AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್

Vaibhav Suryavanshi: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಸೂರ್ಯವಂಶಿ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪಿಎಲ್ 2025ರ ಸೂಪರ್ ಸ್ಟ್ರೈಕರ್ ಎನಿಸಿಕೊಂಡಿದ್ದರು.

ಝಾಹಿರ್ ಯೂಸುಫ್
|

Updated on: Feb 26, 2026 | 9:24 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು.

1 / 5
ರಾಜಸ್ಥಾನ್ ರಾಯಲ್ಸ್ ಪರ ಕಳೆದ ಬಾರಿ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಸೂರ್ಯವಂಶಿ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪಿಎಲ್ 2025ರ ಸೂಪರ್ ಸ್ಟ್ರೈಕರ್ ಎನಿಸಿಕೊಂಡಿದ್ದರು.

ರಾಜಸ್ಥಾನ್ ರಾಯಲ್ಸ್ ಪರ ಕಳೆದ ಬಾರಿ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಸೂರ್ಯವಂಶಿ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪಿಎಲ್ 2025ರ ಸೂಪರ್ ಸ್ಟ್ರೈಕರ್ ಎನಿಸಿಕೊಂಡಿದ್ದರು.

2 / 5
ಅದರಂತೆ ಸೂಪರ್ ಸ್ಟ್ರೈಕರ್​ಗೆ ನೀಡಲಾಗುವ ಟಾಟಾ ಕರ್ವ್ ಕಾರು 14 ವರ್ಷದ ವೈಭವ್ ಸೂರ್ಯವಂಶಿ ಪಾಲಾಗಿತ್ತು. ಇದೀಗ ಈ ಕಾರನ್ನು ವೈಭವ್ ಸೂರ್ಯವಂಶಿಗೆ ಹಸ್ತಾಂತರಿಸಲಾಗಿದೆ. ಐಪಿಎಲ್ ಬಳಿಕ ಭಾರತ ಎ ಪರ ಸರಣಿಗೆ ತೆರಳಿದ್ದ ವೈಭವ್ ಇದೀಗ ಐಪಿಎಲ್ 2026 ಕ್ಕೆ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

ಅದರಂತೆ ಸೂಪರ್ ಸ್ಟ್ರೈಕರ್​ಗೆ ನೀಡಲಾಗುವ ಟಾಟಾ ಕರ್ವ್ ಕಾರು 14 ವರ್ಷದ ವೈಭವ್ ಸೂರ್ಯವಂಶಿ ಪಾಲಾಗಿತ್ತು. ಇದೀಗ ಈ ಕಾರನ್ನು ವೈಭವ್ ಸೂರ್ಯವಂಶಿಗೆ ಹಸ್ತಾಂತರಿಸಲಾಗಿದೆ. ಐಪಿಎಲ್ ಬಳಿಕ ಭಾರತ ಎ ಪರ ಸರಣಿಗೆ ತೆರಳಿದ್ದ ವೈಭವ್ ಇದೀಗ ಐಪಿಎಲ್ 2026 ಕ್ಕೆ ಸಿದ್ಧತೆಗಳನ್ನು ಆರಂಭಿಸಿದ್ದಾರೆ.

3 / 5
ಇದರ ನಡುವೆ ಪಾಟ್ನಾದ ಅನನ್ಯ ಆಟೋ ಶೋ ರೂಮ್​ನಲ್ಲಿ ನಡೆದ ಸಮಾರಂಭದಲ್ಲಿ ಕಾಣಿಸಿಕೊಂಡ ವೈಭವ್ ಸೂರ್ಯವಂಶಿ ಹೊಸ ಶೋ ರೂಮ್​ ಅನ್ನು ಉದ್ಘಾಟಿಸಿ ಟಾಟಾ ಕರ್ವ್ ಕಾರನ್ನು ಉಡುಗೊರೆಯಾಗಿ ಸ್ವೀಕರಿಸಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದರ ನಡುವೆ ಪಾಟ್ನಾದ ಅನನ್ಯ ಆಟೋ ಶೋ ರೂಮ್​ನಲ್ಲಿ ನಡೆದ ಸಮಾರಂಭದಲ್ಲಿ ಕಾಣಿಸಿಕೊಂಡ ವೈಭವ್ ಸೂರ್ಯವಂಶಿ ಹೊಸ ಶೋ ರೂಮ್​ ಅನ್ನು ಉದ್ಘಾಟಿಸಿ ಟಾಟಾ ಕರ್ವ್ ಕಾರನ್ನು ಉಡುಗೊರೆಯಾಗಿ ಸ್ವೀಕರಿಸಿದ್ದಾರೆ. ಈ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಇನ್ನು ಮುಂಬರುವ ಐಪಿಎಲ್​ನಲ್ಲೂ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಈ ಬಾರಿ ಕೂಡ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಆರ್ಭಟವನ್ನು ನಿರೀಕ್ಷಿಸಬಹುದು.

ಇನ್ನು ಮುಂಬರುವ ಐಪಿಎಲ್​ನಲ್ಲೂ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಈ ಬಾರಿ ಕೂಡ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಆರ್ಭಟವನ್ನು ನಿರೀಕ್ಷಿಸಬಹುದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್