AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಫೈನಲ್​ನಿಂದ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಜೂನ್ 11 ರಿಂದ 15 ರವರಗೆ ನಡೆಯಲಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನವನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Dec 19, 2024 | 7:53 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವುದು ಖಚಿತ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವುದು ಖಚಿತ.

1 / 5
ಏಕೆಂದರೆ ಭಾರತ ತಂಡವು  ಮೆಲ್ಬೋರ್ನ್​ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

ಏಕೆಂದರೆ ಭಾರತ ತಂಡವು ಮೆಲ್ಬೋರ್ನ್​ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

2 / 5
ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.

ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.

3 / 5
ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು  57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್​ಗೆ ಪ್ರವೇಶಿಸುವುದು ಖಚಿತ.

ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು 57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್​ಗೆ ಪ್ರವೇಶಿಸುವುದು ಖಚಿತ.

4 / 5
ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್​ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್​ ಅನ್ನು ನಿರೀಕ್ಷಿಸಬಹುದು.

ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್​ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್​ ಅನ್ನು ನಿರೀಕ್ಷಿಸಬಹುದು.

5 / 5
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್