AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ- ಇಂಗ್ಲೆಂಡ್ ಸೆಮೀಸ್ ಕದನಕ್ಕೆ ಕ್ಷಣಗಣನೆ: ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.

TV9 Web
| Updated By: Vinay Bhat|

Updated on:Nov 10, 2022 | 12:18 PM

Share
ಇಂದು ಅಡಿಲೇಡ್​ನ ಓವಲ್​ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ.

ಇಂದು ಅಡಿಲೇಡ್​ನ ಓವಲ್​ನಲ್ಲಿ ದ್ವಿತೀಯ ಸೆಮಿ ಫೈನಲ್ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಟೀಮ್ ಎರಡನೇ ತಂಡವಾಗಿ ಫೈನಲ್ ತಲುಪಿ ಪಾಕ್ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ.

1 / 8
ಗೆಲ್ಲುವ ವಿಶ್ವಾಸದಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ನಾವು ಇಂಗ್ಲೆಂಡ್ ವಿರುದ್ಧ ಗೆದ್ದಿದ್ದೇವೆ ಎಂದಿದ್ದಾರೆ. ಭಾರತ ತಂಡ ಅಡಿಲೇಡ್​ನ ಓವಲ್​ ಮೈದಾನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಕ್ಕೆ ಸೋಲುಣಿಸಿವೆ.

ಗೆಲ್ಲುವ ವಿಶ್ವಾಸದಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ನಾವು ಇಂಗ್ಲೆಂಡ್ ವಿರುದ್ಧ ಗೆದ್ದಿದ್ದೇವೆ ಎಂದಿದ್ದಾರೆ. ಭಾರತ ತಂಡ ಅಡಿಲೇಡ್​ನ ಓವಲ್​ ಮೈದಾನದಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿದೆ. ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶಕ್ಕೆ ಸೋಲುಣಿಸಿವೆ.

2 / 8
2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ರೋಹಿತ್ ನಾಯಕತ್ವಕ್ಕೆ ಇದೊಂದು ಉತ್ತಮ ಅವಕಾಶವಾಗಿದೆ.

2014ರ ವಿಶ್ವಕಪ್ ಟೂರ್ನಿಯ ನಂತರ ಭಾರತ ತಂಡವು ಫೈನಲ್‌ ಪ್ರವೇಶಿಸಿಲ್ಲ. ಅಲ್ಲದೇ 2013ರ ನಂತರ ಯಾವುದೇ ಐಸಿಸಿ ಟ್ರೋಫಿಯನ್ನೂ ಜಯಿಸಿಲ್ಲ. ರೋಹಿತ್ ನಾಯಕತ್ವಕ್ಕೆ ಇದೊಂದು ಉತ್ತಮ ಅವಕಾಶವಾಗಿದೆ.

3 / 8
ಭಾರತದ ಪ್ರಮುಖ ಅಸ್ತ್ರ ಬ್ಯಾಟರ್​ಗಳೇ. ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅಮೋಘ ಫಾರ್ಮ್​ನಲ್ಲಿದ್ದಾರೆ.

ಭಾರತದ ಪ್ರಮುಖ ಅಸ್ತ್ರ ಬ್ಯಾಟರ್​ಗಳೇ. ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಅಮೋಘ ಫಾರ್ಮ್​ನಲ್ಲಿದ್ದಾರೆ.

4 / 8
ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ರಿಷಭ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಪೈಕಿ ಯಾರಿಗೆ ಸ್ಥಾನ ಸಿಗುತ್ತೊ ಅವರು ಕೂಡ ಇಂದಿನ ಪಂದ್ಯದಲ್ಲಿ ಅಬ್ಬರಿಸಿದರೆ ಇಂಗ್ಲೆಂಡ್​ಗೆ ಸವಾಲಾಗುವುದು ಖಚಿತ.

ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ರಿಷಭ್ ಪಂತ್ ಅಥವಾ ದಿನೇಶ್ ಕಾರ್ತಿಕ್ ಪೈಕಿ ಯಾರಿಗೆ ಸ್ಥಾನ ಸಿಗುತ್ತೊ ಅವರು ಕೂಡ ಇಂದಿನ ಪಂದ್ಯದಲ್ಲಿ ಅಬ್ಬರಿಸಿದರೆ ಇಂಗ್ಲೆಂಡ್​ಗೆ ಸವಾಲಾಗುವುದು ಖಚಿತ.

5 / 8
ಈ ಬಾರಿಯ ಟೂರ್ನಿಯಲ್ಲಿ ಭಾರತದ ಬೌಲರ್​ಗಳು ಉತ್ತಮ ಆರಂಭ ಒದಗಿಸಿದ್ದಾರೆ. ಆದರೆ, ಮಧ್ಯಮ ಓವರ್ ಮತ್ತು ಡೆತ್ ಓವರ್​ನಲ್ಲಿ ಇನ್ನಷ್ಟು ಸುಧಾರಣೆಯ ಅಗತ್ಯ ಕಂಡಿತ ಇದೆ.

ಈ ಬಾರಿಯ ಟೂರ್ನಿಯಲ್ಲಿ ಭಾರತದ ಬೌಲರ್​ಗಳು ಉತ್ತಮ ಆರಂಭ ಒದಗಿಸಿದ್ದಾರೆ. ಆದರೆ, ಮಧ್ಯಮ ಓವರ್ ಮತ್ತು ಡೆತ್ ಓವರ್​ನಲ್ಲಿ ಇನ್ನಷ್ಟು ಸುಧಾರಣೆಯ ಅಗತ್ಯ ಕಂಡಿತ ಇದೆ.

6 / 8
ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ.

ಅಡಿಲೇಡ್ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಅಚ್ಚುಮೆಚ್ಚು. ಬ್ಯಾಟ್​ಗೆ ಚೆಂಡು ನೇರವಾಗಿ ಸುಲಭವಾಗಿ ಬರುವ ಕಾರಣ ದೊಡ್ಡ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಬೌಲರ್‌ಗಳು ಇಲ್ಲಿ ಕಠಿಣ ಸವಾಲನ್ನು ಎದುರಿಸಲಿದ್ದಾರೆ.

7 / 8
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ 1 ಗಂಟೆಗೆ ನಡೆಯಲಿದೆ. ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ನಡೆಯಲಿದೆ.

8 / 8

Published On - 12:18 pm, Thu, 10 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!