AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kedar Jadhav: ಮನೆಯಲ್ಲಿದ್ದ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟಿಗನ ತಂದೆ ದಿಢೀರ್ ನಾಪತ್ತೆ

Kedhar Jadhav father missing: ಕೇದರ್ ಜಾಧವ್ ತನ್ನ ತಂದೆ ಕಾಣದಿರುವುದು ಗಮನಕ್ಕೆ ಬಂದ ತಕ್ಷಣ ಕೇದರ್ ಎಲ್ಲ ಕಡೆ ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಾಡಿದರೂ ಸಿಗದ ಕಾರಣ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

Vinay Bhat
|

Updated on:Mar 28, 2023 | 7:43 AM

Share
ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಕೇದಾರ್ ಜಾಧವ್ ತಂದೆ ನಾಪತ್ತೆಯಾಗಿದ್ದಾರೆ ಎಂದು ವರದಿ ಆಗಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಕೆಲವು ಪ್ರದೇಶಗಳಲ್ಲಿ ಹುಡುಕಿದ ನಂತರವೂ ಸಿಗದ ಕಾರಣ ಕೇದಾರ್ ಕುಟುಂಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಕೇದಾರ್ ಜಾಧವ್ ತಂದೆ ನಾಪತ್ತೆಯಾಗಿದ್ದಾರೆ ಎಂದು ವರದಿ ಆಗಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು ಕೆಲವು ಪ್ರದೇಶಗಳಲ್ಲಿ ಹುಡುಕಿದ ನಂತರವೂ ಸಿಗದ ಕಾರಣ ಕೇದಾರ್ ಕುಟುಂಬ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

1 / 7
ಪುಣೆಯ ಕರ್ತೂಡ್ ಪ್ರದೇಶದಿಂದ ಸೋಮವಾರ ಬೆಳಗ್ಗೆ ಕೇದಾರ್ ಜಾಧವ್ ತಂದೆ ಮಹದೇವ್ ಜಾಧವ್ ನಾಪತ್ತೆಯಾಗಿದ್ದು, ಕುಟುಂಬದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಬಳಿಕ ಕೆಲವು ಗಂಟೆಗಳಲ್ಲಿ ಪೊಲೀಸರು ಪತ್ತೆ ಹಚ್ಚಿ ಕೇದಾರ್ ಕುಟುಂಬಕ್ಕೆ ಅವರನ್ನು ತಲುಪಿಸಿದ್ದಾರಂತೆ.

ಪುಣೆಯ ಕರ್ತೂಡ್ ಪ್ರದೇಶದಿಂದ ಸೋಮವಾರ ಬೆಳಗ್ಗೆ ಕೇದಾರ್ ಜಾಧವ್ ತಂದೆ ಮಹದೇವ್ ಜಾಧವ್ ನಾಪತ್ತೆಯಾಗಿದ್ದು, ಕುಟುಂಬದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಬಳಿಕ ಕೆಲವು ಗಂಟೆಗಳಲ್ಲಿ ಪೊಲೀಸರು ಪತ್ತೆ ಹಚ್ಚಿ ಕೇದಾರ್ ಕುಟುಂಬಕ್ಕೆ ಅವರನ್ನು ತಲುಪಿಸಿದ್ದಾರಂತೆ.

2 / 7
ಪೊಲೀಸರಿಗೆ ನೀಡಿರುವ ಮಾಹಿತಿಯ ಅನ್ವಯ, ಕೇದಾರ್ ಜಾಧವ್ ತಂದೆ ಮಹದೇವ್ ಅವರಿಗೆ ಮರೆವು ಮತ್ತು ಯೋಚಿಸುವ ಶಕ್ತಿ ಕಳೆದು ಹೋಗುವ ಕಾಯಿಲೆ ಇದೆ. ಅವರ ಮನೆಯಲ್ಲಿ ಸೆಕ್ಯುರೆಟಿ ಗಾರ್ಡ್ ಅವರ ದಿಕ್ಕು ತಪ್ಪಿಸಿ ಹೊರಗಡೆ ತೆರಳಿದ್ದಾರೆ. ಅಲ್ಲದೇ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದರು.

ಪೊಲೀಸರಿಗೆ ನೀಡಿರುವ ಮಾಹಿತಿಯ ಅನ್ವಯ, ಕೇದರ್ ಜಾಧವ್ ತಂದೆ ಮಹದೇವ್ ಅವರಿಗೆ ಮರೆವು ಮತ್ತು ಯೋಚಿಸುವ ಶಕ್ತಿ ಕಳೆದು ಹೋಗುವ ಕಾಯಿಲೆ ಇದೆ. ಅವರ ಮನೆಯಲ್ಲಿ ಸೆಕ್ಯುರೆಟಿ ಗಾರ್ಡ್ ಅವರ ದಿಕ್ಕು ತಪ್ಪಿಸಿ ಹೊರಗಡೆ ತೆರಳಿದ್ದಾರೆ. ಅಲ್ಲದೇ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದರು.

3 / 7
ತಂದೆ ಕಾಣದಿರುವುದು ಗಮನಕ್ಕೆ ಬಂದ ತಕ್ಷಣ ಕೇದಾರ್ ಎಲ್ಲ ಕಡೆ ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಾಡಿದರೂ ಸಿಗದ ಕಾರಣ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

ತಂದೆ ಕಾಣದಿರುವುದು ಗಮನಕ್ಕೆ ಬಂದ ತಕ್ಷಣ ಕೇದಾರ್ ಎಲ್ಲ ಕಡೆ ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಾಡಿದರೂ ಸಿಗದ ಕಾರಣ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

4 / 7
"ಮಹಾದೇವ್ ಜಾಧವ್ ಅವರು ಬೆಳಗಿನ ಜಾವ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ಅವರು ಗೇಟ್‌ನಿಂದ ಹೊರಬಂದ ನಂತರ ಕಾಣಿಸಿಕೊಂಡಿಲ್ಲ. ನಾಪತ್ತೆ ಪ್ರಕರಣವನ್ನು ದಾಖಲಿಸಿ ಹುಡುಕಾಟ ನಡೆಸಿದೆವು" ಎಂದು ಅಧಿಕಾರಿ ತಿಳಿಸಿದ್ದಾರೆ.

"ಮಹಾದೇವ್ ಜಾಧವ್ ಅವರು ಬೆಳಗಿನ ಜಾವ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ಅವರು ಗೇಟ್‌ನಿಂದ ಹೊರಬಂದ ನಂತರ ಕಾಣಿಸಿಕೊಂಡಿಲ್ಲ. ನಾಪತ್ತೆ ಪ್ರಕರಣವನ್ನು ದಾಖಲಿಸಿ ಹುಡುಕಾಟ ನಡೆಸಿದೆವು" ಎಂದು ಅಧಿಕಾರಿ ತಿಳಿಸಿದ್ದಾರೆ.

5 / 7
ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಮಹದೇವ್ ಅವರನ್ನು ಕಾರ್ವೆ ಬಡಾವಣೆಯಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ನಂತ ಅವರ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಮಹದೇವ್ ಅವರನ್ನು ಕಾರ್ವೆ ಬಡಾವಣೆಯಲ್ಲಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ನಂತ ಅವರ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

6 / 7
ಕೇದಾರ್ ಜಾಧವ್ ಸದ್ಯ ಕ್ರಿಕೆಟ್​ನಿಂದ ದೂರವಾಗಿ ಕೆಲ ಸಮಯಗಳಾಗಿವೆ. ಭಾರತ ಪರ 73 ಏಕದಿನ ಪಂದ್ಯಗಳನ್ನು ಆಡಿರುವ ಇವರು 2020 ರಲ್ಲಿ ಕೊನೆಯ ಬಾರಿಗೆ ಆಡಿದ್ದರು. ಐಪಿಎಲ್​ನಲ್ಲಿ 93 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ.

ಕೇದಾರ್ ಜಾಧವ್ ಸದ್ಯ ಕ್ರಿಕೆಟ್​ನಿಂದ ದೂರವಾಗಿ ಕೆಲ ಸಮಯಗಳಾಗಿವೆ. ಭಾರತ ಪರ 73 ಏಕದಿನ ಪಂದ್ಯಗಳನ್ನು ಆಡಿರುವ ಇವರು 2020 ರಲ್ಲಿ ಕೊನೆಯ ಬಾರಿಗೆ ಆಡಿದ್ದರು. ಐಪಿಎಲ್​ನಲ್ಲಿ 93 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ.

7 / 7

Published On - 7:43 am, Tue, 28 March 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ