AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಕ್ರಿಕೆಟಿಗರ ಹೊಸ ವರ್ಷದ ಸಂಭ್ರಮಾಚರಣೆ ಹೇಗಿತ್ತು ಗೊತ್ತಾ? ಫೋಟೋ ನೋಡಿ

ಇಂದು ಪ್ರಪಂಚದಾದ್ಯಂತ ಹೊಸ ವರ್ಷವನ್ನು ಆಚರಿಸಲಾಗುತ್ತಿದೆ. ಭಾರತೀಯ ಕ್ರಿಕೆಟಿಗರೂ ಈ ಸಂಭ್ರಮದಲ್ಲಿ ಮುಳುಗಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾ ಯಾವುದೇ ಸರಣಿಯನ್ನು ಆಡುತ್ತಿಲ್ಲ. ಹೀಗಾಗಿ ಎಲ್ಲಾ ಕ್ರಿಕೆಟಿಗರು ತಮ್ಮ ಕುಟುಂಬದೊಂದಿಗೆ ಮೋಜು ಮಸ್ತಿಯಲ್ಲಿ ತೊಡಿಗಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Jan 01, 2023 | 3:02 PM

ಇಂದು ಪ್ರಪಂಚದಾದ್ಯಂತ ಹೊಸ ವರ್ಷವನ್ನು ಆಚರಿಸಲಾಗುತ್ತಿದೆ. ಭಾರತೀಯ ಕ್ರಿಕೆಟಿಗರೂ ಈ ಸಂಭ್ರಮದಲ್ಲಿ ಮುಳುಗಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾ ಯಾವುದೇ ಸರಣಿಯನ್ನು ಆಡುತ್ತಿಲ್ಲ. ಹೀಗಾಗಿ ಎಲ್ಲಾ ಕ್ರಿಕೆಟಿಗರು ತಮ್ಮ ಕುಟುಂಬದೊಂದಿಗೆ ಮೋಜು ಮಸ್ತಿಯಲ್ಲಿ ತೊಡಿಗಿದ್ದಾರೆ.

ಇಂದು ಪ್ರಪಂಚದಾದ್ಯಂತ ಹೊಸ ವರ್ಷವನ್ನು ಆಚರಿಸಲಾಗುತ್ತಿದೆ. ಭಾರತೀಯ ಕ್ರಿಕೆಟಿಗರೂ ಈ ಸಂಭ್ರಮದಲ್ಲಿ ಮುಳುಗಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾ ಯಾವುದೇ ಸರಣಿಯನ್ನು ಆಡುತ್ತಿಲ್ಲ. ಹೀಗಾಗಿ ಎಲ್ಲಾ ಕ್ರಿಕೆಟಿಗರು ತಮ್ಮ ಕುಟುಂಬದೊಂದಿಗೆ ಮೋಜು ಮಸ್ತಿಯಲ್ಲಿ ತೊಡಿಗಿದ್ದಾರೆ.

1 / 6
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಡೀ ಕುಟುಂಬದೊಂದಿಗೆ ದುಬೈನಲ್ಲಿದ್ದಾರೆ. ಕೊಹ್ಲಿ ತಮ್ಮ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಹಾಗೂ ಪುತ್ರಿ ವಾಮಿಕಾ ಅವರೊಂದಿಗೆ ದುಬೈನಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಡೀ ಕುಟುಂಬದೊಂದಿಗೆ ದುಬೈನಲ್ಲಿದ್ದಾರೆ. ಕೊಹ್ಲಿ ತಮ್ಮ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಹಾಗೂ ಪುತ್ರಿ ವಾಮಿಕಾ ಅವರೊಂದಿಗೆ ದುಬೈನಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

2 / 6
ವಿರಾಟ್ ಕೊಹ್ಲಿ ಹೊರತಾಗಿ ಮಹೇಂದ್ರ ಸಿಂಗ್ ಧೋನಿ ಸದ್ಯ ದುಬೈನಲ್ಲಿದ್ದಾರೆ. ಕ್ರಿಸ್​ಮಸ್ ಹಬ್ಬವನ್ನೂ ಇಲ್ಲೇ ಆಚರಿಸಿದ್ದ ಧೋನಿ, ಹೊಸ ವರ್ಷವನ್ನು ಇಲ್ಲೆ ಬರಮಾಡಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಹೊರತಾಗಿ ಮಹೇಂದ್ರ ಸಿಂಗ್ ಧೋನಿ ಸದ್ಯ ದುಬೈನಲ್ಲಿದ್ದಾರೆ. ಕ್ರಿಸ್​ಮಸ್ ಹಬ್ಬವನ್ನೂ ಇಲ್ಲೇ ಆಚರಿಸಿದ್ದ ಧೋನಿ, ಹೊಸ ವರ್ಷವನ್ನು ಇಲ್ಲೆ ಬರಮಾಡಿಕೊಂಡಿದ್ದಾರೆ.

3 / 6
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಮುಗಿದ ತಕ್ಷಣ, ಭಾರತದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಕೂಡ ತಮ್ಮ ಕುಟುಂಬದೊಂದಿಗೆ ವಿದೇಶಕ್ಕೆ ಹಾರಿದ್ದಾರೆ. ಹಿಮದ ರಾಶಿಯಲ್ಲಿ ಮಿಂದೇಳುತ್ತಿರುವ ಫೋಟೋವನ್ನು ಪೂಜಾರ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಮುಗಿದ ತಕ್ಷಣ, ಭಾರತದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಕೂಡ ತಮ್ಮ ಕುಟುಂಬದೊಂದಿಗೆ ವಿದೇಶಕ್ಕೆ ಹಾರಿದ್ದಾರೆ. ಹಿಮದ ರಾಶಿಯಲ್ಲಿ ಮಿಂದೇಳುತ್ತಿರುವ ಫೋಟೋವನ್ನು ಪೂಜಾರ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

4 / 6
ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಕೂಡ ತಮ್ಮ ಕುಟುಂಬದೊಂದಿಗೆ ಕಾಶ್ಮೀರದಲ್ಲಿ ಹೊಸ ವರ್ಷವನ್ನು ಆಚರಿಸಿಕೊಂಡಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಕೂಡ ತಮ್ಮ ಕುಟುಂಬದೊಂದಿಗೆ ಕಾಶ್ಮೀರದಲ್ಲಿ ಹೊಸ ವರ್ಷವನ್ನು ಆಚರಿಸಿಕೊಂಡಿದ್ದಾರೆ.

5 / 6
ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಸದ್ಯ ಲಾಸ್ ಏಂಜಲೀಸ್​ನಲ್ಲಿದ್ದು, ತಮ್ಮ ಪತ್ನಿ ಮತ್ತು ಮಗ ಓರಿಯನ್ ಕೀಸ್ ಅವರೊಂದಿಗೆ ವಿದೇಶದಲ್ಲಿ ತಮ್ಮ ಹೊಸ ವರ್ಷವನ್ನು ಆಚರಿಸಿಕೊಂಡಿದ್ದಾರೆ.

ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಸದ್ಯ ಲಾಸ್ ಏಂಜಲೀಸ್​ನಲ್ಲಿದ್ದು, ತಮ್ಮ ಪತ್ನಿ ಮತ್ತು ಮಗ ಓರಿಯನ್ ಕೀಸ್ ಅವರೊಂದಿಗೆ ವಿದೇಶದಲ್ಲಿ ತಮ್ಮ ಹೊಸ ವರ್ಷವನ್ನು ಆಚರಿಸಿಕೊಂಡಿದ್ದಾರೆ.

6 / 6

Published On - 3:02 pm, Sun, 1 January 23

Follow us
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ