AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ದಕ್ಷಿಣ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅನುಮಾನ

India vs South Africa: ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on: Dec 08, 2021 | 2:43 PM

 ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

1 / 7
ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

2 / 7
ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

3 / 7
ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

4 / 7
 ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

5 / 7
ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

6 / 7

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

7 / 7
Follow us
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ