AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India New Jersey: ಹೊಸ ಜೆರ್ಸಿಯಲ್ಲಿ ಮಿಂಚಿದ ಟೀಮ್ ಇಂಡಿಯಾ ಆಟಗಾರರು..!

Team India New Jersey: ಎಂಪಿಎಲ್ ಕಂಪೆನಿಯು ಭಾರತ ತಂಡ ಕಿಟ್ ಪ್ರಾಯೋಜಕರಾಗಿದ್ದರು. ಆದರೆ ಇತ್ತೀಚೆಗೆ ಎಂಪಿಎಲ್​ ಪ್ರಾಯೋಜಕತ್ವ ಮುಕ್ತಾಯಗೊಂಡ ಹಿನ್ನಲೆ ಕಿಲ್ಲರ್ ಕಂಪೆನಿಗೆ ತಾತ್ಕಾಲಿಕ ಪ್ರಾಯೋಜಕತ್ವ ನೀಡಲಾಗಿತ್ತು.

TV9 Web
| Edited By: |

Updated on:Jun 03, 2023 | 6:37 PM

Share
Team India New Jersey: ಟೀಮ್ ಇಂಡಿಯಾದ ನೂತನ ಜೆರ್ಸಿ ಬಿಡುಗಡೆಯಾಗಿದೆ. ಅಡಿಡಾಸ್ ಕಂಪೆನಿಯ ಪ್ರಾಯೋಜಕತ್ವದಲ್ಲಿ ಮೂಡಿ ಬಂದಿರುವ ಹೊಸ ಜೆರ್ಸಿಯಲ್ಲಿ ಭಾರತೀಯ ಆಟಗಾರರು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

Team India New Jersey: ಟೀಮ್ ಇಂಡಿಯಾದ ನೂತನ ಜೆರ್ಸಿ ಬಿಡುಗಡೆಯಾಗಿದೆ. ಅಡಿಡಾಸ್ ಕಂಪೆನಿಯ ಪ್ರಾಯೋಜಕತ್ವದಲ್ಲಿ ಮೂಡಿ ಬಂದಿರುವ ಹೊಸ ಜೆರ್ಸಿಯಲ್ಲಿ ಭಾರತೀಯ ಆಟಗಾರರು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

1 / 11
ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್ ಈ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್ ಈ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 11
ಇನ್ನು ಮಹಿಳಾ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಹಾಗೂ ಸ್ಮೃತಿ ಮಂಧಾನ ಸಹ ಹೊಸ ಜೆರ್ಸಿಯಲ್ಲಿ ಮಿಂಚಿದ್ದಾರೆ.

ಇನ್ನು ಮಹಿಳಾ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಹಾಗೂ ಸ್ಮೃತಿ ಮಂಧಾನ ಸಹ ಹೊಸ ಜೆರ್ಸಿಯಲ್ಲಿ ಮಿಂಚಿದ್ದಾರೆ.

3 / 11
ಅದರಂತೆ ಇನ್ಮುಂದೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿ ಕಂಡು ಬರಲಿದೆ.

ಅದರಂತೆ ಇನ್ಮುಂದೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿ ಕಂಡು ಬರಲಿದೆ.

4 / 11
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

5 / 11
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

6 / 11
ಇದಕ್ಕೂ ಮುನ್ನ ಎಂಪಿಎಲ್ ಕಂಪೆನಿಯು ಭಾರತ ತಂಡದ ಕಿಟ್ ಪ್ರಾಯೋಜಕರಾಗಿದ್ದರು. ಆದರೆ ಇತ್ತೀಚೆಗೆ ಎಂಪಿಎಲ್​ ಪ್ರಾಯೋಜಕತ್ವ ಮುಕ್ತಾಯಗೊಂಡ ಹಿನ್ನಲೆ ಕಿಲ್ಲರ್ ಕಂಪೆನಿಗೆ ತಾತ್ಕಾಲಿಕ ಪ್ರಾಯೋಜಕತ್ವ ವಹಿಸಿಕೊಂಡಿತ್ತು.

ಇದಕ್ಕೂ ಮುನ್ನ ಎಂಪಿಎಲ್ ಕಂಪೆನಿಯು ಭಾರತ ತಂಡದ ಕಿಟ್ ಪ್ರಾಯೋಜಕರಾಗಿದ್ದರು. ಆದರೆ ಇತ್ತೀಚೆಗೆ ಎಂಪಿಎಲ್​ ಪ್ರಾಯೋಜಕತ್ವ ಮುಕ್ತಾಯಗೊಂಡ ಹಿನ್ನಲೆ ಕಿಲ್ಲರ್ ಕಂಪೆನಿಗೆ ತಾತ್ಕಾಲಿಕ ಪ್ರಾಯೋಜಕತ್ವ ವಹಿಸಿಕೊಂಡಿತ್ತು.

7 / 11
ಇದೀಗ ಜೂನ್ 1 ರಿಂದ ಟೀಮ್ ಇಂಡಿಯಾದ ಕಿಟ್ ಪ್ರಾಯೋಜಕರಾಗಿ ಅಡಿಡಾಸ್ ಕಂಪೆನಿ ಹೊಸ ಹೆಜ್ಜೆಯನ್ನಿಟ್ಟಿದೆ.

ಇದೀಗ ಜೂನ್ 1 ರಿಂದ ಟೀಮ್ ಇಂಡಿಯಾದ ಕಿಟ್ ಪ್ರಾಯೋಜಕರಾಗಿ ಅಡಿಡಾಸ್ ಕಂಪೆನಿ ಹೊಸ ಹೆಜ್ಜೆಯನ್ನಿಟ್ಟಿದೆ.

8 / 11
ಅದರ ಮೊದಲ ಭಾಗವಾಗಿ ಇದೀಗ ಮೂರು ಮಾದರಿಯ ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಲಾಗಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ಏಕದಿನ ತಂಡದ ಜೆರ್ಸಿ ಬದಲಾಗಲಿದೆ.

ಅದರ ಮೊದಲ ಭಾಗವಾಗಿ ಇದೀಗ ಮೂರು ಮಾದರಿಯ ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಲಾಗಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ಏಕದಿನ ತಂಡದ ಜೆರ್ಸಿ ಬದಲಾಗಲಿದೆ.

9 / 11
ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

10 / 11
ಹೊಸ ಜೆರ್ಸಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ

ಹೊಸ ಜೆರ್ಸಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ

11 / 11

Published On - 6:29 pm, Sat, 3 June 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ