AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಬಾಂಗ್ಲಾ ವಿರುದ್ಧದ ಕದನಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ಮಧ್ಯಾಹ್ನ 1:30ಕ್ಕೆ ಶುರುವಾಗಲಿರುವ ದ್ವಿತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ. ಇಂಡೋ-ಬಾಂಗ್ಲಾ ಕದನ ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ.

TV9 Web
| Edited By: |

Updated on:Nov 02, 2022 | 9:18 AM

Share
ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ.

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ.

1 / 8
ಇಂಡೋ-ಬಾಂಗ್ಲಾ ಕದನ ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದ್ದು, ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇಂಡೋ-ಬಾಂಗ್ಲಾ ಕದನ ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದ್ದು, ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ರೋಹಿತ್  ಪಡೆಗೆ ಈ ಪಂದ್ಯ ಮುಖ್ಯವಾಗಿದೆ. ಗೆದ್ದರಷ್ಟೆ ಸೆಮಿ ಫೈನಲ್ ಆಸೆಯನ್ನು ಗಟ್ಟಿಯಾಗಿ ಇಟ್ಟುಕೊಳ್ಳಬಹುದು. ಸೋತರೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಹಾದಿ ಕಷ್ಟವಾಗಲಿದೆ.

ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ರೋಹಿತ್ ಪಡೆಗೆ ಈ ಪಂದ್ಯ ಮುಖ್ಯವಾಗಿದೆ. ಗೆದ್ದರಷ್ಟೆ ಸೆಮಿ ಫೈನಲ್ ಆಸೆಯನ್ನು ಗಟ್ಟಿಯಾಗಿ ಇಟ್ಟುಕೊಳ್ಳಬಹುದು. ಸೋತರೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಹಾದಿ ಕಷ್ಟವಾಗಲಿದೆ.

3 / 8
ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ IXನಲ್ಲಿ ಬದಲಾವಣೆ ಖಚಿತ. ಇಂಜುರಿ ಸಮಸ್ಯೆ ಕೂಡ ಟೀಮ್ ಇಂಡಿಯಾಕ್ಕೆ ಕಾಡುತ್ತಿದೆ. ದಿನೇಶ್ ಕಾರ್ತಿಕ್ ಇಂಜುರಿಗೆ ತುತ್ತಾದ ಪರಿಣಾಮ ಬಾಂಗ್ಲಾ ವಿರುದ್ಧ ಆಡುವುದು ಅನುಮಾನ ಎನ್ನಲಾಗಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ IXನಲ್ಲಿ ಬದಲಾವಣೆ ಖಚಿತ. ಇಂಜುರಿ ಸಮಸ್ಯೆ ಕೂಡ ಟೀಮ್ ಇಂಡಿಯಾಕ್ಕೆ ಕಾಡುತ್ತಿದೆ. ದಿನೇಶ್ ಕಾರ್ತಿಕ್ ಇಂಜುರಿಗೆ ತುತ್ತಾದ ಪರಿಣಾಮ ಬಾಂಗ್ಲಾ ವಿರುದ್ಧ ಆಡುವುದು ಅನುಮಾನ ಎನ್ನಲಾಗಿದೆ.

4 / 8
ರಿಷಭ್ ಪಂತ್ ವಿಕೆಟ್ ಕೀಪಿಂಗ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅಂತೆಯೆ ಕಳೆದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬದಲು ಸ್ಥಾನ ಪಡೆದಿದ್ದ ದೀಪಕ್ ಹೂಡ ಯಾವುದೇ ಕಮಾಲ್ ಮಾಡಲಿಲ್ಲ. ಹೀಗಾಗಿ ಅಕ್ಷರ್ ಪ್ಲೇಯಿಂಗ್ ಇಲೆವೆನ್​ಗೆ ಮರಳುವ ಸಾಧ್ಯತೆ ಹೆಚ್ಚಿದೆ.

ರಿಷಭ್ ಪಂತ್ ವಿಕೆಟ್ ಕೀಪಿಂಗ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅಂತೆಯೆ ಕಳೆದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬದಲು ಸ್ಥಾನ ಪಡೆದಿದ್ದ ದೀಪಕ್ ಹೂಡ ಯಾವುದೇ ಕಮಾಲ್ ಮಾಡಲಿಲ್ಲ. ಹೀಗಾಗಿ ಅಕ್ಷರ್ ಪ್ಲೇಯಿಂಗ್ ಇಲೆವೆನ್​ಗೆ ಮರಳುವ ಸಾಧ್ಯತೆ ಹೆಚ್ಚಿದೆ.

5 / 8
ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಟಾಪ್ ಆರ್ಡರ್ ಬ್ಯಾಟರ್​ಗಳಾಗಿದ್ದು ನಿರೀಕ್ಷೆ ಹೆಚ್ಚಿದೆ.

ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಟಾಪ್ ಆರ್ಡರ್ ಬ್ಯಾಟರ್​ಗಳಾಗಿದ್ದು ನಿರೀಕ್ಷೆ ಹೆಚ್ಚಿದೆ.

6 / 8
ರವಿಚಂದ್ರನ್ ಅಶ್ವಿನ್ ಜಾಗಕೂಡ ಭದ್ರವಿಲ್ಲ. ಯುಜ್ವೇಂದ್ರ ಚಹಲ್ ಅವರು ಅಶ್ವಿನ್ ಜಾಗದಲ್ಲಿ ಆಡಿದರೆ ಅಚ್ಚರಿ ಪಡಬೇಕಿಲ್ಲ.

ರವಿಚಂದ್ರನ್ ಅಶ್ವಿನ್ ಜಾಗಕೂಡ ಭದ್ರವಿಲ್ಲ. ಯುಜ್ವೇಂದ್ರ ಚಹಲ್ ಅವರು ಅಶ್ವಿನ್ ಜಾಗದಲ್ಲಿ ಆಡಿದರೆ ಅಚ್ಚರಿ ಪಡಬೇಕಿಲ್ಲ.

7 / 8
ಅಡಿಲೇಡ್​ನಲಲ್ಲಿ ಮಂಗಳವಾರ ನಿರಂತರವಾಗಿ ಮಳೆಯಾಗಿದ್ದು ಬುಧವಾರವೂ ಸಹ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬುಧವಾರ ಸಂಜೆ ಶೇಕಡ 60 ರಷ್ಟು ಮಳೆಯಾಗುವ ಸಾಧ್ಯತೆಯಿದೆ.

ಅಡಿಲೇಡ್​ನಲಲ್ಲಿ ಮಂಗಳವಾರ ನಿರಂತರವಾಗಿ ಮಳೆಯಾಗಿದ್ದು ಬುಧವಾರವೂ ಸಹ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬುಧವಾರ ಸಂಜೆ ಶೇಕಡ 60 ರಷ್ಟು ಮಳೆಯಾಗುವ ಸಾಧ್ಯತೆಯಿದೆ.

8 / 8

Published On - 9:17 am, Wed, 2 November 22

TV9 Web
TV9 Web

TV9 Kannada

Read More
Follow Us
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!