.

4 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

ಆಫ್ರಿಕಾ ನೀಡಿದ್ದ 155 ರನ್ ಗಳ ಸುಲಭ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ 26.3 ಓವರ್ನಲ್ಲಿ 1 ವಿಕೆಟ್ ನಷ್ಟಕ್ಕೆ 156 ರನ್ ಚಚ್ಚಿ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಬಾಂಗ್ಲಾ ಸರಣಿ ವಶಪಡಿಸಿಕೊಂಡ ಸಾಧನೆ ಕೂಡ ಮಾಡಿದೆ.

5 / 5

Published On - 10:38 am, Thu, 24 March 22

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್