AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

Indian Captainship: ಈ ವರ್ಷದಲ್ಲಿ ರಿಷಬ್ ಪಂತ್ ಟೀಮ್ ಇಂಡಿಯಾದ ಆರನೇ ನಾಯಕರಾದರು. ರಾಹುಲ್ ದ್ರಾವಿಡ್ ಅವರ ಕೋಚಿಂಗ್​ನಲ್ಲಿ ಹಲವು ನಾಯಕರು ನಾಯಕತ್ವ ವಹಿಸಿಕೊಂಡಿರುವುದು ವಿಶೇಷ.

ಪೃಥ್ವಿಶಂಕರ
|

Updated on:Jun 12, 2022 | 3:57 PM

Share
ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿರುವ ರಿಷಬ್ ಪಂತ್ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ. ಆದಾಗ್ಯೂ, ರಿಷಬ್ ಪಂತ್ ಮೊದಲ ಪಂದ್ಯದಲ್ಲಿ ಸೋಲಿನೊಂದಿಗೆ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು.

1 / 8
ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೆಎಲ್ ರಾಹುಲ್ ಮೂರು ODI ಮತ್ತು ಒಂದು ಟೆಸ್ಟ್‌ನಲ್ಲಿ ಭಾರತವನ್ನು ಮುನ್ನಡೆಸಿದ್ದರು.

2 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ಶಿಖರ್ ಧವನ್ ಕಳೆದ ವರ್ಷ ಶ್ರೀಲಂಕಾದಲ್ಲಿ ಮೂರು ODI ಮತ್ತು ಮೂರು T20I ಪ್ರವಾಸಗಳಲ್ಲಿ ತಂಡದ ನಾಯಕರಾಗಿದ್ದರು.

3 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಕಾನ್ಪುರ ಟೆಸ್ಟ್‌ನಲ್ಲಿ ಅಜಿಂಕ್ಯ ರಹಾನೆ ತಂಡದ ನಾಯಕತ್ವ ವಹಿಸಿದ್ದರು.

4 / 8
ಕೊಹ್ಲಿ

ಕೊಹ್ಲಿ

5 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಈ ಮಾದರಿಯಲ್ಲಿ ನಾಯಕತ್ವ ತ್ಯಜಿಸಿದ್ದರು. ನಂತರ ಕೊಹ್ಲಿ ಏಕದಿನ ನಾಯಕತ್ವವನ್ನು ಕಳೆದುಕೊಂಡರು.

6 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

2021 ರ T20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ನಂತರ, ರೋಹಿತ್ ಶರ್ಮಾ T20 ಸ್ವರೂಪದ ನಾಯಕರಾಗಿ ನೇಮಕಗೊಂಡರು. ನಂತರ ಅವರು ಏಕದಿನ ಮತ್ತು ಟೆಸ್ಟ್ ತಂಡಗಳಿಗೆ ನಾಯಕರಾಗಿ ಆಯ್ಕೆಯಾದರು.

7 / 8
Indian Captainship: ವರ್ಷಕ್ಕೆ ಆರು ನಾಯಕರು; ಟೀಂ ಇಂಡಿಯಾವನ್ನು ಮುನ್ನಡೆಸಿದ ಆಟಗಾರರಿವರು

ಈ ವರ್ಷದಲ್ಲಿ ರಿಷಬ್ ಪಂತ್ ಟೀಮ್ ಇಂಡಿಯಾದ ಆರನೇ ನಾಯಕರಾದರು. ರಾಹುಲ್ ದ್ರಾವಿಡ್ ಅವರ ಕೋಚಿಂಗ್​ನಲ್ಲಿ ಹಲವು ನಾಯಕರು ನಾಯಕತ್ವ ವಹಿಸಿಕೊಂಡಿರುವುದು ವಿಶೇಷ.

8 / 8

Published On - 3:48 pm, Sun, 12 June 22

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ