Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

Team India: ಕೇವಲ ತಿಂಗಳುಗಳ ಅಂತರದಲ್ಲಿ, ಅಂದರೆ ಸರಣಿಗಳಿಂದ ಸರಣಿಗೆ ಟೀಮ್ ಇಂಡಿಯಾ ನಾಯಕರುಗಳು ಬದಲಾಗಿರುವುದು ವಿಶೇಷ. ಹಾಗಿದ್ರೆ ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕ್ಯಾಪ್ಟನ್​ಗಳು ಯಾರೆಲ್ಲಾ ನೋಡೋಣ...

| Updated By: ಝಾಹಿರ್ ಯೂಸುಫ್

Updated on:Jul 02, 2022 | 2:36 PM

ಒಂದು ವರ್ಷದೊಳಗೆ ಒಂದು ತಂಡವನ್ನು ಎಷ್ಟು ನಾಯಕರುಗಳು ಮುನ್ನಡೆಸಬಹುದು...ಒಂದು, ಎರಡು, ಮೂರು ಅಥವಾ ನಾಲ್ಕು...ಆದರೆ ಟೀಮ್ ಇಂಡಿಯಾವನ್ನು ಕೇವಲ 1 ವರ್ಷದೊಳಗೆ 8 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ ಎಂಬುದೇ ಅಚ್ಚರಿ. ಅದರಲ್ಲೂ ಮೂರು ಸ್ವರೂಪಗಳಿಗೂ ಖಾಯಂ ನಾಯಕ ಆಯ್ಕೆಯಾದ ಮೇಲೆ 4 ಕ್ಯಾಪ್ಟನ್​​ಗಳು ಕಾಣಿಸಿಕೊಂಡಿದ್ದಾರೆ.

ಒಂದು ವರ್ಷದೊಳಗೆ ಒಂದು ತಂಡವನ್ನು ಎಷ್ಟು ನಾಯಕರುಗಳು ಮುನ್ನಡೆಸಬಹುದು...ಒಂದು, ಎರಡು, ಮೂರು ಅಥವಾ ನಾಲ್ಕು...ಆದರೆ ಟೀಮ್ ಇಂಡಿಯಾವನ್ನು ಕೇವಲ 1 ವರ್ಷದೊಳಗೆ 8 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ ಎಂಬುದೇ ಅಚ್ಚರಿ. ಅದರಲ್ಲೂ ಮೂರು ಸ್ವರೂಪಗಳಿಗೂ ಖಾಯಂ ನಾಯಕ ಆಯ್ಕೆಯಾದ ಮೇಲೆ 4 ಕ್ಯಾಪ್ಟನ್​​ಗಳು ಕಾಣಿಸಿಕೊಂಡಿದ್ದಾರೆ.

1 / 10
ಟೀಮ್ ಇಂಡಿಯಾ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ಬಳಿಕ ಇಂತಹದೊಂದು ಪರ್ವ ಶುರುವಾಗಿದೆ. ಏಕೆಂದರೆ ಕಿಂಗ್​ ಕೊಹ್ಲಿ ಇರುವವರೆಗೂ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಆಗಿರಲಿಲ್ಲ. ಇದೀಗ ಕೇವಲ ತಿಂಗಳುಗಳ ಅಂತರದಲ್ಲಿ, ಅಂದರೆ ಸರಣಿಗಳಿಂದ ಸರಣಿಗೆ ಟೀಮ್ ಇಂಡಿಯಾ ನಾಯಕರುಗಳು ಬದಲಾಗಿರುವುದು ವಿಶೇಷ. ಹಾಗಿದ್ರೆ ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕ್ಯಾಪ್ಟನ್​ಗಳು ಯಾರೆಲ್ಲಾ ನೋಡೋಣ...

ಟೀಮ್ ಇಂಡಿಯಾ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ಬಳಿಕ ಇಂತಹದೊಂದು ಪರ್ವ ಶುರುವಾಗಿದೆ. ಏಕೆಂದರೆ ಕಿಂಗ್​ ಕೊಹ್ಲಿ ಇರುವವರೆಗೂ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಆಗಿರಲಿಲ್ಲ. ಇದೀಗ ಕೇವಲ ತಿಂಗಳುಗಳ ಅಂತರದಲ್ಲಿ, ಅಂದರೆ ಸರಣಿಗಳಿಂದ ಸರಣಿಗೆ ಟೀಮ್ ಇಂಡಿಯಾ ನಾಯಕರುಗಳು ಬದಲಾಗಿರುವುದು ವಿಶೇಷ. ಹಾಗಿದ್ರೆ ಕಳೆದ ಒಂದು ವರ್ಷದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಕ್ಯಾಪ್ಟನ್​ಗಳು ಯಾರೆಲ್ಲಾ ನೋಡೋಣ...

2 / 10
ವಿರಾಟ್ ಕೊಹ್ಲಿ: ಕಳೆದ ವರ್ಷಾಂತ್ಯದವರೆಗೂ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ದದ ಸರಣಿಯೊಂದಿಗೆ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಹೊಸ ನಾಯಕರಾಗಿ ಆಯ್ಕೆಯಾಗಿದ್ದರು.

ವಿರಾಟ್ ಕೊಹ್ಲಿ: ಕಳೆದ ವರ್ಷಾಂತ್ಯದವರೆಗೂ ಟೀಮ್ ಇಂಡಿಯಾ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ದದ ಸರಣಿಯೊಂದಿಗೆ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಹೊಸ ನಾಯಕರಾಗಿ ಆಯ್ಕೆಯಾಗಿದ್ದರು.

3 / 10
ಅಜಿಂಕ್ಯ ರಹಾನೆ: ಅಕ್ಟೋಬರ್​ನಲ್ಲಿ ನಡೆದ ಆಸ್ಟ್ರೇಲಿಯಾ ಪ್ರವಾಸದ ಟೆಸ್ಟ್​ ಸರಣಿಯ ಕೊನೆಯ 3 ಪಂದ್ಯಗಳಿಂದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಈ ವೇಳೆ ಅಜಿಂಕ್ಯ ರಹಾನೆ ಭಾರತ ತಂಡವನ್ನು ಮುನ್ನಡೆಸಿದ್ದರು.

ಅಜಿಂಕ್ಯ ರಹಾನೆ: ಅಕ್ಟೋಬರ್​ನಲ್ಲಿ ನಡೆದ ಆಸ್ಟ್ರೇಲಿಯಾ ಪ್ರವಾಸದ ಟೆಸ್ಟ್​ ಸರಣಿಯ ಕೊನೆಯ 3 ಪಂದ್ಯಗಳಿಂದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಈ ವೇಳೆ ಅಜಿಂಕ್ಯ ರಹಾನೆ ಭಾರತ ತಂಡವನ್ನು ಮುನ್ನಡೆಸಿದ್ದರು.

4 / 10
ಶಿಖರ್ ಧವನ್: ಕಳೆದ ವರ್ಷ ಜುಲೈನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ದ ಸರಣಿ ಆಡುತ್ತಿದ್ದ ವೇಳೆ ಶಿಖರ್ ಧವನ್ ಶ್ರೀಲಂಕಾ ವಿರುದ್ದದ ಸರಣಿಯಲ್ಲಿ ಮೀಸಲು ಟೀಮ್ ಇಂಡಿಯಾದ ನಾಯಕರಾಗಿ ಕಾಣಿಸಿಕೊಂಡಿದ್ದರು.

ಶಿಖರ್ ಧವನ್: ಕಳೆದ ವರ್ಷ ಜುಲೈನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ದ ಸರಣಿ ಆಡುತ್ತಿದ್ದ ವೇಳೆ ಶಿಖರ್ ಧವನ್ ಶ್ರೀಲಂಕಾ ವಿರುದ್ದದ ಸರಣಿಯಲ್ಲಿ ಮೀಸಲು ಟೀಮ್ ಇಂಡಿಯಾದ ನಾಯಕರಾಗಿ ಕಾಣಿಸಿಕೊಂಡಿದ್ದರು.

5 / 10
ರೋಹಿತ್ ಶರ್ಮಾ: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಖಾಯಂ ನಾಯಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ  ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಸೇರಿದಂತೆ ಪ್ರಮುಖ ಸರಣಿಗಳಲ್ಲಿ ಹಿಟ್​ಮ್ಯಾನ್ ತಂಡವನ್ನು ಮುನ್ನಡೆಸಿದ್ದರು.

ರೋಹಿತ್ ಶರ್ಮಾ: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಖಾಯಂ ನಾಯಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ನ್ಯೂಜಿಲೆಂಡ್, ವೆಸ್ಟ್ ಇಂಡೀಸ್ ಸೇರಿದಂತೆ ಪ್ರಮುಖ ಸರಣಿಗಳಲ್ಲಿ ಹಿಟ್​ಮ್ಯಾನ್ ತಂಡವನ್ನು ಮುನ್ನಡೆಸಿದ್ದರು.

6 / 10
ಕೆಎಲ್ ರಾಹುಲ್: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ಟೀಮ್ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಅವರು ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರು ಟೀಮ್ ಇಂಡಿಯಾ ನಾಯಕರಾಗಿ ಪದಾರ್ಪಣೆ ಮಾಡಿದ್ದರು.

ಕೆಎಲ್ ರಾಹುಲ್: ವಿರಾಟ್ ಕೊಹ್ಲಿಯ ರಾಜೀನಾಮೆ ಬಳಿಕ ಟೀಮ್ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಅವರು ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಉಪನಾಯಕರಾಗಿದ್ದ ಕೆಎಲ್ ರಾಹುಲ್ ಅವರು ಟೀಮ್ ಇಂಡಿಯಾ ನಾಯಕರಾಗಿ ಪದಾರ್ಪಣೆ ಮಾಡಿದ್ದರು.

7 / 10
 ರಿಷಬ್ ಪಂತ್: ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಕೆಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಸರಣಿಯಿಂದ ಹೊರಗುಳಿದಿದ್ದರು. ಹೀಗಾಗಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಿದ್ದರು.

ರಿಷಬ್ ಪಂತ್: ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಕೆಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ಗಾಯದ ಕಾರಣ ಸರಣಿಯಿಂದ ಹೊರಗುಳಿದಿದ್ದರು. ಹೀಗಾಗಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಿದ್ದರು.

8 / 10
ಹಾರ್ದಿಕ್ ಪಾಂಡ್ಯ: ಭಾರತ ತಂಡವು ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದ ಕಾರಣ ಐರ್ಲೆಂಡ್​ಗೆ ಮೀಸಲು ಟೀಮ್ ಇಂಡಿಯಾವನ್ನು ಕಳುಹಿಸಲಾಗಿತ್ತು. ಎರಡು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು.

ಹಾರ್ದಿಕ್ ಪಾಂಡ್ಯ: ಭಾರತ ತಂಡವು ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದ ಕಾರಣ ಐರ್ಲೆಂಡ್​ಗೆ ಮೀಸಲು ಟೀಮ್ ಇಂಡಿಯಾವನ್ನು ಕಳುಹಿಸಲಾಗಿತ್ತು. ಎರಡು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಿದ್ದರು.

9 / 10
ಜಸ್​ಪ್ರೀತ್ ಬುಮ್ರಾ:  ಇಂಗ್ಲೆಂಡ್ ವಿರುದ್ದದ ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಪಂದ್ಯದಿಂದ ಕೊರೋನಾ ಕಾರಣದಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಹೀಗಾಗಿ ಭಾರತ ತಂಡವನ್ನು ಜಸ್​ಪ್ರೀತ್ ಬುಮ್ರಾ ಮುನ್ನೆಡೆಸುತ್ತಿದ್ದಾರೆ. ಇತ್ತ ಬುಮ್ರಾ ಟೀಮ್ ಇಂಡಿಯಾ ಕ್ಯಾಪ್ಟನ್ ಪಟ್ಟ ಪಡೆಯುತ್ತಿದ್ದಂತೆ ಒಂದೇ ವರ್ಷದಲ್ಲಿ ಬಿಸಿಸಿಐ 8 ನಾಯಕರಗಳನ್ನು ಕಣಕ್ಕಿಳಿಸಿದಂತಾಗಿದೆ.

ಜಸ್​ಪ್ರೀತ್ ಬುಮ್ರಾ: ಇಂಗ್ಲೆಂಡ್ ವಿರುದ್ದದ ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಪಂದ್ಯದಿಂದ ಕೊರೋನಾ ಕಾರಣದಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಹೀಗಾಗಿ ಭಾರತ ತಂಡವನ್ನು ಜಸ್​ಪ್ರೀತ್ ಬುಮ್ರಾ ಮುನ್ನೆಡೆಸುತ್ತಿದ್ದಾರೆ. ಇತ್ತ ಬುಮ್ರಾ ಟೀಮ್ ಇಂಡಿಯಾ ಕ್ಯಾಪ್ಟನ್ ಪಟ್ಟ ಪಡೆಯುತ್ತಿದ್ದಂತೆ ಒಂದೇ ವರ್ಷದಲ್ಲಿ ಬಿಸಿಸಿಐ 8 ನಾಯಕರಗಳನ್ನು ಕಣಕ್ಕಿಳಿಸಿದಂತಾಗಿದೆ.

10 / 10

Published On - 2:36 pm, Sat, 2 July 22

Follow us
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ