Gautam Gambhir: ಗೌತಮ್ ಗಂಭೀರ್ ವೃತ್ತಿಜೀವನದಲ್ಲಿ ಇದೊಂದು ಕನಸು ನನಸಾಗಲೇ ಇಲ್ಲ..!

Gautam Gambhir: ಎರಡು ವಿಶ್ವಕಪ್ ಹಾಗೂ ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಗಂಭೀರ್ ತಮ್ಮ ವೃತ್ತಿ ಜೀವನದಲ್ಲಿ ಏನೆಲ್ಲ ಸಾಧಿಸಬೇಕೋ ಅದೆಲ್ಲವನ್ನೂ ಸಾಧಿಸಿದರೂ ಟಿ20 ಮಾದರಿಯಲ್ಲಿ ಮಾತ್ರ ಅವರಿಗೆ ಅದೊಂದು ಮೈಲಿಗಲ್ಲನ್ನು ಸಾಧಿಸಲು ಸಾಧ್ಯವಾಗಲಿಲ್ಲ.

|

Updated on: Jul 10, 2024 | 9:02 PM

ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕವಾಗಿದೆ.  ಜುಲೈ 9, 2024 ರಿಂದ ಅಧಿಕಾರ ವಹಿಸಿಕೊಳ್ಳಲಿರುವ ಗಂಭೀರ್ 2027 ರವರೆಗೆ ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕವಾಗಿದೆ. ಜುಲೈ 9, 2024 ರಿಂದ ಅಧಿಕಾರ ವಹಿಸಿಕೊಳ್ಳಲಿರುವ ಗಂಭೀರ್ 2027 ರವರೆಗೆ ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

1 / 7
2004 ರಲ್ಲಿ ಟೆಸ್ಟ್ ಕ್ರಿಕೆಟ್ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟಿದ್ದ ಗಂಭೀರ್ ಅವರ ವೃತ್ತಿಜೀವನವು 2008 ರವರೆಗೆ ಏರಿಳಿತಗಳಿಂದ ತುಂಬಿತ್ತು. ಎಂದಿಗೂ ಬಿಟ್ಟುಕೊಡದ ಅವರ ಮನೋಭಾವದಿಂದಾಗಿ, ಅವರು ಶೀಘ್ರದಲ್ಲೇ ತಂಡದಲ್ಲಿ ಖಾಯಂ ಸ್ಥಾನ ಪಡೆದರು.

2004 ರಲ್ಲಿ ಟೆಸ್ಟ್ ಕ್ರಿಕೆಟ್ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟಿದ್ದ ಗಂಭೀರ್ ಅವರ ವೃತ್ತಿಜೀವನವು 2008 ರವರೆಗೆ ಏರಿಳಿತಗಳಿಂದ ತುಂಬಿತ್ತು. ಎಂದಿಗೂ ಬಿಟ್ಟುಕೊಡದ ಅವರ ಮನೋಭಾವದಿಂದಾಗಿ, ಅವರು ಶೀಘ್ರದಲ್ಲೇ ತಂಡದಲ್ಲಿ ಖಾಯಂ ಸ್ಥಾನ ಪಡೆದರು.

2 / 7
ಎರಡು ವಿಶ್ವಕಪ್ ಹಾಗೂ ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಗಂಭೀರ್ ತಮ್ಮ ವೃತ್ತಿ ಜೀವನದಲ್ಲಿ ಏನೆಲ್ಲ ಸಾಧಿಸಬೇಕೋ ಅದೆಲ್ಲವನ್ನೂ ಸಾಧಿಸಿದರೂ ಟಿ20 ಮಾದರಿಯಲ್ಲಿ ಮಾತ್ರ ಅವರಿಗೆ ಅದೊಂದು ಮೈಲಿಗಲ್ಲನ್ನು ಸಾಧಿಸಲು ಸಾಧ್ಯವಾಗಲಿಲ್ಲ.

ಎರಡು ವಿಶ್ವಕಪ್ ಹಾಗೂ ಮೂರು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಗಂಭೀರ್ ತಮ್ಮ ವೃತ್ತಿ ಜೀವನದಲ್ಲಿ ಏನೆಲ್ಲ ಸಾಧಿಸಬೇಕೋ ಅದೆಲ್ಲವನ್ನೂ ಸಾಧಿಸಿದರೂ ಟಿ20 ಮಾದರಿಯಲ್ಲಿ ಮಾತ್ರ ಅವರಿಗೆ ಅದೊಂದು ಮೈಲಿಗಲ್ಲನ್ನು ಸಾಧಿಸಲು ಸಾಧ್ಯವಾಗಲಿಲ್ಲ.

3 / 7
ಒಮ್ಮೆ ಟಿ20 ವಿಶ್ವಕಪ್ ಗೆದ್ದು ಎರಡು ಬಾರಿ ಐಪಿಎಲ್ ಚಾಂಪಿಯನ್ ಆಗಿದ್ದರೂ ಗೌತಮ್ ಗಂಭೀರ್ ಎರಡೂ ಟೂರ್ನಿಯಲ್ಲಿ ಶತಕ ಸಿಡಿಸಲಾಗಲಿಲ್ಲ. ಗಂಭೀರ್ 37 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಏಳು ಅರ್ಧಶತಕಗಳನ್ನು ಬಾರಿಸಿದ್ದಾರೆ. ಆದರೆ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ.

ಒಮ್ಮೆ ಟಿ20 ವಿಶ್ವಕಪ್ ಗೆದ್ದು ಎರಡು ಬಾರಿ ಐಪಿಎಲ್ ಚಾಂಪಿಯನ್ ಆಗಿದ್ದರೂ ಗೌತಮ್ ಗಂಭೀರ್ ಎರಡೂ ಟೂರ್ನಿಯಲ್ಲಿ ಶತಕ ಸಿಡಿಸಲಾಗಲಿಲ್ಲ. ಗಂಭೀರ್ 37 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಏಳು ಅರ್ಧಶತಕಗಳನ್ನು ಬಾರಿಸಿದ್ದಾರೆ. ಆದರೆ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ.

4 / 7
ಮತ್ತೊಂದೆಡೆ ಐಪಿಎಲ್‌ನಲ್ಲಿ 154 ಪಂದ್ಯಗಳನ್ನು ಆಡಿರುವ ಗಂಭೀರ್, ಇದರಲ್ಲಿ 36 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಆದರೆ ಇಲ್ಲಿಯೂ ಗಂಭೀರ್​ಗೆ ಶತಕ ಬಾರಿಸಲು ಸಾಧ್ಯವಾಗಲಿಲ್ಲ. ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದ ಗಂಭೀರ್, ವೇಗವಾಗಿ ರನ್ ಗಳಿಸಲು ಹೆಸರುವಾಸಿಯಾಗಿದ್ದರೂ ಸಹ ಅವರಿಗೆ ಚುಟುಕು ಮಾದರಿಯಲ್ಲಿ ಶತಕ ಬಾರಿಸಲು ಸಾಧ್ಯವಾಗಲಿಲ್ಲ.

ಮತ್ತೊಂದೆಡೆ ಐಪಿಎಲ್‌ನಲ್ಲಿ 154 ಪಂದ್ಯಗಳನ್ನು ಆಡಿರುವ ಗಂಭೀರ್, ಇದರಲ್ಲಿ 36 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಆದರೆ ಇಲ್ಲಿಯೂ ಗಂಭೀರ್​ಗೆ ಶತಕ ಬಾರಿಸಲು ಸಾಧ್ಯವಾಗಲಿಲ್ಲ. ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದ ಗಂಭೀರ್, ವೇಗವಾಗಿ ರನ್ ಗಳಿಸಲು ಹೆಸರುವಾಸಿಯಾಗಿದ್ದರೂ ಸಹ ಅವರಿಗೆ ಚುಟುಕು ಮಾದರಿಯಲ್ಲಿ ಶತಕ ಬಾರಿಸಲು ಸಾಧ್ಯವಾಗಲಿಲ್ಲ.

5 / 7
ಇನ್ನು ಗೌತಮ್ ಗಂಭೀರ್ ಅವರ ಅಂತರಾಷ್ಟ್ರೀಯ ಟಿ20 ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಈ ಮಾದರಿಯಲ್ಲಿ ಗಂಭೀರ್, 37 ಟಿ20 ಅಂತಾರಾಷ್ಟ್ರೀಯ ಪಂದ್ಯಗಳ 36 ಇನ್ನಿಂಗ್ಸ್‌ಗಳಲ್ಲಿ 27.41 ಸರಾಸರಿ ಮತ್ತು 119.02 ಸ್ಟ್ರೈಕ್ ರೇಟ್‌ನಲ್ಲಿ 932 ರನ್ ಬಾರಿಸಿದ್ದಾರೆ. ಇದರಲ್ಲಿ ಅವರ ಗರಿಷ್ಠ ಸ್ಕೋರ್ 75 ಆಗಿದೆ.

ಇನ್ನು ಗೌತಮ್ ಗಂಭೀರ್ ಅವರ ಅಂತರಾಷ್ಟ್ರೀಯ ಟಿ20 ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಈ ಮಾದರಿಯಲ್ಲಿ ಗಂಭೀರ್, 37 ಟಿ20 ಅಂತಾರಾಷ್ಟ್ರೀಯ ಪಂದ್ಯಗಳ 36 ಇನ್ನಿಂಗ್ಸ್‌ಗಳಲ್ಲಿ 27.41 ಸರಾಸರಿ ಮತ್ತು 119.02 ಸ್ಟ್ರೈಕ್ ರೇಟ್‌ನಲ್ಲಿ 932 ರನ್ ಬಾರಿಸಿದ್ದಾರೆ. ಇದರಲ್ಲಿ ಅವರ ಗರಿಷ್ಠ ಸ್ಕೋರ್ 75 ಆಗಿದೆ.

6 / 7
ಗಂಭೀರ್ ಐಪಿಎಲ್‌ನ 154 ಪಂದ್ಯಗಳಲ್ಲಿ 31.24 ಸರಾಸರಿ ಮತ್ತು 123.88 ಸ್ಟ್ರೈಕ್ ರೇಟ್‌ನಲ್ಲಿ 4217 ರನ್ ಬಾರಿಸಿದ್ದಾರೆ. ಈ ಮಾದರಿಯಲ್ಲಿ ಅವರ ಉತ್ತಮ ಸ್ಕೋರ್  93 ಆಗಿದೆ.

ಗಂಭೀರ್ ಐಪಿಎಲ್‌ನ 154 ಪಂದ್ಯಗಳಲ್ಲಿ 31.24 ಸರಾಸರಿ ಮತ್ತು 123.88 ಸ್ಟ್ರೈಕ್ ರೇಟ್‌ನಲ್ಲಿ 4217 ರನ್ ಬಾರಿಸಿದ್ದಾರೆ. ಈ ಮಾದರಿಯಲ್ಲಿ ಅವರ ಉತ್ತಮ ಸ್ಕೋರ್ 93 ಆಗಿದೆ.

7 / 7
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್