Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭಾರತದಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

Team India: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Jan 15, 2024 | 2:21 PM

ಅಫ್ಘಾನಿಸ್ತಾನ್ ವಿರುದ್ಧದ 2ನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ.

1 / 7
ವಿಶೇಷ ಎಂದರೆ ಈ ಸರಣಿ ಗೆಲುವಿನೊಂದಿಗೆ ತವರಿನಲ್ಲಿ ಸತತ 15 ಟಿ20 ಸರಣಿಗಳನ್ನು ಗೆದ್ದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ. ಅಂದರೆ ಕಳೆದ 4 ವರ್ಷಗಳಿಂದ ಭಾರತ ತಂಡವು ತವರಿನಲ್ಲಿ ಯಾವುದೇ ಟಿ20 ಸರಣಿ ಸೋತಿಲ್ಲ.

ವಿಶೇಷ ಎಂದರೆ ಈ ಸರಣಿ ಗೆಲುವಿನೊಂದಿಗೆ ತವರಿನಲ್ಲಿ ಸತತ 15 ಟಿ20 ಸರಣಿಗಳನ್ನು ಗೆದ್ದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ. ಅಂದರೆ ಕಳೆದ 4 ವರ್ಷಗಳಿಂದ ಭಾರತ ತಂಡವು ತವರಿನಲ್ಲಿ ಯಾವುದೇ ಟಿ20 ಸರಣಿ ಸೋತಿಲ್ಲ.

2 / 7
2019 ರಿಂದ ಶುರುವಾದ ಟಿ20 ಸರಣಿ ಗೆಲುವಿನ ನಾಗಾಲೋಟ ಈಗಲೂ ಮುಂದುವರೆದಿದ್ದು, ಈ ಮೂಲಕ ತವರಿನಲ್ಲಿ ಸತತ 15 ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

2019 ರಿಂದ ಶುರುವಾದ ಟಿ20 ಸರಣಿ ಗೆಲುವಿನ ನಾಗಾಲೋಟ ಈಗಲೂ ಮುಂದುವರೆದಿದ್ದು, ಈ ಮೂಲಕ ತವರಿನಲ್ಲಿ ಸತತ 15 ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

3 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ. ಕಾಂಗರೂ ಪಡೆ 2006 ರಿಂದ 2010ರವರೆಗೆ ತವರಿನಲ್ಲಿ ಸತತ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ. ಕಾಂಗರೂ ಪಡೆ 2006 ರಿಂದ 2010ರವರೆಗೆ ತವರಿನಲ್ಲಿ ಸತತ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು.

4 / 7
ಹಾಗೆಯೇ ಸೌತ್ ಆಫ್ರಿಕಾ ತಂಡವು 2007 ರಿಂದ 2010ರವರೆಗೆ ತವರಿನಲ್ಲಿ ಸತತ 7 ಟಿ20 ಸರಣಿಗಳಲ್ಲಿ ಜಯ ಸಾಧಿಸಿತ್ತು. ಇದಾದ ಬಳಿಕ ಯಾವುದೇ ತಂಡ ಸತತವಾಗಿ ತವರಿನಲ್ಲಿ 10 ಸರಣಿಗಳನ್ನು ಗೆದ್ದುಕೊಂಡಿಲ್ಲ.

ಹಾಗೆಯೇ ಸೌತ್ ಆಫ್ರಿಕಾ ತಂಡವು 2007 ರಿಂದ 2010ರವರೆಗೆ ತವರಿನಲ್ಲಿ ಸತತ 7 ಟಿ20 ಸರಣಿಗಳಲ್ಲಿ ಜಯ ಸಾಧಿಸಿತ್ತು. ಇದಾದ ಬಳಿಕ ಯಾವುದೇ ತಂಡ ಸತತವಾಗಿ ತವರಿನಲ್ಲಿ 10 ಸರಣಿಗಳನ್ನು ಗೆದ್ದುಕೊಂಡಿಲ್ಲ.

5 / 7
ಇತ್ತ ಭಾರತದಲ್ಲಿ 2019 ರಿಂದ 2023 ರವರೆಗೆ ಸತತ 15 ಟಿ20 ಟ್ರೋಫಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಲ್ಲದೆ ಇದೇ ಹುಮ್ಮಸ್ಸಿನಲ್ಲಿ ಈ ಬಾರಿ ಟಿ20 ವಿಶ್ವಕಪ್​ ಅನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಇತ್ತ ಭಾರತದಲ್ಲಿ 2019 ರಿಂದ 2023 ರವರೆಗೆ ಸತತ 15 ಟಿ20 ಟ್ರೋಫಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಲ್ಲದೆ ಇದೇ ಹುಮ್ಮಸ್ಸಿನಲ್ಲಿ ಈ ಬಾರಿ ಟಿ20 ವಿಶ್ವಕಪ್​ ಅನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

6 / 7
ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

7 / 7
Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ