AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಬಾಂಗ್ಲಾ ವಿರುದ್ಧದ ಕದನಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ಮಧ್ಯಾಹ್ನ 1:30ಕ್ಕೆ ಶುರುವಾಗಲಿರುವ ದ್ವಿತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ. ಇಂಡೋ-ಬಾಂಗ್ಲಾ ಕದನ ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ.

TV9 Web
| Edited By: |

Updated on:Nov 02, 2022 | 9:18 AM

Share
ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ.

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು ತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು (India vs Bangladesh) ಎದುರಿಸಲಿದೆ.

1 / 8
ಇಂಡೋ-ಬಾಂಗ್ಲಾ ಕದನ ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದ್ದು, ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇಂಡೋ-ಬಾಂಗ್ಲಾ ಕದನ ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದ್ದು, ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ರೋಹಿತ್  ಪಡೆಗೆ ಈ ಪಂದ್ಯ ಮುಖ್ಯವಾಗಿದೆ. ಗೆದ್ದರಷ್ಟೆ ಸೆಮಿ ಫೈನಲ್ ಆಸೆಯನ್ನು ಗಟ್ಟಿಯಾಗಿ ಇಟ್ಟುಕೊಳ್ಳಬಹುದು. ಸೋತರೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಹಾದಿ ಕಷ್ಟವಾಗಲಿದೆ.

ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ರೋಹಿತ್ ಪಡೆಗೆ ಈ ಪಂದ್ಯ ಮುಖ್ಯವಾಗಿದೆ. ಗೆದ್ದರಷ್ಟೆ ಸೆಮಿ ಫೈನಲ್ ಆಸೆಯನ್ನು ಗಟ್ಟಿಯಾಗಿ ಇಟ್ಟುಕೊಳ್ಳಬಹುದು. ಸೋತರೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಹಾದಿ ಕಷ್ಟವಾಗಲಿದೆ.

3 / 8
ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ IXನಲ್ಲಿ ಬದಲಾವಣೆ ಖಚಿತ. ಇಂಜುರಿ ಸಮಸ್ಯೆ ಕೂಡ ಟೀಮ್ ಇಂಡಿಯಾಕ್ಕೆ ಕಾಡುತ್ತಿದೆ. ದಿನೇಶ್ ಕಾರ್ತಿಕ್ ಇಂಜುರಿಗೆ ತುತ್ತಾದ ಪರಿಣಾಮ ಬಾಂಗ್ಲಾ ವಿರುದ್ಧ ಆಡುವುದು ಅನುಮಾನ ಎನ್ನಲಾಗಿದೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ IXನಲ್ಲಿ ಬದಲಾವಣೆ ಖಚಿತ. ಇಂಜುರಿ ಸಮಸ್ಯೆ ಕೂಡ ಟೀಮ್ ಇಂಡಿಯಾಕ್ಕೆ ಕಾಡುತ್ತಿದೆ. ದಿನೇಶ್ ಕಾರ್ತಿಕ್ ಇಂಜುರಿಗೆ ತುತ್ತಾದ ಪರಿಣಾಮ ಬಾಂಗ್ಲಾ ವಿರುದ್ಧ ಆಡುವುದು ಅನುಮಾನ ಎನ್ನಲಾಗಿದೆ.

4 / 8
ರಿಷಭ್ ಪಂತ್ ವಿಕೆಟ್ ಕೀಪಿಂಗ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅಂತೆಯೆ ಕಳೆದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬದಲು ಸ್ಥಾನ ಪಡೆದಿದ್ದ ದೀಪಕ್ ಹೂಡ ಯಾವುದೇ ಕಮಾಲ್ ಮಾಡಲಿಲ್ಲ. ಹೀಗಾಗಿ ಅಕ್ಷರ್ ಪ್ಲೇಯಿಂಗ್ ಇಲೆವೆನ್​ಗೆ ಮರಳುವ ಸಾಧ್ಯತೆ ಹೆಚ್ಚಿದೆ.

ರಿಷಭ್ ಪಂತ್ ವಿಕೆಟ್ ಕೀಪಿಂಗ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅಂತೆಯೆ ಕಳೆದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬದಲು ಸ್ಥಾನ ಪಡೆದಿದ್ದ ದೀಪಕ್ ಹೂಡ ಯಾವುದೇ ಕಮಾಲ್ ಮಾಡಲಿಲ್ಲ. ಹೀಗಾಗಿ ಅಕ್ಷರ್ ಪ್ಲೇಯಿಂಗ್ ಇಲೆವೆನ್​ಗೆ ಮರಳುವ ಸಾಧ್ಯತೆ ಹೆಚ್ಚಿದೆ.

5 / 8
ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಟಾಪ್ ಆರ್ಡರ್ ಬ್ಯಾಟರ್​ಗಳಾಗಿದ್ದು ನಿರೀಕ್ಷೆ ಹೆಚ್ಚಿದೆ.

ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಟಾಪ್ ಆರ್ಡರ್ ಬ್ಯಾಟರ್​ಗಳಾಗಿದ್ದು ನಿರೀಕ್ಷೆ ಹೆಚ್ಚಿದೆ.

6 / 8
ರವಿಚಂದ್ರನ್ ಅಶ್ವಿನ್ ಜಾಗಕೂಡ ಭದ್ರವಿಲ್ಲ. ಯುಜ್ವೇಂದ್ರ ಚಹಲ್ ಅವರು ಅಶ್ವಿನ್ ಜಾಗದಲ್ಲಿ ಆಡಿದರೆ ಅಚ್ಚರಿ ಪಡಬೇಕಿಲ್ಲ.

ರವಿಚಂದ್ರನ್ ಅಶ್ವಿನ್ ಜಾಗಕೂಡ ಭದ್ರವಿಲ್ಲ. ಯುಜ್ವೇಂದ್ರ ಚಹಲ್ ಅವರು ಅಶ್ವಿನ್ ಜಾಗದಲ್ಲಿ ಆಡಿದರೆ ಅಚ್ಚರಿ ಪಡಬೇಕಿಲ್ಲ.

7 / 8
ಅಡಿಲೇಡ್​ನಲಲ್ಲಿ ಮಂಗಳವಾರ ನಿರಂತರವಾಗಿ ಮಳೆಯಾಗಿದ್ದು ಬುಧವಾರವೂ ಸಹ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬುಧವಾರ ಸಂಜೆ ಶೇಕಡ 60 ರಷ್ಟು ಮಳೆಯಾಗುವ ಸಾಧ್ಯತೆಯಿದೆ.

ಅಡಿಲೇಡ್​ನಲಲ್ಲಿ ಮಂಗಳವಾರ ನಿರಂತರವಾಗಿ ಮಳೆಯಾಗಿದ್ದು ಬುಧವಾರವೂ ಸಹ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಸ್ಟ್ರೇಲಿಯಾದ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬುಧವಾರ ಸಂಜೆ ಶೇಕಡ 60 ರಷ್ಟು ಮಳೆಯಾಗುವ ಸಾಧ್ಯತೆಯಿದೆ.

8 / 8

Published On - 9:17 am, Wed, 2 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ