AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ದಕ್ಷಿಣ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅನುಮಾನ

India vs South Africa: ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

TV9 Web
| Edited By: |

Updated on: Dec 08, 2021 | 2:43 PM

Share
 ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

1 / 7
ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

2 / 7
ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

3 / 7
ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

4 / 7
 ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

5 / 7
ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

6 / 7

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

7 / 7
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್