AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

SA vs BAN, Taskin Ahmed: ಟಸ್ಕಿನ್ ಅಹ್ಮದ್ ಐಪಿಎಲ್ ನಲ್ಲಿ ಆಡುತ್ತಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಬಿ) ಹೇಳಿ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಸ್ಕಿನ್ ಏನು ಮಾಡಿದ್ದಾರೆ ನೋಡಿ.

Vinay Bhat
|

Updated on:Mar 24, 2022 | 11:18 AM

ಐಪಿಎಲ್ 2022 ಆರಂಭ ಹತ್ತಿರವಾಗುತ್ತಿದ್ದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಹರಾಜಿನಲ್ಲಿ 7.5 ಕೋಟಿ ಕೊಟ್ಟು ಖರೀದಿ ಮಾಡಿದ ಸ್ಟಾರ್ ಬೌಲರ್ ಮಾರ್ಕ್ ವುಡ್ ಅಲಭ್ಯರಾಗಿದ್ದಾರೆ. ಅವರು ಗಾಯಾಳಾಗಿ ಐಪಿಎಲ್ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಲಕ್ನೋ ಫ್ರಾಂಚೈಸಿ ಬಾಂಗ್ಲಾದೇಶದ ಬೌಲರ್ ಟಸ್ಕಿನ್ ಅಹ್ಮದ್ ಗೆ ಆಹ್ವಾನ ನೀಡಿತ್ತು.

1 / 5
ಆದರೆ, ಟಸ್ಕಿನ್ ಅಹ್ಮದ್ ಐಪಿಎಲ್ ನಲ್ಲಿ ಆಡುತ್ತಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಬಿ) ಹೇಳಿ ನೀಡಿದೆ. ಟಸ್ಕಿನ್ ಅವರಿಗೆ ನಿರಾಕ್ಷೇಪಣಾ ಪತ್ರ ನೀಡಲು ಬಿಸಿಬಿ ನಿರಾಕರಿಸಿದೆ. ಐಪಿಎಲ್ ಸಮಯದಲ್ಲೇ ಬಾಂಗ್ಲಾ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಬಳಿಕ ಶ್ರೀಲಂಕಾ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳುವ ಕಾರಣ ಟಸ್ಕಿನ್ ಅವರಿಗೆ ಐಪಿಎಲ್ ಆಡಲು ಆಗುವುದಿಲ್ಲ ಎಂದು ಬಿಸಿಬಿ ತಿಳಿಸಿದೆ.

2 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

ಈ ಬೆಳವಣಿಗೆ ಬೆನ್ನಲ್ಲೇ ಟಸ್ಕಿನ್ ಅಹ್ಮದ್ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಿಂಚು ಹರಿಸಿದ್ದಾರೆ. ತಮ್ಮ ಮಾರಕ ಬೌಲಿಂಗ್ ಮೂಲಕ ಆಫ್ರಿಕಾವನ್ನು ಏಕದಿನ ಪಂದ್ಯದಲ್ಲಿ ಕೇವಲ 154 ರನ್ಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

9 ಓವರ್ ಬೌಲಿಂಗ್ ಮಾಡಿದ ಇವರು ಕೇವಲ 35 ರನ್ ನೀಡಿ 5 ವಿಕೆಟ್ ಕಿತ್ತು ಮಿಂಚಿದರು. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರಿದ ಇವರು ಪಂದ್ಯಶ್ರೇಷ್ಠ ಜೊತೆಗೆ ಸರಣಿ ಶ್ರೇಷ್ಠ ಕೂಡ ತಮ್ಮದಾಗಿಸಿದರು.

4 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

ಆಫ್ರಿಕಾ ನೀಡಿದ್ದ 155 ರನ್ ಗಳ ಸುಲಭ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ 26.3 ಓವರ್ನಲ್ಲಿ 1 ವಿಕೆಟ್ ನಷ್ಟಕ್ಕೆ 156 ರನ್ ಚಚ್ಚಿ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಬಾಂಗ್ಲಾ ಸರಣಿ ವಶಪಡಿಸಿಕೊಂಡ ಸಾಧನೆ ಕೂಡ ಮಾಡಿದೆ.

5 / 5

Published On - 10:38 am, Thu, 24 March 22

Follow us
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ