AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ 2nd ODI: ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು: ಎರಡನೇ ಏಕದಿನಕ್ಕೆ ಸಜ್ಜು

India vs New Zealand: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 12 ರನ್​ಗಳ ರೋಚಕ ಜಯ ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಟೀಮ್ ಇಂಡಿಯಾ ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಈಗಾಗಲೇ ರಾಯ್​ಪುರಕ್ಕೆ ಬಂದಿಳಿದಿದೆ.

TV9 Web
| Updated By: Vinay Bhat|

Updated on: Jan 20, 2023 | 12:54 PM

Share
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 12 ರನ್​ಗಳ ರೋಚಕ ಜಯ ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಟೀಮ್ ಇಂಡಿಯಾ ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಈಗಾಗಲೇ ರಾಯ್​ಪುರಕ್ಕೆ ಬಂದಿಳಿದಿದೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 12 ರನ್​ಗಳ ರೋಚಕ ಜಯ ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಟೀಮ್ ಇಂಡಿಯಾ ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಈಗಾಗಲೇ ರಾಯ್​ಪುರಕ್ಕೆ ಬಂದಿಳಿದಿದೆ.

1 / 7
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯ ಜನವರಿ 21 ರಂದು ರಾಯ್​ಪುರದ ಶಾಹೀದ್ ವೀರ್ ನಾರಾಯಣ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯ ಜನವರಿ 21 ರಂದು ರಾಯ್​ಪುರದ ಶಾಹೀದ್ ವೀರ್ ನಾರಾಯಣ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

2 / 7
ಮೊದಲ ಏಕದಿನ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಾಯಿತು. ಆ ಪಂದ್ಯದಲ್ಲಿ ಒಟ್ಟು 686 ರನ್ ಹರಿದುಬಂದವು. ಭಾರತವು 8 ವಿಕೆಟ್‌ಗಳಿಗೆ 349 ರನ್ ಗಳಿಸಿತು, ನಂತರ ನ್ಯೂಜಿಲೆಂಡ್ ತಂಡ 49.2 ಓವರ್‌ಗಳಲ್ಲಿ 337 ರನ್‌ಗಳಿಗೆ ಆಲೌಟ್ ಆಗಿ ಗೆಲುವಿನ ಅಂಚಿನಲ್ಲಿ ಎಡವಿತು.

ಮೊದಲ ಏಕದಿನ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಾಯಿತು. ಆ ಪಂದ್ಯದಲ್ಲಿ ಒಟ್ಟು 686 ರನ್ ಹರಿದುಬಂದವು. ಭಾರತವು 8 ವಿಕೆಟ್‌ಗಳಿಗೆ 349 ರನ್ ಗಳಿಸಿತು, ನಂತರ ನ್ಯೂಜಿಲೆಂಡ್ ತಂಡ 49.2 ಓವರ್‌ಗಳಲ್ಲಿ 337 ರನ್‌ಗಳಿಗೆ ಆಲೌಟ್ ಆಗಿ ಗೆಲುವಿನ ಅಂಚಿನಲ್ಲಿ ಎಡವಿತು.

3 / 7
ಭಾರತ ಪರ ಕೊನೆಯ ವರೆಗೂ ಬ್ಯಾಟಿಂಗ್ ಮಾಡಿದ ಶುಭ್​ಮನ್ ಗಿಲ್ ಕೇವಲ 145 ಎಸೆತಗಳಲ್ಲಿ 200 ರನ್ ಕಲೆಹಾಕಿದರು. ಒಟ್ಟಾರೆಯಾಗಿ 149 ಎಸೆತಗಳಲ್ಲಿ 19 ಫೋರ್, 9 ಸಿಕ್ಸರ್​ನೊಂದಿಗೆ 208 ರನ್ ಚಚ್ಚಿದರು. ಕಿವೀಸ್ ಪರ ಮಿಚೆಲ್ ಬ್ರೇಸ್‌ವೆಲ್ 140 ರನ್ ಬಾರಿಸಿ ಅಬ್ಬರದ ಶತಕದಾಟ ಆಡಿದರು.

ಭಾರತ ಪರ ಕೊನೆಯ ವರೆಗೂ ಬ್ಯಾಟಿಂಗ್ ಮಾಡಿದ ಶುಭ್​ಮನ್ ಗಿಲ್ ಕೇವಲ 145 ಎಸೆತಗಳಲ್ಲಿ 200 ರನ್ ಕಲೆಹಾಕಿದರು. ಒಟ್ಟಾರೆಯಾಗಿ 149 ಎಸೆತಗಳಲ್ಲಿ 19 ಫೋರ್, 9 ಸಿಕ್ಸರ್​ನೊಂದಿಗೆ 208 ರನ್ ಚಚ್ಚಿದರು. ಕಿವೀಸ್ ಪರ ಮಿಚೆಲ್ ಬ್ರೇಸ್‌ವೆಲ್ 140 ರನ್ ಬಾರಿಸಿ ಅಬ್ಬರದ ಶತಕದಾಟ ಆಡಿದರು.

4 / 7
ಎರಡನೇ ಏಕದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ. ಗೆದ್ದ ತಂಡದ ಆಟಗಾರರೇ ಕಣಕ್ಕಿಳಿಯುವ ಸಾಧ್ಯತೆ ಇದೆ.

ಎರಡನೇ ಏಕದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಶುರುವಾಗಲಿದೆ. 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ. ಗೆದ್ದ ತಂಡದ ಆಟಗಾರರೇ ಕಣಕ್ಕಿಳಿಯುವ ಸಾಧ್ಯತೆ ಇದೆ.

5 / 7
ರಾಯ್‌ಪುರ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸೂಕ್ತವೆಂದು ಪರಿಗಣಿಸಲಾಗಿದೆ. ಬೌಲರ್‌ಗಳು ಸಹ ಈ ಪಿಚ್‌ನ ಸಹಾಯ ಪಡೆಯುತ್ತಾರೆ. ಸ್ಪೀಡ್‌ ಬಾಲ್ ಮತ್ತು ಬೌನ್ಸ್ ಎರಡನ್ನೂ ಪಡೆಯಬಹುದು.

ರಾಯ್‌ಪುರ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸೂಕ್ತವೆಂದು ಪರಿಗಣಿಸಲಾಗಿದೆ. ಬೌಲರ್‌ಗಳು ಸಹ ಈ ಪಿಚ್‌ನ ಸಹಾಯ ಪಡೆಯುತ್ತಾರೆ. ಸ್ಪೀಡ್‌ ಬಾಲ್ ಮತ್ತು ಬೌನ್ಸ್ ಎರಡನ್ನೂ ಪಡೆಯಬಹುದು.

6 / 7
ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಯಾವುದೇ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ರಾಯ್‌ಪುರದ ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಅನ್ನು ತಲುಪಬಹುದು. ರಾತ್ರಿಯಲ್ಲಿ ತಾಪಮಾನವು 16 ಡಿಗ್ರಿ ಇರಲಿದೆ. ಹೀಗಾಗಿ ಪಂದ್ಯದ ದಿನ ಮಳೆಯಾಗುವ ಸಾಧ್ಯತೆಯಿಲ್ಲ ಎಂದು ಊಹಿಸಲಾಗಿದೆ.

ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಯಾವುದೇ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ. ರಾಯ್‌ಪುರದ ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಅನ್ನು ತಲುಪಬಹುದು. ರಾತ್ರಿಯಲ್ಲಿ ತಾಪಮಾನವು 16 ಡಿಗ್ರಿ ಇರಲಿದೆ. ಹೀಗಾಗಿ ಪಂದ್ಯದ ದಿನ ಮಳೆಯಾಗುವ ಸಾಧ್ಯತೆಯಿಲ್ಲ ಎಂದು ಊಹಿಸಲಾಗಿದೆ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ