AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್: ಬೇರೆಬೇರೆ ಬಣ್ಣಗಳ ಚೆಂಡಿನಲ್ಲಿ ಅಭ್ಯಾಸ

IND vs AUS: ಟೀಮ್ ಇಂಡಿಯಾ ಆಟಗಾರರು ಕ್ಯಾಚ್‌ ಅಭ್ಯಾಸಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಭಾರತದ ಎಲ್ಲ ಪ್ಲೇಯರ್ಸ್ ಬೇರೆಬೇರೆ ಬಣ್ಣಗಳ ಚೆಂಡುಗಳಲ್ಲಿ ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂದಿದೆ.

Vinay Bhat
|

Updated on: Jun 04, 2023 | 7:19 AM

Share
ಐಪಿಎಲ್ ಮುಗಿದ ಬೆನ್ನಲ್ಲೇ ಅಭಿಮಾನಿಗಳು ಮತ್ತೊಂದು ಕ್ರಿಕೆಟ್ ಹಬ್ಬಕ್ಕೆ ಕಾದು ಕುಳಿತಿದ್ದಾರೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಏರ್ಪಡಿಸಲಾಗಿದ್ದು, ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗುತ್ತಿದೆ.

ಐಪಿಎಲ್ ಮುಗಿದ ಬೆನ್ನಲ್ಲೇ ಅಭಿಮಾನಿಗಳು ಮತ್ತೊಂದು ಕ್ರಿಕೆಟ್ ಹಬ್ಬಕ್ಕೆ ಕಾದು ಕುಳಿತಿದ್ದಾರೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಏರ್ಪಡಿಸಲಾಗಿದ್ದು, ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಆಗುತ್ತಿದೆ.

1 / 6
ಈಗಾಗಲೇ ಲಂಡನ್​ನಲ್ಲಿ ಬೀಡುಬಿಟ್ಟಿರುವ ರೋಹಿತ್ ಪಡೆ ಅರುಂಡೆಲ್ ಕ್ಯಾಸಲ್ ಕ್ರಿಕೆಟ್ ಕ್ಲಬ್‌ನಲ್ಲಿ ನಾನಾ ವಿಧದಲ್ಲಿ ಅಭ್ಯಾಸ ನಡೆಸುತ್ತಿದೆ. ಹೊಸ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದಾರೆ.

ಈಗಾಗಲೇ ಲಂಡನ್​ನಲ್ಲಿ ಬೀಡುಬಿಟ್ಟಿರುವ ರೋಹಿತ್ ಪಡೆ ಅರುಂಡೆಲ್ ಕ್ಯಾಸಲ್ ಕ್ರಿಕೆಟ್ ಕ್ಲಬ್‌ನಲ್ಲಿ ನಾನಾ ವಿಧದಲ್ಲಿ ಅಭ್ಯಾಸ ನಡೆಸುತ್ತಿದೆ. ಹೊಸ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದಾರೆ.

2 / 6
ಇದರ ನಡುವೆ ಟೀಮ್ ಇಂಡಿಯಾ ಆಟಗಾರರು ಕ್ಯಾಚ್‌ ಅಭ್ಯಾಸಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಭಾರತದ ಎಲ್ಲ ಪ್ಲೇಯರ್ಸ್ ಬೇರೆಬೇರೆ ಬಣ್ಣಗಳ ಚೆಂಡುಗಳಲ್ಲಿ ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂದಿದೆ.

ಇದರ ನಡುವೆ ಟೀಮ್ ಇಂಡಿಯಾ ಆಟಗಾರರು ಕ್ಯಾಚ್‌ ಅಭ್ಯಾಸಕ್ಕೆ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಭಾರತದ ಎಲ್ಲ ಪ್ಲೇಯರ್ಸ್ ಬೇರೆಬೇರೆ ಬಣ್ಣಗಳ ಚೆಂಡುಗಳಲ್ಲಿ ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂದಿದೆ.

3 / 6
ಇದಕ್ಕೆ ಕಾರಣವಿದೆ. ಭಾರತೀಯ ಆಟಗಾರರು ಸುಮಾರು ಎರಡು ತಿಂಗಳುಗಳ ಕಾಲ ಐಪಿಎಲ್‌ ಟೂರ್ನಿಯಲ್ಲಿ ಆಡಿದ್ದಾರೆ. ಇಲ್ಲಿ ಬಿಳಿ ಬಣ್ಣದ ಚೆಂಡನ್ನು ಉಪಯೋಗಿಸಿದ್ದಾರೆ. ಹೀಗಾಗಿ ಕೆಂಪು ಚೆಂಡಿನ ಬಳಕೆಗೆ ಒಗ್ಗಿಸುವ ಹಾದಿಯಲ್ಲಿ ಇದೊಂದು ತಂತ್ರವಾಗಿದೆ.

ಇದಕ್ಕೆ ಕಾರಣವಿದೆ. ಭಾರತೀಯ ಆಟಗಾರರು ಸುಮಾರು ಎರಡು ತಿಂಗಳುಗಳ ಕಾಲ ಐಪಿಎಲ್‌ ಟೂರ್ನಿಯಲ್ಲಿ ಆಡಿದ್ದಾರೆ. ಇಲ್ಲಿ ಬಿಳಿ ಬಣ್ಣದ ಚೆಂಡನ್ನು ಉಪಯೋಗಿಸಿದ್ದಾರೆ. ಹೀಗಾಗಿ ಕೆಂಪು ಚೆಂಡಿನ ಬಳಕೆಗೆ ಒಗ್ಗಿಸುವ ಹಾದಿಯಲ್ಲಿ ಇದೊಂದು ತಂತ್ರವಾಗಿದೆ.

4 / 6
ಈ ಬಗ್ಗೆ ಮಾತನಾಡಿದ ಫೀಲ್ಡಿಂಗ್ ಕೋಚ್, ನಮ್ಮ ಆಟಗಾರರಿಗೆಂದು ವಿಶೇಷವಾಗಿ ತಯಾರು ಮಾಡಿದ ರಬ್ಬರ್ ಚೆಂಡುಗಳಿವು. ಇವುಗಳನ್ನು ಗಲ್ಲಿ ಕ್ರಿಕೆಟ್‌ನಲ್ಲಿ ಬಳಸುವುದಿಲ್ಲ. ಫೀಲ್ಡಿಂಗ್ ಅಭ್ಯಾಸಕ್ಕಾಗಿಯೇ ಸಿದ್ಧಗೊಂಡಿವೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ದೇಶಗಳಲ್ಲಿ ಈ ಚೆಂಡುಗಳನ್ನು ಹೆಚ್ಚು ಬಳಸುತ್ತಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಫೀಲ್ಡಿಂಗ್ ಕೋಚ್, ನಮ್ಮ ಆಟಗಾರರಿಗೆಂದು ವಿಶೇಷವಾಗಿ ತಯಾರು ಮಾಡಿದ ರಬ್ಬರ್ ಚೆಂಡುಗಳಿವು. ಇವುಗಳನ್ನು ಗಲ್ಲಿ ಕ್ರಿಕೆಟ್‌ನಲ್ಲಿ ಬಳಸುವುದಿಲ್ಲ. ಫೀಲ್ಡಿಂಗ್ ಅಭ್ಯಾಸಕ್ಕಾಗಿಯೇ ಸಿದ್ಧಗೊಂಡಿವೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ದೇಶಗಳಲ್ಲಿ ಈ ಚೆಂಡುಗಳನ್ನು ಹೆಚ್ಚು ಬಳಸುತ್ತಾರೆ ಎಂದು ಹೇಳಿದ್ದಾರೆ.

5 / 6
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಜೂನ್ 7ಕ್ಕೆ ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಶುರುವಾಗಲಿದೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್‌ ಎದುರು ಮುಗ್ಗರಿಸಿತ್ತು. ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಪ್ರಶಸ್ತಿ ಜಯಿಸುವ ಕನಸಿನಲ್ಲಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಜೂನ್ 7ಕ್ಕೆ ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಶುರುವಾಗಲಿದೆ. 2021ರಲ್ಲಿ ನಡೆದಿದ್ದ ಮೊದಲ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್‌ ಎದುರು ಮುಗ್ಗರಿಸಿತ್ತು. ಇದೀಗ ಟೀಮ್ ಇಂಡಿಯಾ ಮತ್ತೊಮ್ಮೆ ಫೈನಲ್‌ಗೆ ದಾಪುಗಾಲಿಟ್ಟಿದ್ದು, ಪ್ರಶಸ್ತಿ ಜಯಿಸುವ ಕನಸಿನಲ್ಲಿದೆ.

6 / 6
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್
ದುಡ್ಡು ಕೊಟ್ಟು ‘ಜೈ’ ಸಿನಿಮಾ ಮೊದಲ ಟಿಕೆಟ್ ಖರೀದಿಸಿದ ಸುದೀಪ್
ಬೆಳಗಾವಿ ಅಧಿವೇಶನ ಮೋಜು-ಮಸ್ತಿಗೆ ನಡೆಯುತ್ತಾ!? ಏನಂದ್ರು ಖಾದರ್?
ಬೆಳಗಾವಿ ಅಧಿವೇಶನ ಮೋಜು-ಮಸ್ತಿಗೆ ನಡೆಯುತ್ತಾ!? ಏನಂದ್ರು ಖಾದರ್?
ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಬೆಂಕಿ, ಹತ್ತಾರು ಟ್ರ್ಯಾಕ್ಟರ್ ಕಬ್ಬು ನಾಶ
ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ಬೆಂಕಿ, ಹತ್ತಾರು ಟ್ರ್ಯಾಕ್ಟರ್ ಕಬ್ಬು ನಾಶ