AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಗೆದ್ದು ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಆಟಗಾರ

Venkatesh Iyer: 17 ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ಆಟಗಾರ ವೆಂಕಟೇಶ್ ಅಯ್ಯರ್ ಇಂದು ಅಂದರೆ, ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 02, 2024 | 4:23 PM

Share
17 ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ಆಟಗಾರ ವೆಂಕಟೇಶ್ ಅಯ್ಯರ್ ಇಂದು ಅಂದರೆ, ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

17 ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ಆಟಗಾರ ವೆಂಕಟೇಶ್ ಅಯ್ಯರ್ ಇಂದು ಅಂದರೆ, ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

1 / 7
ತಮ್ಮ ಬಹುದಿನದ ಗೆಳತಿ ಶ್ರುತಿ ರಘುನಾಥನ್ ಅವರೊಂದಿಗೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಐಪಿಎಲ್​ಗಾಗಿ ತಮ್ಮ ಮದುವೆಯನ್ನು ಮುಂದೂಡಿದ್ದರು. ಆದರೀಗ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಸಪ್ತಪದಿ ತುಳಿದಿದ್ದಾರೆ.

ತಮ್ಮ ಬಹುದಿನದ ಗೆಳತಿ ಶ್ರುತಿ ರಘುನಾಥನ್ ಅವರೊಂದಿಗೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಐಪಿಎಲ್​ಗಾಗಿ ತಮ್ಮ ಮದುವೆಯನ್ನು ಮುಂದೂಡಿದ್ದರು. ಆದರೀಗ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಸಪ್ತಪದಿ ತುಳಿದಿದ್ದಾರೆ.

2 / 7
ವೆಂಕಟೇಶ್ ಅಯ್ಯರ್ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಶ್ರುತಿ ರಘುನಾಥನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಯ್ಯರ್ ತಮ್ಮ ನಿಶ್ಚಿತಾರ್ಥದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಮಾಹಿತಿಯನ್ನು ನೀಡಿದ್ದರು.

ವೆಂಕಟೇಶ್ ಅಯ್ಯರ್ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಶ್ರುತಿ ರಘುನಾಥನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಯ್ಯರ್ ತಮ್ಮ ನಿಶ್ಚಿತಾರ್ಥದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಮಾಹಿತಿಯನ್ನು ನೀಡಿದ್ದರು.

3 / 7
ಈ ಬಾರಿಯ ಐಪಿಎಲ್‌ನಲ್ಲಿ ವೆಂಕಟೇಶ್ ಅಯ್ಯರ್ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಸೀಸನ್‌ನಲ್ಲಿ 15 ಪಂದ್ಯಗಳನ್ನು ಆಡಿದ ಅಯ್ಯರ್, 46.25 ರ ಸರಾಸರಿಯಲ್ಲಿ 370 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು.

ಈ ಬಾರಿಯ ಐಪಿಎಲ್‌ನಲ್ಲಿ ವೆಂಕಟೇಶ್ ಅಯ್ಯರ್ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಸೀಸನ್‌ನಲ್ಲಿ 15 ಪಂದ್ಯಗಳನ್ನು ಆಡಿದ ಅಯ್ಯರ್, 46.25 ರ ಸರಾಸರಿಯಲ್ಲಿ 370 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು.

4 / 7
ಇದಲ್ಲದೆ ಈ ಸೀಸನ್‌ನಲ್ಲಿ ಕೆಕೆಆರ್ ತಂಡಕ್ಕೆ ಮ್ಯಾಚ್ ವಿನ್ನರ್ ಪಾತ್ರವನ್ನು ನಿರ್ವಹಿಸಿದ್ದ ವೆಂಕಟೇಶ್ ಅಯ್ಯರ್, ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲೂ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಚಾಂಪಿಯನ್ ಮಾಡಿದ್ದರು.

ಇದಲ್ಲದೆ ಈ ಸೀಸನ್‌ನಲ್ಲಿ ಕೆಕೆಆರ್ ತಂಡಕ್ಕೆ ಮ್ಯಾಚ್ ವಿನ್ನರ್ ಪಾತ್ರವನ್ನು ನಿರ್ವಹಿಸಿದ್ದ ವೆಂಕಟೇಶ್ ಅಯ್ಯರ್, ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲೂ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಚಾಂಪಿಯನ್ ಮಾಡಿದ್ದರು.

5 / 7
ವೆಂಕಟೇಶ್ ಅಯ್ಯರ್ ಅಂತಾರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಕಳೆದ ವರ್ಷ ಅಂದರೆ 2022 ರಲ್ಲಿ  ಟೀಂ ಇಂಡಿಯಾ ಪರ ಆಡಿದ್ದ ಅವರು ಅಂದಿನಿಂದ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದುವರೆಗೆ ಟೀಂ ಇಂಡಿಯಾ ಪರ ಅಯ್ಯರ್ 2 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ.

ವೆಂಕಟೇಶ್ ಅಯ್ಯರ್ ಅಂತಾರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಕಳೆದ ವರ್ಷ ಅಂದರೆ 2022 ರಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಅವರು ಅಂದಿನಿಂದ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದುವರೆಗೆ ಟೀಂ ಇಂಡಿಯಾ ಪರ ಅಯ್ಯರ್ 2 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ.

6 / 7
ಇದರಲ್ಲಿ ಅವರು ಏಕದಿನದಲ್ಲಿ 24 ರನ್ ಗಳಿಸಿದ್ದರೆ, ಟಿ20ಯಲ್ಲಿ 133 ರನ್ ಬಾರಿಸಿದ್ದಾರೆ. ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಮ್ಯಾಜಿಕ್ ಮಾಡಿರುವ ಅವರ ಹೆಸರಿನಲ್ಲಿ 5 ವಿಕೆಟ್‌ಗಳು ಸಹ ಇವೆ. 2021 ರಲ್ಲಿ ಐಪಿಎಲ್​ಗೆ ಪದಾರ್ಪಣೆ ಮಾಡಿದ ಅಯ್ಯರ್, ಇಲ್ಲಿಯವರೆಗೆ 50 ಪಂದ್ಯಗಳಲ್ಲಿ 1326 ರನ್ ಮತ್ತು 3 ವಿಕೆಟ್ ಪಡೆದಿದ್ದಾರೆ.

ಇದರಲ್ಲಿ ಅವರು ಏಕದಿನದಲ್ಲಿ 24 ರನ್ ಗಳಿಸಿದ್ದರೆ, ಟಿ20ಯಲ್ಲಿ 133 ರನ್ ಬಾರಿಸಿದ್ದಾರೆ. ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲೂ ಮ್ಯಾಜಿಕ್ ಮಾಡಿರುವ ಅವರ ಹೆಸರಿನಲ್ಲಿ 5 ವಿಕೆಟ್‌ಗಳು ಸಹ ಇವೆ. 2021 ರಲ್ಲಿ ಐಪಿಎಲ್​ಗೆ ಪದಾರ್ಪಣೆ ಮಾಡಿದ ಅಯ್ಯರ್, ಇಲ್ಲಿಯವರೆಗೆ 50 ಪಂದ್ಯಗಳಲ್ಲಿ 1326 ರನ್ ಮತ್ತು 3 ವಿಕೆಟ್ ಪಡೆದಿದ್ದಾರೆ.

7 / 7
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ