Rohit Sharma: ಮತ್ತೆ ವಿಶ್ರಾಂತಿ ಬಯಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ..!

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲು 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಜುಲೈ 27 ರಿಂದ 3 ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಹಾಗೆಯೇ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

| Updated By: ಝಾಹಿರ್ ಯೂಸುಫ್

Updated on: Jun 17, 2023 | 8:30 PM

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 10
ಐಪಿಎಲ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ರಜೆಯ ಮೂಡ್​ನಲ್ಲಿ ರೋಹಿತ್ ಶರ್ಮಾ, ಮುಂಬರುವ ಸರಣಿಯ ವೇಳೆ ವಿಶ್ರಾಂತಿ ಬಯಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

ಐಪಿಎಲ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ರಜೆಯ ಮೂಡ್​ನಲ್ಲಿ ರೋಹಿತ್ ಶರ್ಮಾ, ಮುಂಬರುವ ಸರಣಿಯ ವೇಳೆ ವಿಶ್ರಾಂತಿ ಬಯಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

2 / 10
ಇತ್ತ ರೋಹಿತ್ ಶರ್ಮಾ ಹೊರಗುಳಿದರೆ ಮತ್ತೆ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಆಯ್ಕೆ ಸಮಿತಿ ಮುಂದಿರಲಿದೆ. ಹೀಗಾಗಿ ಇನ್ನೂ ಕೂಡ ಈ ಬಗ್ಗೆ ಆಯ್ಕೆ ಸಮಿತಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಇತ್ತ ರೋಹಿತ್ ಶರ್ಮಾ ಹೊರಗುಳಿದರೆ ಮತ್ತೆ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಆಯ್ಕೆ ಸಮಿತಿ ಮುಂದಿರಲಿದೆ. ಹೀಗಾಗಿ ಇನ್ನೂ ಕೂಡ ಈ ಬಗ್ಗೆ ಆಯ್ಕೆ ಸಮಿತಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

3 / 10
ಏಕೆಂದರೆ ವೆಸ್ಟ್ ಇಂಡೀಸ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್ , 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಇಲ್ಲಿ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತ.

ಏಕೆಂದರೆ ವೆಸ್ಟ್ ಇಂಡೀಸ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್ , 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಇಲ್ಲಿ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತ.

4 / 10
ಆದರೆ ಅದಕ್ಕೂ ಮುನ್ನ ನಡೆಯಲಿರುವ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಬೇಕಿದೆ. ಇದಾಗ್ಯೂ 2 ಸರಣಿಗಳಿಂದ ಟೀಮ್ ಇಂಡಿಯಾ ನಾಯಕ ವಿಶ್ರಾಂತಿ ಬಯಸಿದ್ದಾರೆ ಎಂದು ವರದಿಯಾಗಿದೆ.

ಆದರೆ ಅದಕ್ಕೂ ಮುನ್ನ ನಡೆಯಲಿರುವ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಬೇಕಿದೆ. ಇದಾಗ್ಯೂ 2 ಸರಣಿಗಳಿಂದ ಟೀಮ್ ಇಂಡಿಯಾ ನಾಯಕ ವಿಶ್ರಾಂತಿ ಬಯಸಿದ್ದಾರೆ ಎಂದು ವರದಿಯಾಗಿದೆ.

5 / 10
ಇತ್ತ ಮುಂಬರುವ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಬಲಿಷ್ಠ ಏಕದಿನ ತಂಡವನ್ನು ರೂಪಿಸಬೇಕಿದೆ. ಇದರ ನಡುವೆ ರೋಹಿತ್ ಶರ್ಮಾ ವಿಶ್ರಾಂತಿ ಬಯಸಿರುವುದು ಆಯ್ಕೆ ಸಮಿತಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಇತ್ತ ಮುಂಬರುವ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಬಲಿಷ್ಠ ಏಕದಿನ ತಂಡವನ್ನು ರೂಪಿಸಬೇಕಿದೆ. ಇದರ ನಡುವೆ ರೋಹಿತ್ ಶರ್ಮಾ ವಿಶ್ರಾಂತಿ ಬಯಸಿರುವುದು ಆಯ್ಕೆ ಸಮಿತಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

6 / 10
ಜೂನ್ 26 ರಂದು ವೆಸ್ಟ್ ಇಂಡೀಸ್​ ವಿರುದ್ಧದ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಿದ್ದು, ಇದರೊಳಗೆ ವಿಶ್ರಾಂತಿ ಬಗ್ಗೆ ರೋಹಿತ್ ಶರ್ಮಾ ಜೊತೆ ಆಯ್ಕೆ ಸಮಿತಿ ಚರ್ಚಿಸಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಜೂನ್ 26 ರಂದು ವೆಸ್ಟ್ ಇಂಡೀಸ್​ ವಿರುದ್ಧದ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಿದ್ದು, ಇದರೊಳಗೆ ವಿಶ್ರಾಂತಿ ಬಗ್ಗೆ ರೋಹಿತ್ ಶರ್ಮಾ ಜೊತೆ ಆಯ್ಕೆ ಸಮಿತಿ ಚರ್ಚಿಸಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

7 / 10
ಹೀಗಾಗಿ ಅಂತಿಮವಾಗಿ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರಾ ಅಥವಾ ಆಯ್ಕೆ ಸಮಿತಿ ಅವರಿಗೆ ವಿಶ್ರಾಂತಿ ನೀಡಲಿದೆಯಾ ಎಂಬುದು ಜೂನ್ 27 ರಂದು ಬಹಿರಂಗವಾಗಲಿದೆ.

ಹೀಗಾಗಿ ಅಂತಿಮವಾಗಿ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರಾ ಅಥವಾ ಆಯ್ಕೆ ಸಮಿತಿ ಅವರಿಗೆ ವಿಶ್ರಾಂತಿ ನೀಡಲಿದೆಯಾ ಎಂಬುದು ಜೂನ್ 27 ರಂದು ಬಹಿರಂಗವಾಗಲಿದೆ.

8 / 10
ಒಟ್ಟಿನಲ್ಲಿ ಐಪಿಎಲ್​​ನಲ್ಲಿ ಸತತ 2 ತಿಂಗಳು ಆಡುವ ಸ್ಟಾರ್ ಆಟಗಾರರು ಟೀಮ್ ಇಂಡಿಯಾ ಸರಣಿಗಳ ವೇಳೆ ವಿಶ್ರಾಂತಿ ಪಡೆಯುತ್ತಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

ಒಟ್ಟಿನಲ್ಲಿ ಐಪಿಎಲ್​​ನಲ್ಲಿ ಸತತ 2 ತಿಂಗಳು ಆಡುವ ಸ್ಟಾರ್ ಆಟಗಾರರು ಟೀಮ್ ಇಂಡಿಯಾ ಸರಣಿಗಳ ವೇಳೆ ವಿಶ್ರಾಂತಿ ಪಡೆಯುತ್ತಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

9 / 10
ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲು 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಜುಲೈ 27 ರಿಂದ 3 ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಹಾಗೆಯೇ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲು 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಜುಲೈ 27 ರಿಂದ 3 ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಹಾಗೆಯೇ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

10 / 10
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್