AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟೀಮ್ ಇಂಡಿಯಾ ಪರ ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ಗೆ 15 ಸದಸ್ಯರ ಬಳಗವನ್ನು ಆಯ್ಕೆ ಮಾಡಲಾಗಿತ್ತು. ಈ ಹದಿನೈದು ಸದಸ್ಯರಲ್ಲಿ 12 ಮಂದಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದಾರೆ. ಆದರೆ 8 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ಪರ ಮೂವರು ಆಟಗಾರರು ಒಂದೇ ಒಂದು ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 30, 2024 | 2:43 PM

Share
T20 World Cup 2024: ಬಾರ್ಬಡೋಸ್​ನಲ್ಲಿ ನಡೆದ ರಣರೋಚಕ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ. ಈ ಮೂಲಕ 17 ವರ್ಷಗಳ ಬಳಿಕ ಭಾರತ ತಂಡವು 2ನೇ ಬಾರಿಗೆ ಟಿ20 ವಿಶ್ವಕಪ್​ ಅನ್ನು ಎತ್ತಿ ಹಿಡಿದಿದೆ.

T20 World Cup 2024: ಬಾರ್ಬಡೋಸ್​ನಲ್ಲಿ ನಡೆದ ರಣರೋಚಕ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ. ಈ ಮೂಲಕ 17 ವರ್ಷಗಳ ಬಳಿಕ ಭಾರತ ತಂಡವು 2ನೇ ಬಾರಿಗೆ ಟಿ20 ವಿಶ್ವಕಪ್​ ಅನ್ನು ಎತ್ತಿ ಹಿಡಿದಿದೆ.

1 / 7
ಹೀಗೆ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ ಒಟ್ಟು 15 ಆಟಗಾರರಿದ್ದಾರೆ. ಆದರೆ ಇವರಲ್ಲಿ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಅವಕಾಶ ಸಿಕ್ಕಿಲ್ಲ. ವಿಶ್ವಕಪ್​ ತಂಡಕ್ಕೆ ಆಯ್ಕೆಯಾದರೂ ಭಾರತದ ಪರ ಕಣಕ್ಕಿಳಿಯದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

ಹೀಗೆ ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ ಒಟ್ಟು 15 ಆಟಗಾರರಿದ್ದಾರೆ. ಆದರೆ ಇವರಲ್ಲಿ ಮೂವರು ಆಟಗಾರರಿಗೆ ಒಂದೇ ಒಂದು ಪಂದ್ಯವಾಡುವ ಅವಕಾಶ ಸಿಕ್ಕಿಲ್ಲ. ವಿಶ್ವಕಪ್​ ತಂಡಕ್ಕೆ ಆಯ್ಕೆಯಾದರೂ ಭಾರತದ ಪರ ಕಣಕ್ಕಿಳಿಯದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

2 / 7
ಸಂಜು ಸ್ಯಾಮ್ಸನ್: ಈ ಬಾರಿಯ ಟಿ20 ವಿಶ್ವಕಪ್​ಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್​ಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿಲ್ಲ. ರಿಷಭ್ ಪಂತ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಕಾರಣ ಸ್ಯಾಮ್ಸನ್ ಬೆಂಚ್ ಕಾಯಬೇಕಾಯಿತು.

ಸಂಜು ಸ್ಯಾಮ್ಸನ್: ಈ ಬಾರಿಯ ಟಿ20 ವಿಶ್ವಕಪ್​ಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್​ಗೆ ಒಂದೇ ಒಂದು ಪಂದ್ಯವಾಡಲು ಅವಕಾಶ ಸಿಕ್ಕಿಲ್ಲ. ರಿಷಭ್ ಪಂತ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಕಾರಣ ಸ್ಯಾಮ್ಸನ್ ಬೆಂಚ್ ಕಾಯಬೇಕಾಯಿತು.

3 / 7
ಯುಜ್ವೇಂದ್ರ ಚಹಲ್: ಅನುಭವಿ ಸ್ಪಿನ್ನರ್ ಯುಜ್ವೇಂದ್ರ ಚಹಲ್​ಗೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಮ್ಮೆಯೂ ಅವಕಾಶ ಸಿಕ್ಕಿಲ್ಲ. ಟೂರ್ನಿಯುದ್ದಕೂ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರಿಂದ  ಚಹಲ್ ಅವರನ್ನು ಆಡುವ ಬಳಗಕ್ಕೆ ಆಯ್ಕೆ ಮಾಡಿರಲಿಲ್ಲ.

ಯುಜ್ವೇಂದ್ರ ಚಹಲ್: ಅನುಭವಿ ಸ್ಪಿನ್ನರ್ ಯುಜ್ವೇಂದ್ರ ಚಹಲ್​ಗೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಮ್ಮೆಯೂ ಅವಕಾಶ ಸಿಕ್ಕಿಲ್ಲ. ಟೂರ್ನಿಯುದ್ದಕೂ ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರಿಂದ ಚಹಲ್ ಅವರನ್ನು ಆಡುವ ಬಳಗಕ್ಕೆ ಆಯ್ಕೆ ಮಾಡಿರಲಿಲ್ಲ.

4 / 7
ಯಶಸ್ವಿ ಜೈಸ್ವಾಲ್: ಟಿ20 ವಿಶ್ವಕಪ್​ಗೆ ಆರಂಭಿಕನಾಗಿ ಆಯ್ಕೆಯಾದ ಯಶಸ್ವಿ ಜೈಸ್ವಾಲ್ ಕೂಡ ಬೆಂಚ್ ಕಾದಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರಿಂದ ಜೈಸ್ವಾಲ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಕ್ಕಿಲ್ಲ.

ಯಶಸ್ವಿ ಜೈಸ್ವಾಲ್: ಟಿ20 ವಿಶ್ವಕಪ್​ಗೆ ಆರಂಭಿಕನಾಗಿ ಆಯ್ಕೆಯಾದ ಯಶಸ್ವಿ ಜೈಸ್ವಾಲ್ ಕೂಡ ಬೆಂಚ್ ಕಾದಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರಿಂದ ಜೈಸ್ವಾಲ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಕ್ಕಿಲ್ಲ.

5 / 7
ಇನ್ನು ಈ ಬಾರಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ರೋಹಿತ್ ಶರ್ಮಾ. 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಹಿಟ್​ಮ್ಯಾನ್ 257 ರನ್ ಕಲೆಹಾಕಿದ್ದಾರೆ. ಹಾಗೆಯೇ 8 ಪಂದ್ಯಗಳಿಂದ ಒಟ್ಟು 17 ವಿಕೆಟ್ ಕಬಳಿಸಿ ಅರ್ಷದೀಪ್ ಸಿಂಗ್ ಬೌಲಿಂಗ್ ವಿಭಾಗದಲ್ಲಿ ಮಿಂಚಿದ್ದಾರೆ.

ಇನ್ನು ಈ ಬಾರಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ರೋಹಿತ್ ಶರ್ಮಾ. 8 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಹಿಟ್​ಮ್ಯಾನ್ 257 ರನ್ ಕಲೆಹಾಕಿದ್ದಾರೆ. ಹಾಗೆಯೇ 8 ಪಂದ್ಯಗಳಿಂದ ಒಟ್ಟು 17 ವಿಕೆಟ್ ಕಬಳಿಸಿ ಅರ್ಷದೀಪ್ ಸಿಂಗ್ ಬೌಲಿಂಗ್ ವಿಭಾಗದಲ್ಲಿ ಮಿಂಚಿದ್ದಾರೆ.

6 / 7
ಟಿ20 ವಿಶ್ವಕಪ್ 2024 ಗೆದ್ದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಟಿ20 ವಿಶ್ವಕಪ್ 2024 ಗೆದ್ದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

7 / 7
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್