Team India: ದಕ್ಷಿಣ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅನುಮಾನ

India vs South Africa: ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

| Updated By: ಝಾಹಿರ್ ಯೂಸುಫ್

Updated on: Dec 08, 2021 | 2:43 PM

 ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

ನ್ಯೂಜಿಲೆಂಡ್ ವಿರುದ್ದ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಗಾಗಿ ತಯಾರಿಯಲ್ಲಿದೆ. ಡಿಸೆಂಬರ್ 26 ರಿಂದ ಹರಿಣರ ನಾಡಲ್ಲಿ ಶುರುವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ.

1 / 7
ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

ಆದರೆ ಈ ಸರಣಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ತಂಡದಲ್ಲಿರುವ ಕೆಲ ಆಟಗಾರರು ಗಾಯಗೊಂಡಿದ್ದು, ಹೀಗಾಗಿ ಇವರನ್ನು ಆಯ್ಕೆಗೆ ಪರಿಗಣಿಸುವುದು ಅನುಮಾನ ಎನ್ನಲಾಗಿದೆ.

2 / 7
ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

ಈ ಪಟ್ಟಿಯಲ್ಲಿ ಆಲ್​ರೌಂಡರ್​ ರವೀಂದ್ರ ಜಡೇಜಾ ಹೆಸರು ಮುಂಚೂಣಿಯಲ್ಲಿದ್ದು, ಕಾನ್ಪುರದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಪಂದ್ಯದ ವೇಳೆ ಜಡೇಜಾ ಬಲ ಮುಂಗೈ ಗಾಯಕ್ಕೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವಾಗಿರುವ ಕಾರಣ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ಸೌತ್ ಆಫ್ರಿಕಾ ಸರಣಿಯಲ್ಲಿ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ.

3 / 7
ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಮತ್ತೊಂದೆಡೆ, ಅಕ್ಷರ್ ಪಟೇಲ್ ಕೂಡ 2ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಸಂಪೂರ್ಣವಾಗಿ ಫಿಟ್ ಆಗಲು ಸುಮಾರು 6 ವಾರಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

4 / 7
 ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಆರಂಭಿಕ ಆಟಗಾರ ಶುಭಮನ್ ಗಿಲ್ ಕೂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವುದು ಕಷ್ಟ. ನ್ಯೂಜಿಲೆಂಡ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದ ವೇಳೆ ಗಿಲ್ ಅವರ ಕಾಲಿನ ಗಾಯವಾಗಿದ್ದು, ಹೀಗಾಗಿ ಅವರಿಗೂ ಕೂಡ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

5 / 7
ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

ಅದೇ ರೀತಿ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ಸೈಡ್ ಸ್ಟ್ರೈನ್ ನಿಂದಾಗಿ ಮುಂಬೈ ಟೆಸ್ಟ್ ನಿಂದ ಹೊರಗುಳಿದಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಸರಣಿಯಿಂದ ಅವರೂ ಕೂಡ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು.

6 / 7

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ವೇಳಾಪಟ್ಟಿ: ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ), ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

7 / 7
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್