AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs MI: ಹೊಸ ಬ್ಯಾಟ್​ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರ್ಯಾಕ್ಟೀಸ್: ಚಿನ್ನಸ್ವಾಮಿಯಲ್ಲಿ ಬೆವರು ಹರಿಸುತ್ತಿರುವ ಆರ್​ಸಿಬಿ ಬಾಯ್ಸ್

TATA IPL 2023, RCB vs MI: ಕಳೆದ ಆರು ತಿಂಗಳುಗಳಿಂದ ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಆರ್​​ಸಿಬಿ ಪರ ಇನ್ನಿಂಗ್ಸ್ ಆರಂಭಿಸಲಿದ್ದು ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ.

Vinay Bhat
|

Updated on:Apr 02, 2023 | 10:58 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ಸಂಜೆ 7:30ಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿರುವ ಮುಂಬೈ ಇಂಡಿಯನ್ಸ್ (RCB vs MI) ಅನ್ನು ಎದುರಿಸಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ಸಂಜೆ 7:30ಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿರುವ ಮುಂಬೈ ಇಂಡಿಯನ್ಸ್ (RCB vs MI) ಅನ್ನು ಎದುರಿಸಲಿದೆ.

1 / 8
ಆರ್​ಸಿಬಿ- ಮುಂಬೈ ಪಂದ್ಯದ ಟಿಕೆಟ್ ಈಗಾಗಲೇ ಸಂಪೂರ್ಣ ಸೋಲ್ಡ್ ಔಟ್ ಆಗಿದ್ದು ಕ್ರೀಡಾಂಗಣ ಕಿಕ್ಕಿರಿದ ಅಭಿಮಾನಿಗಳಿಂದ ತುಂಬಿರಲಿದೆ. ಅಲ್ಲದೆ ಬರೋಬ್ಬರಿ ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಐಪಿಎಲ್ ನಡೆಯುತ್ತಿರುವ ಕಾರಣ ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಆರ್​ಸಿಬಿ- ಮುಂಬೈ ಪಂದ್ಯದ ಟಿಕೆಟ್ ಈಗಾಗಲೇ ಸಂಪೂರ್ಣ ಸೋಲ್ಡ್ ಔಟ್ ಆಗಿದ್ದು ಕ್ರೀಡಾಂಗಣ ಕಿಕ್ಕಿರಿದ ಅಭಿಮಾನಿಗಳಿಂದ ತುಂಬಿರಲಿದೆ. ಅಲ್ಲದೆ ಬರೋಬ್ಬರಿ ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಐಪಿಎಲ್ ನಡೆಯುತ್ತಿರುವ ಕಾರಣ ಅಭಿಮಾನಿಗಳು ಉತ್ಸುಕರಾಗಿದ್ದಾರೆ.

2 / 8
ಕಳೆದ ಆರು ತಿಂಗಳುಗಳಿಂದ ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಆರ್​​ಸಿಬಿ ಪರ ಇನ್ನಿಂಗ್ಸ್ ಆರಂಭಿಸಲಿದ್ದು ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ.

ಕಳೆದ ಆರು ತಿಂಗಳುಗಳಿಂದ ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಆರ್​​ಸಿಬಿ ಪರ ಇನ್ನಿಂಗ್ಸ್ ಆರಂಭಿಸಲಿದ್ದು ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ.

3 / 8
ವಿರಾಟ್ ಕೊಹ್ಲಿ ಹೆಸರು ಇಲ್ಲದ ಹೊಸ ಬ್ಯಾಟ್​ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು.

ವಿರಾಟ್ ಕೊಹ್ಲಿ ಹೆಸರು ಇಲ್ಲದ ಹೊಸ ಬ್ಯಾಟ್​ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು.

4 / 8
ಗ್ಲೆನ್ ಮ್ಯಾಕ್ಸ್​ವೆಲ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಗ್ಲೆನ್ ಮ್ಯಾಕ್ಸ್​ವೆಲ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

5 / 8
ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

6 / 8
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್​ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್​ ಪಂದ್ಯ ಆಗುವುದು ಖಚಿತ. ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್​ಗಳ ಮಳೆ ಸುರಿಯಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್​ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್​ ಪಂದ್ಯ ಆಗುವುದು ಖಚಿತ. ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್​ಗಳ ಮಳೆ ಸುರಿಯಲಿದೆ.

7 / 8
ಆರ್​ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲಿ, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮನೋಜ್ ಬಾಂಢಗೆ, ರಾಜನ್‌ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮಿಚೆಲ್ ಬ್ರೇಸ್‌ವೆಲ್.

ಆರ್​ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲಿ, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮನೋಜ್ ಬಾಂಢಗೆ, ರಾಜನ್‌ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮಿಚೆಲ್ ಬ್ರೇಸ್‌ವೆಲ್.

8 / 8

Published On - 10:58 am, Sun, 2 April 23

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ