AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ದಕ್ಷಿಣ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅನುಮಾನ

India vs South Africa: ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

TV9 Web
| Edited By: |

Updated on: Dec 08, 2021 | 2:43 PM

Share
 ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

1 / 7
ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

2 / 7
ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

3 / 7
ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

4 / 7
 ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

5 / 7
ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

6 / 7

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

7 / 7
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​