ಸಪ್ತ ಅಸ್ತ್ರಗಳೊಂದಿಗೆ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

India vs Bangladesh, 2nd T20I: ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಅಮೋಘ ಗೆಲುವು ದಾಖಲಿಸಿದೆ. ಈ ಮ್ಯಾಚ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 135 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 86 ರನ್ ಗಳ ಭರ್ಜರಿ ಜಯ ಸಾಧಿಸಿದೆ.

|

Updated on: Oct 10, 2024 | 7:05 AM

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ಬರೆದಿದೆ. ಅದು 7 ಬೌಲರ್‌ಗಳನ್ನು ಬಳಸಿ ಯಶಸ್ವಿಯಾಗುವ ಮೂಲಕ ಎಂಬುದು ವಿಶೇಷ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ಬರೆದಿದೆ. ಅದು 7 ಬೌಲರ್‌ಗಳನ್ನು ಬಳಸಿ ಯಶಸ್ವಿಯಾಗುವ ಮೂಲಕ ಎಂಬುದು ವಿಶೇಷ.

1 / 6
 ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್‌ ಆಯ್ದುಕೊಂಡಿದ್ದರು. ಅದರಂತೆ  ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಿತೀಶ್ ರೆಡ್ಡಿ (74) ಹಾಗೂ ರಿಂಕು ಸಿಂಗ್ (53) ಸ್ಪೋಟಕ ಅರ್ಧಶತಕ ಸಿಡಿಸಿದ್ದರು. ಈ ಹಾಫ್ ಸೆಂಚುರಿಗಳ ನೆರವಿನಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್‌ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಿತೀಶ್ ರೆಡ್ಡಿ (74) ಹಾಗೂ ರಿಂಕು ಸಿಂಗ್ (53) ಸ್ಪೋಟಕ ಅರ್ಧಶತಕ ಸಿಡಿಸಿದ್ದರು. ಈ ಹಾಫ್ ಸೆಂಚುರಿಗಳ ನೆರವಿನಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು.

2 / 6
222 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ಬ್ಯಾಟರ್​ಗಳನ್ನು ಕಟ್ಟಿ ಹಾಕಲು  ಟೀಮ್ ಇಂಡಿಯಾ ನಾಯಕ ಸಪ್ತ ಅಸ್ತ್ರಗಳನ್ನು ಪ್ರಯೋಗಿಸಿದ್ದರು. ಅಂದರೆ 7 ಬೌಲರ್‌ಗಳನ್ನು ಬಳಸಿ ದಾಳಿ ಸಂಘಟಿಸಿದ್ದರು.

222 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ಬ್ಯಾಟರ್​ಗಳನ್ನು ಕಟ್ಟಿ ಹಾಕಲು ಟೀಮ್ ಇಂಡಿಯಾ ನಾಯಕ ಸಪ್ತ ಅಸ್ತ್ರಗಳನ್ನು ಪ್ರಯೋಗಿಸಿದ್ದರು. ಅಂದರೆ 7 ಬೌಲರ್‌ಗಳನ್ನು ಬಳಸಿ ದಾಳಿ ಸಂಘಟಿಸಿದ್ದರು.

3 / 6
ಹೀಗೆ ದಾಳಿ ಸಂಘಟಿಸಿದ ಬೌಲರ್‌ಗಳೆಲ್ಲರೂ ವಿಕೆಟ್ ಪಡೆದಿರುವುದು ವಿಶೇಷ. ಅಂದರೆ, ಇದೇ ಮೊದಲ ಬಾರಿಗೆ ಟಿ20 ಪಂದ್ಯವೊಂದರಲ್ಲಿ ಭಾರತದ ಪರ ಬೌಲಿಂಗ್ ಮಾಡಿದ ಎಲ್ಲರೂ ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಹೀಗೆ ದಾಳಿ ಸಂಘಟಿಸಿದ ಬೌಲರ್‌ಗಳೆಲ್ಲರೂ ವಿಕೆಟ್ ಪಡೆದಿರುವುದು ವಿಶೇಷ. ಅಂದರೆ, ಇದೇ ಮೊದಲ ಬಾರಿಗೆ ಟಿ20 ಪಂದ್ಯವೊಂದರಲ್ಲಿ ಭಾರತದ ಪರ ಬೌಲಿಂಗ್ ಮಾಡಿದ ಎಲ್ಲರೂ ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4 / 6
3 ಓವರ್ ಎಸೆದ ಅರ್ಷದೀಪ್ ಸಿಂಗ್ 26 ರನ್ ನೀಡಿ 1 ವಿಕೆಟ್ ಪಡೆದರೆ, ನಿತೀಶ್ ರೆಡ್ಡಿ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇನ್ನು ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಉರುಳಿಸಿದರೆ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಯಾಂಕ್ ಯಾದವ್ ಹಾಗೂ ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

3 ಓವರ್ ಎಸೆದ ಅರ್ಷದೀಪ್ ಸಿಂಗ್ 26 ರನ್ ನೀಡಿ 1 ವಿಕೆಟ್ ಪಡೆದರೆ, ನಿತೀಶ್ ರೆಡ್ಡಿ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇನ್ನು ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಉರುಳಿಸಿದರೆ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಯಾಂಕ್ ಯಾದವ್ ಹಾಗೂ ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

5 / 6
ಈ ಮೂಲಕ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ 7 ಬೌಲರ್​ಗಳು ವಿಕೆಟ್ ಕಬಳಿಸಿ ಹೊಸ ವಿಶ್ವ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಪಂದ್ಯದಲ್ಲಿ 222 ರನ್​ಗಳನ್ನು ಚೇಸ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 135 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 2ನೇ ಟಿ20 ಪಂದ್ಯವನ್ನು ಟೀಮ್ ಇಂಡಿಯಾ 86 ರನ್​ಗಳಿಂದ ಗೆದ್ದುಕೊಂಡಿದೆ.

ಈ ಮೂಲಕ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ 7 ಬೌಲರ್​ಗಳು ವಿಕೆಟ್ ಕಬಳಿಸಿ ಹೊಸ ವಿಶ್ವ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಪಂದ್ಯದಲ್ಲಿ 222 ರನ್​ಗಳನ್ನು ಚೇಸ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 135 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 2ನೇ ಟಿ20 ಪಂದ್ಯವನ್ನು ಟೀಮ್ ಇಂಡಿಯಾ 86 ರನ್​ಗಳಿಂದ ಗೆದ್ದುಕೊಂಡಿದೆ.

6 / 6
Follow us
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ