AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಹರಾರೆಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ ವೈರಲ್

ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತಲುಪಿದ್ದು ಅಭ್ಯಾಶ ಶುರು ಮಾಡಿದ್ದಾರೆ. ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ.

TV9 Web
| Updated By: Vinay Bhat

Updated on:Aug 15, 2022 | 8:33 AM

ಕೆಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತಲುಪಿದ್ದು ಅಭ್ಯಾಶ ಶುರು ಮಾಡಿದ್ದಾರೆ. ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಇದರ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

ಕೆಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತಲುಪಿದ್ದು ಅಭ್ಯಾಶ ಶುರು ಮಾಡಿದ್ದಾರೆ. ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಇದರ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

1 / 7
ಇಂಜುರಿಯಿಂದ ಗುಣಮುಖರಾಗಿ ಕೆಎಲ್ ರಾಹುಲ್ (KL Rahul) ಕೂಡ ಫಿಟ್ ಆಗಿದ್ದು ಜಿಂಬಾಬ್ವೆ ವಿರುದ್ಧದ ಸರಣಿಗೆ ತಡವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಬಿಸಿಸಿಐ ಇವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಶಿಖರ್ ಧವನ್ ಉಪ ನಾಯಕನಾಗಿದ್ದಾರೆ.

ಇಂಜುರಿಯಿಂದ ಗುಣಮುಖರಾಗಿ ಕೆಎಲ್ ರಾಹುಲ್ (KL Rahul) ಕೂಡ ಫಿಟ್ ಆಗಿದ್ದು ಜಿಂಬಾಬ್ವೆ ವಿರುದ್ಧದ ಸರಣಿಗೆ ತಡವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಬಿಸಿಸಿಐ ಇವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಶಿಖರ್ ಧವನ್ ಉಪ ನಾಯಕನಾಗಿದ್ದಾರೆ.

2 / 7
ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳಿದೆ. ಈ ಹಿಂದೆ ಎಂಎಸ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಗೆಲುವು ದಾಖಲಿಸಿತ್ತು.

ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳಿದೆ. ಈ ಹಿಂದೆ ಎಂಎಸ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಗೆಲುವು ದಾಖಲಿಸಿತ್ತು.

3 / 7
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿ ಮೂಲಕ ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಲಿದ್ದಾರೆ. ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ.

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿ ಮೂಲಕ ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಲಿದ್ದಾರೆ. ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ.

4 / 7
ಐಸಿಸಿ ಸೂಪರ್ ಲೀಗ್​ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್​ 18, 20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ.

ಐಸಿಸಿ ಸೂಪರ್ ಲೀಗ್​ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್​ 18, 20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ.

5 / 7
ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12:45ಕ್ಕೆ ಶುರುವಾಗಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ ನಲ್ಲಿ ನೇರಪ್ರಸಾರ ಕಾಣಲಿದೆ.

ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12:45ಕ್ಕೆ ಶುರುವಾಗಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ ನಲ್ಲಿ ನೇರಪ್ರಸಾರ ಕಾಣಲಿದೆ.

6 / 7
ಭಾರತ ತಂಡ: ಕೆ ಎಲ್​ ರಾಹುಲ್​​(ನಾಯಕ), ಶಿಖರ್ ಧವನ್​(ಉಪ ನಾಯಕ​), ಋತುರಾಜ್ ಗಾಯಕ್ವಾಡ, ಶುಬ್ಮನ್ ಗಿಲ್​, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್​(ವಿ.ಕೀ), ಸಂಜು ಸ್ಯಾಮನ್ಸ್​, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್​, ಅಕ್ಷರ್ ಪಟೇಲ್, ಆವೇಶ್ ಖಾನ್​, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

ಭಾರತ ತಂಡ: ಕೆ ಎಲ್​ ರಾಹುಲ್​​(ನಾಯಕ), ಶಿಖರ್ ಧವನ್​(ಉಪ ನಾಯಕ​), ಋತುರಾಜ್ ಗಾಯಕ್ವಾಡ, ಶುಬ್ಮನ್ ಗಿಲ್​, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್​(ವಿ.ಕೀ), ಸಂಜು ಸ್ಯಾಮನ್ಸ್​, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್​, ಅಕ್ಷರ್ ಪಟೇಲ್, ಆವೇಶ್ ಖಾನ್​, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

7 / 7

Published On - 8:33 am, Mon, 15 August 22

Follow us
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್