AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ವಿರುದ್ಧದ ಸರಣಿ ಬಳಿಕ ಟೀಮ್ ಇಂಡಿಯಾದಿಂದ ಇಬ್ಬರಿಗೆ ಗೇಟ್ ಪಾಸ್!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್​ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯು ಟೀಮ್ ಇಂಡಿಯಾದ ನಾಲ್ವರು ಆಟಗಾರರ ಪಾಲಿಗೆ ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Nov 04, 2024 | 8:30 AM

Share
ನ್ಯೂಝಿಲೆಂಡ್ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿರುವ ಹಿರಿಯ ಆಟಗಾರರ ಮೇಲೆ ನಿಗಾಯಿಡಲು ನಿರ್ಧರಿಸಿದೆ. ಅಂದರೆ ಕಳಪೆ ಫಾರ್ಮ್​ನಲ್ಲಿರುವ ಆಟಗಾರರಿಗೆ ಭಾರತ ತಂಡದಿಂದ ಗೇಟ್ ಪಾಸ್ ನೀಡಲು ಮುಂದಾಗಿದೆ.

ನ್ಯೂಝಿಲೆಂಡ್ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಅದರಲ್ಲೂ ಟೀಮ್ ಇಂಡಿಯಾದಲ್ಲಿರುವ ಹಿರಿಯ ಆಟಗಾರರ ಮೇಲೆ ನಿಗಾಯಿಡಲು ನಿರ್ಧರಿಸಿದೆ. ಅಂದರೆ ಕಳಪೆ ಫಾರ್ಮ್​ನಲ್ಲಿರುವ ಆಟಗಾರರಿಗೆ ಭಾರತ ತಂಡದಿಂದ ಗೇಟ್ ಪಾಸ್ ನೀಡಲು ಮುಂದಾಗಿದೆ.

1 / 6
ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾದ ಹಿರಿಯ ಆಟಗಾರರ ಪಾಲಿಗೆ ನಿರ್ಣಾಯಕ. ಪ್ರಸ್ತುತ ತಂಡದಲ್ಲಿರುವ ಹಿರಿಯ ಆಟಗಾರರೆಂದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್.

ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಟೀಮ್ ಇಂಡಿಯಾದ ಹಿರಿಯ ಆಟಗಾರರ ಪಾಲಿಗೆ ನಿರ್ಣಾಯಕ. ಪ್ರಸ್ತುತ ತಂಡದಲ್ಲಿರುವ ಹಿರಿಯ ಆಟಗಾರರೆಂದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್.

2 / 6
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಈ ನಾಲ್ವರಲ್ಲಿ ಇಬ್ಬರು ಭಾರತ ತಂಡದಿಂದ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಈ ನಾಲ್ವರು ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲೇ ಉಳಿದುಕೊಳ್ಳಬಹುದು. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನಾಲ್ವರ ಪಾಲಿಗೆ ನಿರ್ಣಾಯಕ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಈ ನಾಲ್ವರಲ್ಲಿ ಇಬ್ಬರು ಭಾರತ ತಂಡದಿಂದ ಹೊರಬೀಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಈ ನಾಲ್ವರು ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲೇ ಉಳಿದುಕೊಳ್ಳಬಹುದು. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನಾಲ್ವರ ಪಾಲಿಗೆ ನಿರ್ಣಾಯಕ.

3 / 6
ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ತಲುಪಲು ವಿಫಲರಾದರೆ, ಹಿರಿಯ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇಬ್ಬರು ಆಟಗಾರರಿಗೆ ಗೇಟ್ ಪಾಸ್ ನೀಡಲಿದ್ದಾರೆ. ಇನ್ನುಳಿದ ಹಿರಿಯ ಆಟಗಾರರ ಪ್ರದರ್ಶನದ ಮೇಲೂ ನಿಗಾಯಿಡುವಂತೆ ಆಯ್ಕೆ ಸಮಿತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ತಲುಪಲು ವಿಫಲರಾದರೆ, ಹಿರಿಯ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ಇಬ್ಬರು ಆಟಗಾರರಿಗೆ ಗೇಟ್ ಪಾಸ್ ನೀಡಲಿದ್ದಾರೆ. ಇನ್ನುಳಿದ ಹಿರಿಯ ಆಟಗಾರರ ಪ್ರದರ್ಶನದ ಮೇಲೂ ನಿಗಾಯಿಡುವಂತೆ ಆಯ್ಕೆ ಸಮಿತಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

4 / 6
ಹೀಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಆಸೀಸ್​ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೊಂದಿಗೆ ಈ ಆಟಗಾರರ ಟೆಸ್ಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

ಹೀಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಆಸೀಸ್​ ಪಿಚ್​ನಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಅಲ್ಲದೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೊಂದಿಗೆ ಈ ಆಟಗಾರರ ಟೆಸ್ಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ