AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ellyse Perry: ಎಲ್ಲಿಸ್ ಪೆರ್ರಿಗೆ ಒಡೆದ ಗ್ಲಾಸ್ ಗಿಫ್ಟ್ ನೀಡಿದ ಟಾಟಾ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಫೈನಲ್​ಗೆ ಪ್ರವೇಶಿಸಿದೆ. ಭಾನುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಮೆಗ್ ಲ್ಯಾನಿಂಗ್ ಮುಂದಾಳತ್ವದ ಡೆಲ್ಲಿ ಪಡೆ ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಬಳಗವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 16, 2024 | 12:02 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿಗೆ (Ellyse Perry) ಟಾಟಾ ಕಂಪೆನಿಯು ವಿಶೇಷ ಗಿಫ್ಟ್ ನೀಡಿದೆ. ಅದು ಕೂಡ ಒಡೆದ ಗ್ಲಾಸ್ ಎಂಬುದೇ ಇಲ್ಲಿ ವಿಶೇಷ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿಗೆ (Ellyse Perry) ಟಾಟಾ ಕಂಪೆನಿಯು ವಿಶೇಷ ಗಿಫ್ಟ್ ನೀಡಿದೆ. ಅದು ಕೂಡ ಒಡೆದ ಗ್ಲಾಸ್ ಎಂಬುದೇ ಇಲ್ಲಿ ವಿಶೇಷ.

1 / 5
ಹೌದು, ಮಾರ್ಚ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್​ ಸಿಡಿಸಿದ್ದರು. ಲಾಂಗ್ ಆನ್​ನತ್ತ ಬಾರಿಸಿದ್ದ ಈ ಚೆಂಡು ನೇರವಾಗಿ ಹೋಗಿ ಬಿದ್ದದ್ದು ಬೌಂಡರಿ ಲೈನ್​ ಹತ್ತಿರ ನಿಲ್ಲಿಸಲಾಗಿದ್ದ ಟಾಟಾ ಪಂಚ್ ಕಾರಿನ ಕಿಟಕಿಗೆ.

ಹೌದು, ಮಾರ್ಚ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್​ ಸಿಡಿಸಿದ್ದರು. ಲಾಂಗ್ ಆನ್​ನತ್ತ ಬಾರಿಸಿದ್ದ ಈ ಚೆಂಡು ನೇರವಾಗಿ ಹೋಗಿ ಬಿದ್ದದ್ದು ಬೌಂಡರಿ ಲೈನ್​ ಹತ್ತಿರ ನಿಲ್ಲಿಸಲಾಗಿದ್ದ ಟಾಟಾ ಪಂಚ್ ಕಾರಿನ ಕಿಟಕಿಗೆ.

2 / 5
80 ಮೀಟರ್​ನ ಸಿಕ್ಸರ್​ಗೆ ಟಾಟಾ ಕಾರಿನ ವಿಂಡೋ ಗ್ಲಾಸ್ ಒಡೆದು ಹೋಗಿತ್ತು. ಇದೀಗ ಅದೇ ಗ್ಲಾಸ್ ಅನ್ನು ಫ್ರೇಮ್ ಹಾಕಿ ಎಲ್ಲಿಸ್ ಪೆರ್ರಿಗೆ ಟಾಟಾ ಕಂಪೆನಿ ಗಿಫ್ಟ್ ನೀಡಿದೆ. ಈ ಮೂಲಕ ಪೆರ್ರಿಯ ಸ್ಮರಣೀಯ ಇನಿಂಗ್ಸ್ ಅನ್ನು 'ಒಡೆದ' ಗಾಜಿನೊಂದಿಗೆ ಟಾಟಾ ಮತ್ತಷ್ಟು ಸ್ಮರಣೀಯವಾಗಿಸಿದೆ.

80 ಮೀಟರ್​ನ ಸಿಕ್ಸರ್​ಗೆ ಟಾಟಾ ಕಾರಿನ ವಿಂಡೋ ಗ್ಲಾಸ್ ಒಡೆದು ಹೋಗಿತ್ತು. ಇದೀಗ ಅದೇ ಗ್ಲಾಸ್ ಅನ್ನು ಫ್ರೇಮ್ ಹಾಕಿ ಎಲ್ಲಿಸ್ ಪೆರ್ರಿಗೆ ಟಾಟಾ ಕಂಪೆನಿ ಗಿಫ್ಟ್ ನೀಡಿದೆ. ಈ ಮೂಲಕ ಪೆರ್ರಿಯ ಸ್ಮರಣೀಯ ಇನಿಂಗ್ಸ್ ಅನ್ನು 'ಒಡೆದ' ಗಾಜಿನೊಂದಿಗೆ ಟಾಟಾ ಮತ್ತಷ್ಟು ಸ್ಮರಣೀಯವಾಗಿಸಿದೆ.

3 / 5
ಸದ್ಯ ಭರ್ಜರಿ ಫಾರ್ಮ್​ನಲ್ಲಿರುವ ಎಲ್ಲಿಸ್ ಪೆರ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದ್ದ ಪೆರ್ರಿ, ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಫೈನಲ್​ಗೇರುವಂತೆ ಮಾಡಿದ್ದಾರೆ.

ಸದ್ಯ ಭರ್ಜರಿ ಫಾರ್ಮ್​ನಲ್ಲಿರುವ ಎಲ್ಲಿಸ್ ಪೆರ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್​ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 6 ವಿಕೆಟ್ ಕಬಳಿಸಿದ್ದ ಪೆರ್ರಿ, ಎಲಿಮಿನೇಟರ್ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಆರ್​ಸಿಬಿ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಚೊಚ್ಚಲ ಬಾರಿ ಫೈನಲ್​ಗೇರುವಂತೆ ಮಾಡಿದ್ದಾರೆ.

4 / 5
ಭಾನುವಾರ (ಮಾ.17) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದು, ಅಂತಿಮವಾಗಿ ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದೆ ಕಾದು ನೋಡಬೇಕಿದೆ.

ಭಾನುವಾರ (ಮಾ.17) ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದು, ಅಂತಿಮವಾಗಿ ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದೆ ಕಾದು ನೋಡಬೇಕಿದೆ.

5 / 5
Follow us
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ