AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ರಿಷಭ್ ಪಂತ್ ಬೇಗ ಗುಣಮುಖರಾಗಲೆಂದು ಟೀಮ್ ಇಂಡಿಯಾ ಆಟಗಾರರಿಂದ ಪ್ರಾರ್ಥನೆ: ಫೋಟೋ

India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

TV9 Web
| Updated By: Vinay Bhat|

Updated on: Jan 23, 2023 | 11:04 AM

Share
ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಈಗಾಗಲೇ ನಡೆದಿರುವ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಕೊನೆಯ ಅಂತಿಮ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಇಂದೋರ್​ನಲ್ಲಿ ಆಯೋಜಿಸಲಾಗಿದೆ.

ಭಾರತ ಕ್ರಿಕೆಟ್ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಈಗಾಗಲೇ ನಡೆದಿರುವ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಕೊನೆಯ ಅಂತಿಮ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಇಂದೋರ್​ನಲ್ಲಿ ಆಯೋಜಿಸಲಾಗಿದೆ.

1 / 9
ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. (ಫೋಟೋ ಕೃಪೆ: ANI)

ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು. (ಫೋಟೋ ಕೃಪೆ: ANI)

2 / 9
ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ಪಂತ್ ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ ಮತ್ತು ಅವರು ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು. (ಫೋಟೋ ಕೃಪೆ: ANI)

ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ಪಂತ್ ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ ಮತ್ತು ಅವರು ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು. (ಫೋಟೋ ಕೃಪೆ: ANI)

3 / 9
ನಾವು ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದೇವೆ, ಅಂತಿಮ ಪಂದ್ಯವನ್ನು ಎದುರು ನೋಡುತ್ತಿದ್ದೇವೆ ಎಂದು ಸೂರ್ಯಕುಮಾರ್ ಹೇಳಿದ್ದಾರೆ. (ಫೋಟೋ ಕೃಪೆ: ANI)

ನಾವು ರಿಷಬ್ ಪಂತ್ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಗೆದ್ದಿದ್ದೇವೆ, ಅಂತಿಮ ಪಂದ್ಯವನ್ನು ಎದುರು ನೋಡುತ್ತಿದ್ದೇವೆ ಎಂದು ಸೂರ್ಯಕುಮಾರ್ ಹೇಳಿದ್ದಾರೆ. (ಫೋಟೋ ಕೃಪೆ: ANI)

4 / 9
ಪೂಜೆ ಸಲ್ಲಿಸುತ್ತಿರುವ ಸೂರ್ಯಕುಮಾರ್ ಯಾದವ್. (ಫೋಟೋ ಕೃಪೆ: ANI)

ಪೂಜೆ ಸಲ್ಲಿಸುತ್ತಿರುವ ಸೂರ್ಯಕುಮಾರ್ ಯಾದವ್. (ಫೋಟೋ ಕೃಪೆ: ANI)

5 / 9
ಪ್ರಾರ್ಥಿಸುತ್ತಿರುವ ಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್. (ಫೋಟೋ ಕೃಪೆ: ANI)

ಪ್ರಾರ್ಥಿಸುತ್ತಿರುವ ಟೀಮ್ ಇಂಡಿಯಾ ಪ್ರಮುಖ ಸ್ಪಿನ್ನರ್ ಕುಲ್ದೀಪ್ ಯಾದವ್. (ಫೋಟೋ ಕೃಪೆ: ANI)

6 / 9
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ತೃತೀಯ ಏಕದಿನ ಪಂದ್ಯ ಜನವರಿ 24 ಮಂಗಳವಾರದಂದು ಆಯೋಜಿಸಲಾಗಿದೆ. ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

7 / 9
ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

ಮಧ್ಯಾಹ್ನ 1:30ಕ್ಕೆ ಮ್ಯಾಚ್ ಆರಂಭವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ಏರ್ಪಡಿಸಲಾಗಿದೆ. ರೋಹಿತ್ ಪಡೆ ಈ ಕೊನೆಯ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್​ಸ್ವೀಪ್ ಮಾಡುವ ಗುರಿ ಹೊಂದಿದ್ದರೆ, ಇತ್ತ ಕಿವೀಸ್ ಪಡೆ ಕನಿಷ್ಠ ಒಂದು ಪಂದ್ಯವನ್ನಾದರೂ ಜಯಿಸಿ ಮಾನ ಉಳಿಸಿಕೊಳ್ಳಲು ಹೋರಾಟ ನಡೆಸಬೇಕಿದೆ.

8 / 9
ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಈಗಾಗಲೇ ಸರಣಿ ವಶಪಡಿಸಿಕೊಂಡಿರುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲವು ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

9 / 9
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ