AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಫೈನಲ್​ನಿಂದ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಜೂನ್ 11 ರಿಂದ 15 ರವರಗೆ ನಡೆಯಲಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನವನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Dec 19, 2024 | 7:53 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವುದು ಖಚಿತ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವುದು ಖಚಿತ.

1 / 5
ಏಕೆಂದರೆ ಭಾರತ ತಂಡವು  ಮೆಲ್ಬೋರ್ನ್​ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

ಏಕೆಂದರೆ ಭಾರತ ತಂಡವು ಮೆಲ್ಬೋರ್ನ್​ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

2 / 5
ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.

ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.

3 / 5
ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು  57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್​ಗೆ ಪ್ರವೇಶಿಸುವುದು ಖಚಿತ.

ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು 57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್​ಗೆ ಪ್ರವೇಶಿಸುವುದು ಖಚಿತ.

4 / 5
ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್​ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್​ ಅನ್ನು ನಿರೀಕ್ಷಿಸಬಹುದು.

ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್​ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್​ ಅನ್ನು ನಿರೀಕ್ಷಿಸಬಹುದು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ