AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭಾರತದಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

Team India: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು.

TV9 Web
| Edited By: |

Updated on: Jan 15, 2024 | 2:21 PM

Share
ಅಫ್ಘಾನಿಸ್ತಾನ್ ವಿರುದ್ಧದ 2ನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ.

1 / 7
ವಿಶೇಷ ಎಂದರೆ ಈ ಸರಣಿ ಗೆಲುವಿನೊಂದಿಗೆ ತವರಿನಲ್ಲಿ ಸತತ 15 ಟಿ20 ಸರಣಿಗಳನ್ನು ಗೆದ್ದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ. ಅಂದರೆ ಕಳೆದ 4 ವರ್ಷಗಳಿಂದ ಭಾರತ ತಂಡವು ತವರಿನಲ್ಲಿ ಯಾವುದೇ ಟಿ20 ಸರಣಿ ಸೋತಿಲ್ಲ.

ವಿಶೇಷ ಎಂದರೆ ಈ ಸರಣಿ ಗೆಲುವಿನೊಂದಿಗೆ ತವರಿನಲ್ಲಿ ಸತತ 15 ಟಿ20 ಸರಣಿಗಳನ್ನು ಗೆದ್ದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ. ಅಂದರೆ ಕಳೆದ 4 ವರ್ಷಗಳಿಂದ ಭಾರತ ತಂಡವು ತವರಿನಲ್ಲಿ ಯಾವುದೇ ಟಿ20 ಸರಣಿ ಸೋತಿಲ್ಲ.

2 / 7
2019 ರಿಂದ ಶುರುವಾದ ಟಿ20 ಸರಣಿ ಗೆಲುವಿನ ನಾಗಾಲೋಟ ಈಗಲೂ ಮುಂದುವರೆದಿದ್ದು, ಈ ಮೂಲಕ ತವರಿನಲ್ಲಿ ಸತತ 15 ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

2019 ರಿಂದ ಶುರುವಾದ ಟಿ20 ಸರಣಿ ಗೆಲುವಿನ ನಾಗಾಲೋಟ ಈಗಲೂ ಮುಂದುವರೆದಿದ್ದು, ಈ ಮೂಲಕ ತವರಿನಲ್ಲಿ ಸತತ 15 ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

3 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ. ಕಾಂಗರೂ ಪಡೆ 2006 ರಿಂದ 2010ರವರೆಗೆ ತವರಿನಲ್ಲಿ ಸತತ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ. ಕಾಂಗರೂ ಪಡೆ 2006 ರಿಂದ 2010ರವರೆಗೆ ತವರಿನಲ್ಲಿ ಸತತ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು.

4 / 7
ಹಾಗೆಯೇ ಸೌತ್ ಆಫ್ರಿಕಾ ತಂಡವು 2007 ರಿಂದ 2010ರವರೆಗೆ ತವರಿನಲ್ಲಿ ಸತತ 7 ಟಿ20 ಸರಣಿಗಳಲ್ಲಿ ಜಯ ಸಾಧಿಸಿತ್ತು. ಇದಾದ ಬಳಿಕ ಯಾವುದೇ ತಂಡ ಸತತವಾಗಿ ತವರಿನಲ್ಲಿ 10 ಸರಣಿಗಳನ್ನು ಗೆದ್ದುಕೊಂಡಿಲ್ಲ.

ಹಾಗೆಯೇ ಸೌತ್ ಆಫ್ರಿಕಾ ತಂಡವು 2007 ರಿಂದ 2010ರವರೆಗೆ ತವರಿನಲ್ಲಿ ಸತತ 7 ಟಿ20 ಸರಣಿಗಳಲ್ಲಿ ಜಯ ಸಾಧಿಸಿತ್ತು. ಇದಾದ ಬಳಿಕ ಯಾವುದೇ ತಂಡ ಸತತವಾಗಿ ತವರಿನಲ್ಲಿ 10 ಸರಣಿಗಳನ್ನು ಗೆದ್ದುಕೊಂಡಿಲ್ಲ.

5 / 7
ಇತ್ತ ಭಾರತದಲ್ಲಿ 2019 ರಿಂದ 2023 ರವರೆಗೆ ಸತತ 15 ಟಿ20 ಟ್ರೋಫಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಲ್ಲದೆ ಇದೇ ಹುಮ್ಮಸ್ಸಿನಲ್ಲಿ ಈ ಬಾರಿ ಟಿ20 ವಿಶ್ವಕಪ್​ ಅನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಇತ್ತ ಭಾರತದಲ್ಲಿ 2019 ರಿಂದ 2023 ರವರೆಗೆ ಸತತ 15 ಟಿ20 ಟ್ರೋಫಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಲ್ಲದೆ ಇದೇ ಹುಮ್ಮಸ್ಸಿನಲ್ಲಿ ಈ ಬಾರಿ ಟಿ20 ವಿಶ್ವಕಪ್​ ಅನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

6 / 7
ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

7 / 7
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ