AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ZIM vs IND: ಮೊದಲ ಏಕದಿನಕ್ಕೆ ಟೀಮ್ ಇಂಡಿಯಾ ಭರ್ಜರಿ ಪ್ರ್ಯಾಕ್ಟೀಸ್: ಫೋಟೋ

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತೆರಳಿರುವ ಭಾರತ ಕ್ರಿಕೆಟ್ ತಂಡ ಇಂದು ಅಗ್ನಿಪರೀಕ್ಷೆಗೆ ಇಳಿಯಲಿದೆ. ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್​ ನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ.

TV9 Web
| Edited By: |

Updated on: Aug 18, 2022 | 8:36 AM

Share
ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತೆರಳಿರುವ ಭಾರತ ಕ್ರಿಕೆಟ್ ತಂಡ ಇಂದು ಅಗ್ನಿಪರೀಕ್ಷೆಗೆ ಇಳಿಯಲಿದೆ. ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್​ ನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ.

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತೆರಳಿರುವ ಭಾರತ ಕ್ರಿಕೆಟ್ ತಂಡ ಇಂದು ಅಗ್ನಿಪರೀಕ್ಷೆಗೆ ಇಳಿಯಲಿದೆ. ಹರಾರೆಯ ಹರಾರೆ ಸ್ಪೋರ್ಟ್ಸ್ ಕ್ಲಬ್​ ನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ.

1 / 8
ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿರುವ ಕೆಎಲ್ ರಾಹುಲ್ (KL Rahul) ತಂಡದವನ್ನು ಮುನ್ನಡೆಸಲಿದ್ದಾರೆ. ಇವರಿಗೆ ಶಿಖರ್ ಧವನ್ ಸಾಥ್ ನೀಡಲಿದ್ದಾರೆ.

ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿರುವ ಕೆಎಲ್ ರಾಹುಲ್ (KL Rahul) ತಂಡದವನ್ನು ಮುನ್ನಡೆಸಲಿದ್ದಾರೆ. ಇವರಿಗೆ ಶಿಖರ್ ಧವನ್ ಸಾಥ್ ನೀಡಲಿದ್ದಾರೆ.

2 / 8
ಇತ್ತ ಜಿಂಬಾಬ್ವೆ ತಂಡವು ತಮ್ಮ ನಿಯಮಿತ ನಾಯಕ ಕ್ರೇಗ್ ಇರ್ವಿನ್ ಇಲ್ಲದೆ ಭಾರತ ವಿರುದ್ಧ ಅಖಾಡಕ್ಕಿಳಿಯಲಿದೆ. ಹೀಗಾಗಿ ತಂಡದ ನಾಯಕತ್ವವನ್ನು ರೆಗಿಸ್ ಚಕಬ್ವಾ ಅವರಿಗೆ ನೀಡಲಾಗಿದೆ.

ಇತ್ತ ಜಿಂಬಾಬ್ವೆ ತಂಡವು ತಮ್ಮ ನಿಯಮಿತ ನಾಯಕ ಕ್ರೇಗ್ ಇರ್ವಿನ್ ಇಲ್ಲದೆ ಭಾರತ ವಿರುದ್ಧ ಅಖಾಡಕ್ಕಿಳಿಯಲಿದೆ. ಹೀಗಾಗಿ ತಂಡದ ನಾಯಕತ್ವವನ್ನು ರೆಗಿಸ್ ಚಕಬ್ವಾ ಅವರಿಗೆ ನೀಡಲಾಗಿದೆ.

3 / 8
ಭಾರತ ಪರ ಓಪನರ್ ​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ರಾಹುಲ್ ತ್ರಿಪಾಠಿ ಮೂರನೇ ಸ್ಥಾನದಲ್ಲಿ ಆಡಿದರೆ, ನಾಯಕ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಮಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಭಾರತ ಪರ ಓಪನರ್ ​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ರಾಹುಲ್ ತ್ರಿಪಾಠಿ ಮೂರನೇ ಸ್ಥಾನದಲ್ಲಿ ಆಡಿದರೆ, ನಾಯಕ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಮಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

4 / 8
ವಿಕೆಟ್ ಕೀಪರ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಆಲ್ರೌಂಡರ್​ ಗಳಾದ ದೀಪಕ್ ಹೂಡ ಹಾಗೂ ಅಕ್ಷರ್ ಪಟೇಲ್ ಆರು ಮತ್ತು ಏಳನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಇಳಿಯಬಹುದು. ಮುಖ್ಯ ವೇಗಿಗಳಾಗಿ ದೀಪಕ್ ಚಹರ್, ಶಾರ್ದೂಲ್ ಠಾಕೂರ್ ಹಾಗೂ ಆವೇಶ್ ಖಾನ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿರುವ ಕುಲ್ದೀಪ್ ಯಾದವ್ ಅಥವಾ ಶಹ್ಹಾಜ್ ಅಹ್ಮದ್ ​ಗೆ ಸ್ಥಾನ ಸಗುವ ಸಂಭವವಿದೆ.

ವಿಕೆಟ್ ಕೀಪರ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಆಲ್ರೌಂಡರ್​ ಗಳಾದ ದೀಪಕ್ ಹೂಡ ಹಾಗೂ ಅಕ್ಷರ್ ಪಟೇಲ್ ಆರು ಮತ್ತು ಏಳನೇ ಕ್ರಮಾಂಕದಲ್ಲಿ ಕ್ರೀಸ್​ಗೆ ಇಳಿಯಬಹುದು. ಮುಖ್ಯ ವೇಗಿಗಳಾಗಿ ದೀಪಕ್ ಚಹರ್, ಶಾರ್ದೂಲ್ ಠಾಕೂರ್ ಹಾಗೂ ಆವೇಶ್ ಖಾನ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿರುವ ಕುಲ್ದೀಪ್ ಯಾದವ್ ಅಥವಾ ಶಹ್ಹಾಜ್ ಅಹ್ಮದ್ ​ಗೆ ಸ್ಥಾನ ಸಗುವ ಸಂಭವವಿದೆ.

5 / 8
ರೆಗಿಸ್ ಚಕಬ್ವಾ ನಾಯಕತ್ವದ ಜಿಂಬಾಬ್ವೆ ತಂಡ ಏಕದಿನ ಮತ್ತು ಟಿ20 ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ನಂತರ ಆತ್ಮವಿಶ್ವಾಸದಿಂದ ತುಂಬಿದೆ. ಸಿಕಂದರ್ ರಾಝಾ ಅವರು ಎರಡೂ ಸರಣಿಯಲ್ಲಿ ಅಪ್ರತಿಮ ಬ್ಯಾಟರ್ ಆಗಿ ಮೂಡಿಬಂದಿದ್ದು, ಇನ್ನೋಸೆಂಟ್ ಕೈಯಾ ಮತ್ತು ರಿಯಾನ್ ಬರ್ಲ್ ಅವರಂತಹವರು ಕೂಡ ದೊಡ್ಡ ಪ್ರಮಾಣದಲ್ಲಿ ಪ್ರಭಾವ ಬೀರಲು ಸಫಲರಾದರು.

ರೆಗಿಸ್ ಚಕಬ್ವಾ ನಾಯಕತ್ವದ ಜಿಂಬಾಬ್ವೆ ತಂಡ ಏಕದಿನ ಮತ್ತು ಟಿ20 ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ನಂತರ ಆತ್ಮವಿಶ್ವಾಸದಿಂದ ತುಂಬಿದೆ. ಸಿಕಂದರ್ ರಾಝಾ ಅವರು ಎರಡೂ ಸರಣಿಯಲ್ಲಿ ಅಪ್ರತಿಮ ಬ್ಯಾಟರ್ ಆಗಿ ಮೂಡಿಬಂದಿದ್ದು, ಇನ್ನೋಸೆಂಟ್ ಕೈಯಾ ಮತ್ತು ರಿಯಾನ್ ಬರ್ಲ್ ಅವರಂತಹವರು ಕೂಡ ದೊಡ್ಡ ಪ್ರಮಾಣದಲ್ಲಿ ಪ್ರಭಾವ ಬೀರಲು ಸಫಲರಾದರು.

6 / 8
ಭಾರತ ಪರ ಓಪನರ್ ​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ರಾಹುಲ್ ತ್ರಿಪಾಠಿ ಮೂರನೇ ಸ್ಥಾನದಲ್ಲಿ ಆಡಿದರೆ, ನಾಯಕ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಮಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಭಾರತ ಪರ ಓಪನರ್ ​ಗಳಾಗಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಅವಕಾಶಕ್ಕಾಗಿ ಕಾಯುತ್ತಿರುವ ರಾಹುಲ್ ತ್ರಿಪಾಠಿ ಮೂರನೇ ಸ್ಥಾನದಲ್ಲಿ ಆಡಿದರೆ, ನಾಯಕ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಮಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

7 / 8
ಭಾರತದ ಸಂಭಾವ್ಯ XI- ಶುಭ್ಮನ್ ಗಿಲ್, ಶಿಖರ್ ಧವನ್, ರಾಹುಲ್ ತ್ರಿಪಾಠಿ, ಕೆಎಲ್ ರಾಹುಲ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅವೇಶ್ ಖಾನ್.

ಭಾರತದ ಸಂಭಾವ್ಯ XI- ಶುಭ್ಮನ್ ಗಿಲ್, ಶಿಖರ್ ಧವನ್, ರಾಹುಲ್ ತ್ರಿಪಾಠಿ, ಕೆಎಲ್ ರಾಹುಲ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅವೇಶ್ ಖಾನ್.

8 / 8
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ