AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗಾದ್ರೆ ಟೀಮ್ ಇಂಡಿಯಾಗೆ ಸೋಲು ಕಟ್ಟಿಟ್ಟ ಬುತ್ತಿ..!

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್ ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಮ್ಯಾಚ್ ನಲ್ಲಿ ಸೌತ್ ಆಫ್ರಿಕಾ ತಂಡ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಝಾಹಿರ್ ಯೂಸುಫ್
|

Updated on: Dec 14, 2025 | 7:30 AM

Share
ಭಾರತ ತಂಡ (Team India) ಈವರೆಗೆ 261 ಟಿ೨೦ ಪಂದ್ಯಗಳನ್ನಾಡಿದೆ. ಈ 261 ಮ್ಯಾಚ್ ಗಳಲ್ಲಿ 173 ಪಂದ್ಯಗಳನ್ನು ಗೆದ್ದುಕೊಂಡಿದೆ. ಇತ್ತ 173 ಮ್ಯಾಚ್ ಗಳನ್ನು ಜಯಿಸಿದರೂ ಬೃಹತ್ ಮೊತ್ತ ಬೆನ್ನತ್ತಿ ಗೆದ್ದ ಇತಿಹಾಸವಿಲ್ಲ ಎಂದರೆ ನಂಬಲೇಬೇಕು.

ಭಾರತ ತಂಡ (Team India) ಈವರೆಗೆ 261 ಟಿ೨೦ ಪಂದ್ಯಗಳನ್ನಾಡಿದೆ. ಈ 261 ಮ್ಯಾಚ್ ಗಳಲ್ಲಿ 173 ಪಂದ್ಯಗಳನ್ನು ಗೆದ್ದುಕೊಂಡಿದೆ. ಇತ್ತ 173 ಮ್ಯಾಚ್ ಗಳನ್ನು ಜಯಿಸಿದರೂ ಬೃಹತ್ ಮೊತ್ತ ಬೆನ್ನತ್ತಿ ಗೆದ್ದ ಇತಿಹಾಸವಿಲ್ಲ ಎಂದರೆ ನಂಬಲೇಬೇಕು.

1 / 5
ಮುಲ್ಲನ್​ಪುರ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 51 ರನ್ ಗಳ ಸೋಲನುಭವಿಸಿತು. ಅಂದರೆ ಸೌತ್ ಆಫ್ರಿಕಾ ನೀಡಿದ 214 ರನ್ ಗಳ ಟಾರ್ಗೆಟ್ ಅನ್ನು ಬೆನ್ನತ್ತಿ ಟೀಮ್ ಇಂಡಿಯಾ ಗಳಿಸಿರುವುದು ಕೇವಲ 161 ರನ್ ಗಳು ಮಾತ್ರ.

ಮುಲ್ಲನ್​ಪುರ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 51 ರನ್ ಗಳ ಸೋಲನುಭವಿಸಿತು. ಅಂದರೆ ಸೌತ್ ಆಫ್ರಿಕಾ ನೀಡಿದ 214 ರನ್ ಗಳ ಟಾರ್ಗೆಟ್ ಅನ್ನು ಬೆನ್ನತ್ತಿ ಟೀಮ್ ಇಂಡಿಯಾ ಗಳಿಸಿರುವುದು ಕೇವಲ 161 ರನ್ ಗಳು ಮಾತ್ರ.

2 / 5
ಅಂದರೆ ಬೃಹತ್ ಮೊತ್ತವನ್ನು ಚೇಸ್ ಮಾಡುವಲ್ಲಿ ಟೀಮ್ ಇಂಡಿಯಾ ಮತ್ತೆ ಮತ್ತೆ ಎಡವುತ್ತಿದೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು. ಭಾರತ ತಂಡವು 261 ಮ್ಯಾಚ್ ಗಳಲ್ಲಿ 7 ಬಾರಿ 210 ಕ್ಕಿಂತ ಹೆಚ್ಚು ರನ್ ಬಿಟ್ಟು ಕೊಟ್ಟಿದೆ. ಈ 7 ಮ್ಯಾಚ್ ಗಳಲ್ಲೂ ಟೀಮ್ ಇಂಡಿಯಾ ಸೋತಿದೆ.

ಅಂದರೆ ಬೃಹತ್ ಮೊತ್ತವನ್ನು ಚೇಸ್ ಮಾಡುವಲ್ಲಿ ಟೀಮ್ ಇಂಡಿಯಾ ಮತ್ತೆ ಮತ್ತೆ ಎಡವುತ್ತಿದೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು. ಭಾರತ ತಂಡವು 261 ಮ್ಯಾಚ್ ಗಳಲ್ಲಿ 7 ಬಾರಿ 210 ಕ್ಕಿಂತ ಹೆಚ್ಚು ರನ್ ಬಿಟ್ಟು ಕೊಟ್ಟಿದೆ. ಈ 7 ಮ್ಯಾಚ್ ಗಳಲ್ಲೂ ಟೀಮ್ ಇಂಡಿಯಾ ಸೋತಿದೆ.

3 / 5
ಭಾರತದ ವಿರುದ್ಧ 210 ಕ್ಕಿಂತ ಅಧಿಕ ಸ್ಕೋರ್ ಗಳಿಸಿದರೆ ಎದುರಾಳಿ ಪಡೆಯ ಗೆಲುವು ಖಚಿತ. ಈ ಒಂದು ಸಿಕ್ರೇಟ್ ಮುಂಬರುವ ಟಿ೨೦ ವಿಶ್ವಕಪ್‌ನಲ್ಲೂ ಎದುರಾಳಿಗಳು ಅನ್ವಯಿಸುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಟಿ೨೦ ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಇತ್ತ ಭಾರತದ ಪಿಚ್ ಬ್ಯಾಟಿಂಗ್​ಗೆ ಸಹಕಾರಿ. ಹೀಗಾಗಿ ಎದುರಾಳಿ ತಂಡಗಳು ಟೀಮ್ ಇಂಡಿಯಾ ವಿರುದ್ಧ 210 ಕ್ಕಿಂತ ಹೆಚ್ಚಿನ ಮೊತ್ತ ಪೇರಿಸುವ ಧ್ಯೇಯದೊಂದಿಗೆ ಕಣಕ್ಕಿಳಿಯಲಿದೆ.

ಭಾರತದ ವಿರುದ್ಧ 210 ಕ್ಕಿಂತ ಅಧಿಕ ಸ್ಕೋರ್ ಗಳಿಸಿದರೆ ಎದುರಾಳಿ ಪಡೆಯ ಗೆಲುವು ಖಚಿತ. ಈ ಒಂದು ಸಿಕ್ರೇಟ್ ಮುಂಬರುವ ಟಿ೨೦ ವಿಶ್ವಕಪ್‌ನಲ್ಲೂ ಎದುರಾಳಿಗಳು ಅನ್ವಯಿಸುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಟಿ೨೦ ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಇತ್ತ ಭಾರತದ ಪಿಚ್ ಬ್ಯಾಟಿಂಗ್​ಗೆ ಸಹಕಾರಿ. ಹೀಗಾಗಿ ಎದುರಾಳಿ ತಂಡಗಳು ಟೀಮ್ ಇಂಡಿಯಾ ವಿರುದ್ಧ 210 ಕ್ಕಿಂತ ಹೆಚ್ಚಿನ ಮೊತ್ತ ಪೇರಿಸುವ ಧ್ಯೇಯದೊಂದಿಗೆ ಕಣಕ್ಕಿಳಿಯಲಿದೆ.

4 / 5
ಅದಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ 210+ ರನ್ ಗಳ ಚೇಸಿಂಗ್ ವೈಫಲ್ಯವನ್ನು ಸರಿಪಡಿಸಬೇಕಿದೆ. ಒತ್ತಡವನ್ನು ಮೆಟ್ಟಿ ನಿಂತು ಭಾರತೀಯ ಬ್ಯಾಟರ್ ಗಳು ಬೃಹತ್ ಮೊತ್ತವನ್ನು ಚೇಸ್ ಮಾಡುವ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕಿದೆ. ಇಲ್ಲದಿದ್ದರೆ ಎದುರಾಳಿ ತಂಡ 210+ ರನ್ ಗಳಿಸಿದರೆ ಟೀಮ್ ಇಂಡಿಯಾಗೆ ಸೋಲು ಕಟ್ಟಿಟ್ಟ ಬುತ್ತಿ.

ಅದಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ 210+ ರನ್ ಗಳ ಚೇಸಿಂಗ್ ವೈಫಲ್ಯವನ್ನು ಸರಿಪಡಿಸಬೇಕಿದೆ. ಒತ್ತಡವನ್ನು ಮೆಟ್ಟಿ ನಿಂತು ಭಾರತೀಯ ಬ್ಯಾಟರ್ ಗಳು ಬೃಹತ್ ಮೊತ್ತವನ್ನು ಚೇಸ್ ಮಾಡುವ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕಿದೆ. ಇಲ್ಲದಿದ್ದರೆ ಎದುರಾಳಿ ತಂಡ 210+ ರನ್ ಗಳಿಸಿದರೆ ಟೀಮ್ ಇಂಡಿಯಾಗೆ ಸೋಲು ಕಟ್ಟಿಟ್ಟ ಬುತ್ತಿ.

5 / 5
Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ